6
  • Latest
ಮೀನಿನ ಗಾಳಕ್ಕೆ ಕಂಡಿದ್ದು ಮಾನವನ ಶವ!

ಮೀನಿನ ಗಾಳಕ್ಕೆ ಕಂಡಿದ್ದು ಮಾನವನ ಶವ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೀನಿನ ಗಾಳಕ್ಕೆ ಕಂಡಿದ್ದು ಮಾನವನ ಶವ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಮಾವಿನಹೊಳೆ ಸೇತುವೆ ಬಳಿ ಮೀನು ಹಿಡಿಯಲು ಹೋದವರಿಗೆ ಶವವೊಂದು ಕಾಣಿಸಿದೆ.
ಜೂ 30ರ ಸಂಜೆ ಮಾವಿನಹೊಳೆ ಸುತ್ತಲಿನ ಕೆಲವರು ಹಳೆಭಾಗದ ಹಳ್ಳಕ್ಕೆ ಮೀನು ಹಿಡಿಯಲು ತೆರಳಿದ್ದರು. ಕಾಂಡ್ಲಾವನದ ಬಳಿ ಬಟ್ಟೆಯೊಂದು ತೇಲುತ್ತಿರುವುದನ್ನು ಕಂಡ ಜನ ಹತ್ತಿರ ಹೋಗಿ ನೋಡಿದಾಗ ವ್ಯಕ್ತಿಯ ಶವವೊಂದು ಕಾಂಡ್ಲಾ ಗಿಡಗಳಿಗೆ ಸಿಲುಕಿಕೊಂಡಿತ್ತು. ತಲೆಕೆಳಗಾಗಿ ಬಿದ್ದಿದ್ದ ಶವದ ಫೋಟೋ ತೆಗೆದ ಸ್ಥಳೀಯರು ಅದನ್ನು ಮೌಸೀನ ಖಾನ್ ಎಂಬಾತರಿಗೆ ಕಳುಹಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದರು. ಶವ ಕೊಳೆತ ಸ್ಥಿತಿಯಲ್ಲಿದ್ದು, ಗಬ್ಬು ವಾಸನೆ ಬರುತ್ತಿತ್ತು. ಅದಾಗಿಯೂ, ನೀರಿಗೆ ಇಳಿದ ಪೊಲೀಸರು ಸಾಹಸದಿಂದ ಅದನ್ನು ಮೇಲೆತ್ತಿದರು. ನಂತರ ಮೌಸೀನ ಖಾನ್ ಸಹ ಶವದ ಪೋಟೋವನ್ನು ಹಲವರಿಗೆ ಕಳುಹಿಸಿದ್ದರು. ಆದರೆ, ಸಾವನಪ್ಪಿದ ವ್ಯಕ್ತಿಯ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. ಅಂದಾಜು 45 ವರ್ಷದ ಪುರುಷನ ಶವ ಅದಾಗಿದ್ದು, ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಈ ಕಳ್ಳನಿಗೆ ಪೊಲೀಸಪ್ಪನ‌ ಮನೆಯೇ ಟಾರ್ಗೇಟ್!

Next Post

ಅಗಲಿದ ಚೇತನಕ್ಕೆ ನುಡಿನಮನ

Next Post

ಅಗಲಿದ ಚೇತನಕ್ಕೆ ನುಡಿನಮನ

ಅಕ್ಕನ ಮಡಿಲಿನಲ್ಲಿ ಪ್ರಾಣಬಿಟ್ಟ ಸಹೋದರ

ಈ ಮಕ್ಕಳಿಗೆ ಗಿಡಗಳೆಂದರೆ ಅಕ್ಕರೆ: ಮಗುವಿನಂತೆ ಸಸಿಗಳ ಆರೈಕೆ ಮಾಡುವ ಚಿಣ್ಣರು

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.