6
  • Latest

ವರಸೆ ಬದಲಿಸಿದ ಅರಣ್ಯಾಧಿಕಾರಿ: ಕಾನೂನಿಗೂ ಇಲ್ಲ ಕಿಮ್ಮತ್ತು

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವರಸೆ ಬದಲಿಸಿದ ಅರಣ್ಯಾಧಿಕಾರಿ: ಕಾನೂನಿಗೂ ಇಲ್ಲ ಕಿಮ್ಮತ್ತು

ಅತಿಕ್ರಮಣದಾರರಿಗೆ ಆತಂಕ | ರವೀಂದ್ರ ನಾಯ್ಕ ಖಂಡನೆ |

AchyutKumar by AchyutKumar
in ರಾಜ್ಯ

ಅನಾಧಿಕಾಲದಿoದಲೂ ಅರಣ್ಯಭೂಮಿ ಸಾಗುವಳಿ ಮಾಡಿಕೊಂಡು ಬಂದಿರುವ ಅತಿಕ್ರಮಣದಾರರನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸುವ ಕೆಲಸ ಮುಂದುವರೆಸಿದೆ. `ಅತಿಕ್ರಮಣದಾರರಿಗೆ ತೊಂದರೆ ಕೊಡುವುದಿಲ್ಲ’ ಎಂದು ಭರವಸೆ ನೀಡಿದ ಅಧಿಕಾರಿಗಳು ಇದೀಗ ತಮ್ಮ ವರಸೆ ಬದಲಿಸಿದ್ದಾರೆ.
ಮೊನ್ನೆ ಶಿರಸಿಯಲ್ಲಿ ನಡೆದ ಸಭೆಯಲ್ಲಿ ಅರಣ್ಯಾಧಿಕಾರಿಗಳು `ಹಳೆಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವುದಿಲ್ಲ’ ಎಂದು ಪ್ರಮಾಣ ಮಾಡಿದ್ದರು. ಆದರೆ, ಅದಾದ ಮೂರೇ ದಿನದಲ್ಲಿ ಸಿದ್ದಾಪುರದಲ್ಲಿನ ಬಡ ಕುಟುಂಬದ ಮೇಲೆ ತಮ್ಮ ಅಸ್ತ್ರ ಪ್ರಯೋಗಿಸಿದ್ದಾರೆ. ಅರಣ್ಯ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದವರಿಗೆ ಇದೀಗ ನೋಟಿಸ್ ನೀಡಿದ್ದು, ಅರ್ಜಿ ಮಂಜೂರಾತಿ ಹಂತದಲ್ಲಿರುವಾಗ ತಡೆ ಒಡ್ಡುವ ಪ್ರಯತ್ನ ನಡೆದಿದೆ.

ADVERTISEMENT
ಆತಂಕದಲ್ಲಿರುವ ಇನ್ನೊಂದು ಕುಟುಂಬ

ಸಿದ್ದಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಿಂದ ಕ್ಯಾದಗಿಯ ಬಿಳೂಮನೆ ಕನ್ಯಾ ಪುಟ್ಟ ನಾಯ್ಕ ಹಾಗೂ ಕನ್ನಾ ಮಾರ್ಯ ನಾಯ್ಕ ಅವರಿಗೆ ಒಕ್ಕಲೆಬ್ಬಿಸುವ ಪ್ರಕ್ರಿಯೆಯ ನೋಟಿಸ್ ಬಂದಿದೆ. `ಅರಣ್ಯ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿರುವವರಿಗೆ ಪರಿಶೀಲನಾ ಪ್ರಕ್ರಿಯೆ ಪೂರ್ಣ ಆಗುವವರೆಗೂ ಒಕ್ಕಲೆಬ್ಬಿಸುವ ಅಧಿಕಾರ ಈ ಅಧಿಕಾರಿಗಳಿಗೆ ಇಲ್ಲ. ಈ ಬಗ್ಗೆ ಕಾನೂನು ಸ್ಪಷ್ಟವಾಗಿ ತಿಳಿಸಿದ್ದರೂ ಅದನ್ನು ಅಧಿಕಾರಿಗಳು ಉಲ್ಲಂಗಿಸಿದ್ದಾರೆ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಆಕ್ಷೇಪಿಸಿದರು.

ನ್ಯಾಯವಾದಿ ರವೀಂದ್ರ ನಾಯ್ಕ

`ರೈತರನ್ನು ಮಾನಸಿಕವಾಗಿ ಕುಗ್ಗಿಸುವುದಕ್ಕಾಗಿ ಅರಣ್ಯ ಇಲಾಖೆ ಈ ರೀತಿ ನೋಟಿಸ್ ನೀಡುತ್ತಿದೆ. 35 ವರ್ಷದ ತೆಂಗು, ಅಡಿಕೆ ಮರಗಳು ಕ್ಷೇತ್ರದಲ್ಲಿದ್ದು ಭತ್ತ ಬೇಸಾಯ ಮಾಡುವ ಬಡವರಿಗೆ ಅನ್ಯಾಯವಾಗುತ್ತಿದೆ’ ಎಂದವರು ದೂರಿದರು.

Advertisement. Scroll to continue reading.

ತಿಮ್ಮಪ್ಪರ ಆದೇಶಕ್ಕೆ ಇಲ್ಲ ಬೆಲೆ
`ಅರಣ್ಯವಾಸಿಯ ಒಟ್ಟು ಸಾಗುವಳಿ ಕ್ಷೇತ್ರ 3 ಎಕರೆಗಿಂತ ಕಡಿಮೆ ಇದ್ದರೆ ಅಂಥ ಒತ್ತುವರಿದಾರರನ್ನು ಒಕ್ಕಲೆಬ್ಬಿಸುವ ಹಾಗಿಲ್ಲ’ ಎಂದು ವಿಧಾನಸಭಾ ಅಧ್ಯಕ್ಷರಾಗಿದ್ದ ಕಾಗೋಡು ತಿಮ್ಮಪ್ಪ ಅವರು ಆದೇಶಿಸಿದ್ದರು. ಆದರೆ, ಅರಣ್ಯ ಅಧಿಕಾರಿಗಳು ಈ ಆದೇಶಕ್ಕೆ ಬೆಲೆ ಕೊಡುತ್ತಿಲ್ಲ. `ಸರ್ಕಾರದ ಆದೇಶವನ್ನು ಉಲ್ಲಂಗಿಸುತ್ತಿರುವ ಅರಣ್ಯಾಧಿಕಾರಿಗಳ ನಡೆ ಖಂಡನೀಯ’ ಎಂದು ರವೀಂದ್ರ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.

Advertisement. Scroll to continue reading.
Previous Post

ಕನ್ನಡನಾಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಉದ್ಯೋಗ ಆದ್ಯತೆಗೆ ಕರವೇ ಆಗ್ರಹ

Next Post

ವೈದ್ಯಕೀಯ ಸೇವೆಯಲ್ಲಿ ಸಾಧನೆ: ಡಾ ನೀರಜ್’ಗೆ ಪ್ರಶಸ್ತಿ

Next Post

ವೈದ್ಯಕೀಯ ಸೇವೆಯಲ್ಲಿ ಸಾಧನೆ: ಡಾ ನೀರಜ್'ಗೆ ಪ್ರಶಸ್ತಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ