6
  • Latest

ದೇವಸ್ಥಾನದ ಕಾಡಿನಲ್ಲಿ ಜೂಜಾಟ: ಹೆಡೆಮುರಿ ಕಟ್ಟಿದ ಖಾಕಿ ತಂಡ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವಸ್ಥಾನದ ಕಾಡಿನಲ್ಲಿ ಜೂಜಾಟ: ಹೆಡೆಮುರಿ ಕಟ್ಟಿದ ಖಾಕಿ ತಂಡ

AchyutKumar by AchyutKumar
June 30, 2024
in ಸ್ಥಳೀಯ
advt advt advt
ADVERTISEMENT

ಮುoಡಗೋಡ: ಆಲಳ್ಳಿ ದೇವಸ್ಥಾನದ ಅರಣ್ಯ ಪ್ರದೇಶದಲ್ಲಿ ಅಂದರ್-ಬಾಹರ್ ಆಡುತ್ತಿದ್ದ 7 ಜನರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಕಾಡಿನಲ್ಲಿ ಪರಾರಿಯಾಗಿದ್ದಾರೆ.
ಜೂ 29ರ ಸಂಜೆ ಪೊಲೀಸ್ ಉಪನಿರೀಕ್ಷಕ ಪರಶುರಾಮ ಮಿರ್ಚಗಿ ನೇತ್ರತ್ವದ ತಂಡ ಈ ದಾಳಿ ನಡೆಸಿದೆ. ಕಾತೂರಿನ ಪಕೀರಪ್ಪ ವಾಲ್ಮಿಕಿ, ಬಸವರಾಜ ಪೂಜಾರ, ನಾಗಯ್ಯ ಹಿರೇಮಠ, ಮೂಡಸಾಲಿಯ ಶ್ರೀಕಾಂತ ಲಕ್ಮಾಪುರ, ಹನಗಲ್ ಆರೇಕೊಪ್ಪದ ಗಿರೀಶ್ ಜ್ಯೋತಿಬಾನವರ್, ಆಲಳ್ಳಿಯ ಗುಡದಯ್ಯ ಗೌರಕ್ಕನವರ್ ಹಾಗೂ ಇಂದಿರಾನಗರದ ಪಾಂಡುರoಗ ಕಾಶಿಬಾಯಿ ಕಾಡಿನಲ್ಲಿ ವೃತ್ತಾಕಾರವಾಗಿ ಕುಳಿತು ಇಸ್ಪಿಟ್ ಆಡುತ್ತಿದ್ದರು. ಈ ವೇಳೆ ಶ್ರೀಕಾಂತ ಲಕ್ಮಾಪುರ ಮೂತ್ರ ವಿಸರ್ಜನೆಗಾಗಿ ಅಲ್ಲಿಂದ ಎದ್ದಿದ್ದು, ಆತನಿಗೆ ಪೊಲೀಸರ ಜೀಪು ಕಾಣಿಸಿದೆ. ತಕ್ಷಣ ಇತರರಿಗೂ ಸೂಚನೆ ಕೊಟ್ಟು ಆತ ಕಾಡಿಗೆ ಓಡಿದ್ದಾನೆ.
ಈ ವೇಳೆ ಇನ್ನಿತರರು ಓಡಲು ಪ್ರಯತ್ನಿಸಿದ್ದು, ಹರಡಿಕೊಂಡಿದ್ದ ಇಸ್ಪಿಟ್ ಎಲೆ ಹಾಗೂ ಹಣದ ಕಂತೆಯನ್ನು ಬಿಟ್ಟು ಬರಲು ಮನಸ್ಸು ಬಾರದೇ ಸಿಕ್ಕಿಬಿದ್ದಿದ್ದಾರೆ. ಆದರೂ, ಆಲಳ್ಳಿಯ ಗುಡದಯ್ಯ ಗೌರಕ್ಕನವರ್ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಆರೋಪಿತರ ಜೊತೆ ಕಾಡಿನಲ್ಲಿ ಹರಡಿಕೊಂಡಿದ್ದ 39100ರೂ ಹಣ ಹಾಗೂ ಇಸ್ಪಿಟ್ ಎಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ವೃದ್ಧನಿಗೆ ಬೈಕ್ ಗುದ್ದಿದ ವಿದ್ಯಾರ್ಥಿ: ಮೂವರಿಗೆ ಗಾಯ

Next Post

ಕಾಸು ಕೊಟ್ಟವರಿಗೆ ಸೇನೆಯಲ್ಲಿ ಉದ್ಯೋಗ: ನಂಬಿದರೆ ಹಣವೂ ಇಲ್ಲ, ಕೆಲಸವೂ ಸಿಗಲ್ಲ!

Next Post

ಕಾಸು ಕೊಟ್ಟವರಿಗೆ ಸೇನೆಯಲ್ಲಿ ಉದ್ಯೋಗ: ನಂಬಿದರೆ ಹಣವೂ ಇಲ್ಲ, ಕೆಲಸವೂ ಸಿಗಲ್ಲ!

`ಸುಗಮ' ಪ್ರಯಾಣಕ್ಕೆ ಅಡ್ಡಿಯಾದ ಅಪಘಾತ: ತಲೆ ಒಡೆದು ಸಾವನಪ್ಪಿದ ಯುವಕ

ನೀರಿನಲ್ಲಿ ಮುಳುಗಿದ ತೇಲುವ ಕಾರಂಜಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.