6
  • Latest

ಆಸ್ಪತ್ರೆ ಸೇರುವ ಮುನ್ನ ಸಾವನಪ್ಪಿದ ಕಾರ್ಮಿಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಸ್ಪತ್ರೆ ಸೇರುವ ಮುನ್ನ ಸಾವನಪ್ಪಿದ ಕಾರ್ಮಿಕ

AchyutKumar by AchyutKumar
in ಸ್ಥಳೀಯ

ಭಟ್ಕಳ: ಮುರುಡೇಶ್ವರದ ಮದ್ಯದಂಗಡಿಯ ಬಳಿ ಪ್ರಜ್ಞೆ ಇಲ್ಲದೇ ಬಿದ್ದುಕೊಂಡಿದ್ದ ಸೋನಾರಕೇರಿಯ ಕೃಷ್ಣ ಸುಕ್ರ ನಾಯ್ಕ (37) ಎಂಬಾತ ಆಸ್ಪತ್ರೆಗೆ ಸೇರಿಸುವ ವೇಳೆ ಸಾವನಪ್ಪಿದ್ದಾನೆ.
ಕೃಷ್ಣ ನಾಯ್ಕ ತನ್ನ ಪತ್ನಿ ಲೀಲಾ ಹಾಗೂ ಚಂದನ ಜೊತೆ ಕೂಲಿ ಕೆಲಸ ಮಾಡಿಕೊಂಡಿದ್ದ. ಜೂ 29ರ ರಾತ್ರಿ 8 ಗಂಟೆಗೆ ಈತ ವೈನ್ ಅಂಗಡಿ ಎದುರು ಪ್ರಜ್ಞೆ ಇಲ್ಲದೇ ಬಿದ್ದಿದ್ದ. ಇದನ್ನು ನೋಡಿದ ಗುಮ್ಮನಹಕ್ಕಲಿನ ಮಾಧವ ನಾಯ್ಕ ರಿಕ್ಷಾ ಚಾಲಕನಾಗಿರುವ ಆತನ ಅಣ್ಣ ಮಂಜಪ್ಪ ಸಕ್ರ ನಾಯ್ಕರಿಗೆ ಮಾಹಿತಿ ನೀಡಿದ್ದ. ತಕ್ಷಣ ತಮ್ಮನನ್ನು ನೋಡಲು ರಿಕ್ಷಾದಲ್ಲಿ ಹೊರಟ ಮಂಜಪ್ಪ ನಾಯ್ಕ ಆತನನ್ನು 108 ಆಂಬುಲೆನ್ಸ್ ಮೂಲಕ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದ. ಆದರೆ, ಆಸ್ಪತ್ರೆ ಸೇರಿಸುವ ಮುಂಚಿತವಾಗಿ ಆತ ಸಾವನಪ್ಪಿರುವ ಬಗ್ಗೆ ಅಲ್ಲಿನ ವೈದ್ಯರು ತಿಳಿಸಿದರು.

ShareSendTweetShare
Previous Post

ಇಕೋ’ಗೆ ಗುದ್ದಿದ ಲಾರಿ: 7 ಜನರಿಗೆ ಗಾಯ

Next Post

ತಂದೆ ನೆನಪನ್ನು ಹಸಿರಾಗಿಸಿದ ಸಂಸದ

Next Post

ತಂದೆ ನೆನಪನ್ನು ಹಸಿರಾಗಿಸಿದ ಸಂಸದ

ಜಮೀನು ವ್ಯಾಜ್ಯ: ನಕಲಿ ಪತ್ರಕರ್ತನ ವಿರುದ್ಧ ಮತ್ತೊಂದು ದೂರು

ಬಿ ಎಸ್ ಎನ್ ಎಲ್ ಕಚೇರಿಗೆ ಮೋಸ: ಪ್ರಶ್ನಿಸಿದವನಿಗೆ ಕಪಾಳಮೋಕ್ಷ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.