6
  • Latest
₹5,500 ಕಬ್ಬು ದರಕ್ಕೆ ರೈತರ ಪಟ್ಟು!

₹5,500 ಕಬ್ಬು ದರಕ್ಕೆ ರೈತರ ಪಟ್ಟು!

ಮನೆ ಹಕ್ಕುಪತ್ರಕ್ಕಾಗಿ ರೊಟ್ಟಿ ಬುತ್ತಿ ಪ್ರತಿಭಟನೆ!

ಮನೆ ಹಕ್ಕುಪತ್ರಕ್ಕಾಗಿ ರೊಟ್ಟಿ ಬುತ್ತಿ ಪ್ರತಿಭಟನೆ!

ಬ್ಯಾಡಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ! 5 ಬೈಕ್ ವಶ

ಬ್ಯಾಡಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ! 5 ಬೈಕ್ ವಶ

ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ

ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ

ADVERTISEMENT
  • Home
Friday, September 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

₹5,500 ಕಬ್ಬು ದರಕ್ಕೆ ರೈತರ ಪಟ್ಟು!

₹5,500 ಕಬ್ಬು ದರ ನಿಗದಿ ಮಾಡುವವರೆಗೆ ಕಾರ್ಖಾನೆ ಆರಂಭಿಸಬಾರದು: ರೈತ ಸಂಘದ ಆಗ್ರಹ

Kiran Reporter Haveri by Kiran Reporter Haveri
September 18, 2026
in ಸ್ಥಳೀಯ
advt advt advt
ADVERTISEMENT

ಹಾವೇರಿ: ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿ ಮಾಡುವವರೆಗೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾವೇರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ADVERTISEMENT

ನವೆಂಬರ್ 1ರೊಳಗೆ ಕಬ್ಬಿಗೆ ₹5,500 ದರ ನಿಗದಿ ಮಾಡಬೇಕು. ದರ ನಿಗದಿಯಾಗುವವರೆಗೆ ಹಾವೇರಿ ಜಿಲ್ಲೆಯಲ್ಲಿ ಕಬ್ಬು ನುರಿಸುವ ಯಾವುದೇ ಸಕ್ಕರೆ ಕಾರ್ಖಾನೆಯನ್ನು ಆರಂಭಿಸಬಾರದು ಎಂದು ರೈತ ಮುಖಂಡರು ಒತ್ತಾಯಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ಕಬ್ಬನ್ನು ನುರಿಸುವ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ತೆರಳಿ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ರೈತ ಸಂಘದ ಮುಖಂಡರು ತಿಳಿಸಿದರು. ಈ ಮನವಿಯನ್ನು ತಿರಸ್ಕರಿಸಿ ಯಾವುದೇ ಕಾರ್ಖಾನೆ ಕಾರ್ಯಾರಂಭಕ್ಕೆ ಮುಂದಾದರೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement. Scroll to continue reading.

ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಸಾವು-ನೋವು ಅಥವಾ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳ ಮಾಲೀಕರೇ ನೇರ ಹೊಣೆಗಾರರು ಎಂದು ಸಂಘದ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸೂಕ್ತ ದರ ನಿಗದಿ ಮಾಡುವಂತೆ ಹಾಗೂ ರೈತರ ಬೇಡಿಕೆಯನ್ನು ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ, ಜಯಣ್ಣ ಮಾಗಡಿ, ರವಿಕುಮಾರ್ ಸವಣೂರು, ನಾಗನಗೌಡ, ರಾಮನಗೌಡ್ರು, ಪ್ರಭಣ್ಣ ಗೌರಿಮನಿ, ಬಂಗಾರಯ್ಯ ಕಿತ್ತೂರುಮಠ, ಫಕ್ಕಿರೆಡ್ಡಿ ಮರೋಳ, ಎಂ.ಎಂ. ಅಂಗಡಿ, ಬಸವರಾಜ ಗ್ವಾಳಪ್ಪನವರ್, ಶಂಬಣ್ಣ ದೊಡ್ಮನಿ, ಮುರಿಗೆಪ್ಪ ಶೆಟ್ಟರ್, ರಾಜಣ್ಣ ಕಲ್ಲೇದೇವರು ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಮನೆ ಹಕ್ಕುಪತ್ರಕ್ಕಾಗಿ ರೊಟ್ಟಿ ಬುತ್ತಿ ಪ್ರತಿಭಟನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.