6
  • Latest

100 ಹುದ್ದೆಗಳು ಖಾಲಿ ಇವೆ: ಕಾನೂನು ಸೇವಕರು ಬೇಕಾಗಿದ್ದಾರೆ!

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜ್ಯ

100 ಹುದ್ದೆಗಳು ಖಾಲಿ ಇವೆ: ಕಾನೂನು ಸೇವಕರು ಬೇಕಾಗಿದ್ದಾರೆ!

AchyutKumar by AchyutKumar
July 2, 2024
in ರಾಜ್ಯ
advt advt advt
ADVERTISEMENT

ಕಾರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 1 ವರ್ಷಗಳ ಅವಧಿಗೆ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳುಲು ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಸೇವೆಯಲ್ಲಿ ಆಸಕ್ತಿಯುಳ್ಳ ಕಾರವಾರದ ಯುವಕ – ಯುವತಿಯರು, ನಿವೃತ್ತ ಶಿಕ್ಷಕರು, ನಿವೃತ್ತ ಸರಕಾರಿ ನೌಕರರು, ಹಿರಿಯ ನಾಗರಿಕರು, ಕಾನೂನು ವಿದ್ಯಾರ್ಥಿಗಳು, ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು, ವೈದ್ಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಸೇರಿ ಕನಿಷ್ಠ 10 ನೇ ತರಗತಿ ಪಾಸಾಗಿರುವ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರು ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಗೆ ಸಂಬoಧಪಟ್ಟ ಚಟುವಟಿಕೆ ನಡೆಸಿದಲ್ಲಿ 500ರೂ ಗೌರವಧನ ಹಾಗೂ ಅರ್ಧ ದಿನ ಕೆಲಸ ಮಾಡಿದಲ್ಲಿ 250ರೂ ಗೌರವಧನ ಸಿಗಲಿದೆ. ಇನ್ನಿತರ ಪ್ರಾಧಿಕಾರದ ಉಪಯುಕ್ತ ಸಾರ್ವಜನಿಕ ಸಮಸ್ಯೆಗಳ ಬಗೆಹರಿಸುವಲ್ಲಿ ಅವರಿಗೆ ತಗುಲುವ ಪ್ರಯಾಣದ ವೆಚ್ಚ ನೀಡಲಾಗುತ್ತದೆ. ಇದಕ್ಕೆ ಆಸಕ್ತಿ ಇರುವವರು ಜುಲೈ 17ರ ಒಳಗೆ ತಮ್ಮ ದಾಖಲೆಗಳ ಜೊತೆ ಇಲ್ಲಿ ಅರ್ಜಿ ಸಲ್ಲಿಸಬಹುದು.
ಅಧ್ಯಕ್ಷರು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಜಿಲ್ಲಾ ನ್ಯಾಯಾಲಯ ಆವರಣ, ಕಾರವಾರ 581301

Advertisement. Scroll to continue reading.
ADVERTISEMENT
ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ರೈತರ ಖಾತೆಗೆ ಪರಿಹಾರದ ಹಣ

Next Post

ವಿಶ್ವಶಾಂತಿಗಾಗಿ ಯಕ್ಷನೃತ್ಯ: ಶಿರಸಿಯ `ತುಳಸಿ’ದಳಕ್ಕೆ ಅಂತರಾಷ್ಟ್ರೀಯ ಮನ್ನಣೆ

Next Post

ವಿಶ್ವಶಾಂತಿಗಾಗಿ ಯಕ್ಷನೃತ್ಯ: ಶಿರಸಿಯ `ತುಳಸಿ'ದಳಕ್ಕೆ ಅಂತರಾಷ್ಟ್ರೀಯ ಮನ್ನಣೆ

ಪ್ರಜ್ಞೆತಪ್ಪಿ ಬಿದ್ದವರನ್ನು ಆಸ್ಪತ್ರೆಗೆ ಸೇರಿಸಿದ ಜನ

ಜೊಯಿಡಾದಲ್ಲಿ ನಾಡಬಾಂಬ್ ಸ್ಪೋಟ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.