6
  • Latest

ಬಿ ಎಸ್ ಎನ್ ಎಲ್ ಕಚೇರಿಗೆ ಮೋಸ: ಪ್ರಶ್ನಿಸಿದವನಿಗೆ ಕಪಾಳಮೋಕ್ಷ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿ ಎಸ್ ಎನ್ ಎಲ್ ಕಚೇರಿಗೆ ಮೋಸ: ಪ್ರಶ್ನಿಸಿದವನಿಗೆ ಕಪಾಳಮೋಕ್ಷ

AchyutKumar by AchyutKumar
June 30, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಬಿ ಎಸ್ ಎನ್ ಎಲ್ ಕಚೇರಿಗೆ ನಕಲಿ‌ ಬಿಲ್ ನೀಡಿ ಹಣ ಲಪಟಾಯಿಸಿದ ಶಿವಮೊಗ್ಗದ ನಾಗರಾಜ ಭಟ್ಟ ಎಂಬಾತ ಇದನ್ನು ಪ್ರಶ್ನಿಸಿದ ಸುಹಾಸ್ ಹೆಗಡೆ ಎಂಬಾತರ ಮೇಲೆ ಹಲ್ಲೆ ನಡೆಸಿದ್ದಾನೆ.
ಸೊರಬದ ನಾಗರಾಜ ಭಟ್ಟ ಎಂಬಾತ ಬಿ ಎಸ್ ಎನ್ ಎಲ್ ಕಚೇರಿಗೆ ನಕಲಿ ಬಿಲ್ ನೀಡಿ, ಸುಹಾಸ್ ಹೆಗಡೆಯ ಸಹಿಯನ್ನು ಪೋರ್ಜರಿ ಮಾಡಿ ಹಣ ಹೊಡೆದಿದ್ದ. 2023ರ ಅಗಷ್ಟ್ 8ರಂದು ಶಿರಸಿ ಐತಾಳಮನೆಯ ಸುಹಾಸ್ ಹೆಗಡೆ ಇದನ್ನು ಪ್ರಶ್ನಿಸಿದ್ದ. ಆಗ ಕೂಡಲೇ ‘1 ಲಕ್ಷ‌ ರೂ ಕೊಡಬೇಕು’ ಎಂದು ಸುಬ್ರಾಯ ಭಟ್ಟ ಹೇಳಿದ್ದ. ಇದಕ್ಕೆ ನಿರಾಕರಿಸಿದ ಕಾರಣ ಸುಬ್ರಾಯ ಭಟ್ಟ ಗಣೇಶನಗರದ ಪತ್ರಿಕಾ ಭವನದ ಎದುರು ಸುಹಾಸ್ ಹೆಗಡೆಯ ಕಾಲರ್ ಹಿಡಿದು ಕೆನ್ನೆಗೆ ಹೊಡೆದಿದ್ದ. ಈ ಬಗ್ಗೆ ಸುಹಾಸ್ ಹೆಗಡೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದು, ಅದು ಇದೀಗ ಶಿರಸಿ ಗ್ರಾಮೀಣ ಠಾಣೆಗೆ ವರ್ಗವಾಗಿದೆ.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಜಮೀನು ವ್ಯಾಜ್ಯ: ನಕಲಿ ಪತ್ರಕರ್ತನ ವಿರುದ್ಧ ಮತ್ತೊಂದು ದೂರು

Next Post

ತಂದೆ ಮಾರಿದ ಭೂಮಿ ಕಬಳಿಸಿದ ಮಕ್ಕಳು

Next Post

ತಂದೆ ಮಾರಿದ ಭೂಮಿ ಕಬಳಿಸಿದ ಮಕ್ಕಳು

ಊರಿಗೆ ಬೆಳಕು ನೀಡುವ ಇವರ ಬದುಕು ಕತ್ತಲೆ

ಊರಿಗೆ ಬೆಳಕು ನೀಡುವ ಇವರ ಬದುಕು ಕತ್ತಲೆ

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.