6
  • Latest

ರಾಮಾವತರಣ ಕೃತಿಯಲ್ಲಿ ಅಂಥದ್ದೇನಿದೆ? ಇಲ್ಲಿ ಓದಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ರಾಮಾವತರಣ ಕೃತಿಯಲ್ಲಿ ಅಂಥದ್ದೇನಿದೆ? ಇಲ್ಲಿ ಓದಿ

AchyutKumar by AchyutKumar
in ರಾಜ್ಯ

`ಭಾವರಾಮಾಯಣದ `ರಾಮಾವತರಣ’ ಕೃತಿ ಸರಳ ಭಾಷೆ, ಸನ್ನಿವೇಷಗಳ ಸಹಜ ವರ್ಣನೆಯಿಂದ ಮನವನ್ನು ಗೆಲ್ಲುತ್ತದೆ’ ಎಂದು ಸಿದ್ದಾಪುರ ಭಾರತ ಸೇವಾದಳದ ಅಧ್ಯಕ್ಷ ಕೆಕ್ಕಾರ ನಾಗರಾಜ ಭಟ್ಟ ಹೇಳಿದ್ದಾರೆ.
`ಕೃತಿಯಲ್ಲಿ ದಶರಥ ಮಹಾರಾಜನ ರಾಜ್ಯ ಕೋಸಲನಾಡಿನ ಸುಭಿಕ್ಷದ ಕುರಿತು ವರ್ಣನೆ ಓದಿದಾಗ ಸೂರ್ಯವಂಶದ ಮಹತಿ, ದಶರಥ ಚಕ್ರವರ್ತಿಯ ಪರಾಕ್ರಮ, ಆತನ ಧರ್ಮಪ್ರೀತಿ ವ್ಯಕ್ತವಾಗುತ್ತದೆ’ ಎಂದವರು ಅಭಿಪ್ರಾಯಪಟ್ಟರು. `ರಾಮಾವತರಣ ಕೃತಿಯು ಅಯೋಧ್ಯೆಯಲ್ಲಿನ ಧರ್ಮ, ಅರ್ಥ, ಕಾಮ, ಸತ್ಯದ ಬದುಕಿನ ಪರಿಯನ್ನು ವರ್ಣಿಸುತ್ತ ಈ ತಾಣ ಧರೆಯೊಳಗೊಂದು ವೈಕುಂಠದ ಖಂಡ ಎಂಬ ಚಿತ್ರಣವನ್ನು ಕಟ್ಟಿಕೊಡುತ್ತದೆ. ಭಾವರಾಮಾಯಣದ ರಾಮಾವತರಣದ ನಾಂದಿಯು ಗುರುಕರುಣೆಯೊಂದಿರಲು ಕೊರತೆ ಒರತೆಯಾದೀತು ಎಂಬುದನ್ನು ದೃಢಪಡಿಸುವಂತಿದ್ದು ಸಾಹಿತ್ಯಾಸಕ್ತರೆಲ್ಲ ಅನುಭವಿಸಬೇಕು’ ಎಂದವರು ಕರೆ ನೀಡಿದರು.
`ಬಹುತೇಕ ರಾಮಾಯಣ ಕೃತಿಗಳು ಭಾವನಾತ್ಮಕವಾಗಿರದೇ, ಮನರಂಜನಾತ್ಮಕವಾಗಿವೆ. ಆದರೆ ರಾಮಾವತರಣ ಕೃತಿಯು ತನ್ನಲ್ಲಿಯ ವರ್ಣನೆಯ ವಿಶೇಷತೆಯಿಂದಾಗಿ ಅಂತರoಗವನ್ನು ತಟ್ಟುತ್ತದೆ’ ಎಂದು ಜಿ.ಕೆ.ಹೆಗಡೆ ಗೋಳಗೋಡ ಹೇಳಿದರು. `ರಾಮಾವತರಣದಂತಹ ಕೃತಿಗಳು ಪ್ರಕಟವಾಗುವುದರಿಂದ ಅದನ್ನು ಓದಿದ ಸಮಾಜದ ಮೇಲೆ ಉತ್ತಮ ಪರಿಣಾಮವುಂಟಾಗಿ ಸರಿ ದಾರಿಯಲ್ಲಿ ಸಾಗಲು ಪ್ರೇರೇಪಣೆ ನೀಡುತ್ತದೆ’ ಎಂದು ಶ್ರೀ ಸೇವಾ ಸಂಕಲ್ಪ ಟ್ರಸ್ಟಿನ ಮುಖ್ಯಸ್ಥರಾದ ಪಿ.ಬಿ.ಹೊಸೂರ ಅಭಿಪ್ರಾಯ ಹಂಚಿಕೊoಡರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಮೈಸೂರು ವಿವಿ: ಅಂಕೋಲಾ ಉಪನ್ಯಾಸಕಿಗೆ ಡಾಕ್ಟರೇಟ್ ಪದವಿ

Next Post

ಮತ್ತೆ ಗದಿಗೆದರಿದ ಹುಬ್ಬಳ್ಳಿ-ಅಂಕೋಲಾ ರೈಲು ಪ್ರಸ್ತಾಪ

Next Post
ಮತ್ತೆ ಗದಿಗೆದರಿದ ಹುಬ್ಬಳ್ಳಿ-ಅಂಕೋಲಾ ರೈಲು ಪ್ರಸ್ತಾಪ

ಮತ್ತೆ ಗದಿಗೆದರಿದ ಹುಬ್ಬಳ್ಳಿ-ಅಂಕೋಲಾ ರೈಲು ಪ್ರಸ್ತಾಪ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ