6
  • Latest
ನೀವು ಯಶಸ್ವಿ ಮಹಿಳಾ ಉದ್ಯಮಿ ಆಗಬೇಕಾ? ಹಾಗಾದರೆ ಈ ಸುದ್ದಿ ನಿಮಗಾಗಿ…

ನೀವು ಯಶಸ್ವಿ ಮಹಿಳಾ ಉದ್ಯಮಿ ಆಗಬೇಕಾ? ಹಾಗಾದರೆ ಈ ಸುದ್ದಿ ನಿಮಗಾಗಿ…

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜ್ಯ

ನೀವು ಯಶಸ್ವಿ ಮಹಿಳಾ ಉದ್ಯಮಿ ಆಗಬೇಕಾ? ಹಾಗಾದರೆ ಈ ಸುದ್ದಿ ನಿಮಗಾಗಿ…

AchyutKumar by AchyutKumar
July 2, 2024
in ರಾಜ್ಯ
advt advt advt
ADVERTISEMENT

`ಬ್ಯುಟಿ ಪಾರ್ಲರ್’ ತೆಗೆಯಬೇಕು ಎಂದುಕೊoಡಿರುವ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್ ಸ್ವ ಉದ್ಯೋಗ ಸಂಸ್ಥೆ ಕುಮಟಾದಲ್ಲಿ `ಬ್ಯುಟಿ ಪಾರ್ಲರ್ ಮ್ಯಾನೇಜ್‌ಮೆಂಟ್’ ಶಿಬಿರ ನಡೆಸಲಿದೆ. ಅದೂ ಸಹ ಸಂಪೂರ್ಣ ಉಚಿತ!
ಜೂ 8ರಿಂದ 30 ದಿನಗಳ ಕಾಲ ಈ ತರಬೇತಿ ನಡೆಯಲಿದ್ದು, ಈಗಾಗಲೇ `ಬ್ಯುಟಿ ಪಾರ್ಲರ್’ ಉದ್ಯಮದಲ್ಲಿ ತೊಡಗಿಕೊಂಡು ಯಶಸ್ವಿ ಆದವರು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ. ಕನ್ನಡ ಭಾಷೆ ಬರುವ 18ರಿಂದ 45 ವರ್ಷದ ಒಳಗಿನ ಮಹಿಳೆಯರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಬಡತನ ರೇಖೆಗಿಂತ ಕೆಳಗಿದ್ದವರಿಗೆ ಮೊದಲ ಆದ್ಯತೆ. ಭಾಗವಹಿಸಿದವರಿಗೆ ಉತ್ತಮ ಊಟ-ವಸತಿಯನ್ನು ಸಹ ಅವರೇ ಕೊಡುತ್ತಾರೆ. ಮಹಿಳೆಯರನ್ನು ಮುಖ್ಯವಾಹಿನಿಗೆ ತಂದು ಸ್ವಾವಲಂಬಿಯನ್ನಾಗಿಸುವುದೇ ಈ ಸಂಸ್ಥೆಯ ಉದ್ದೇಶ.

ADVERTISEMENT

ಆಸಕ್ತರು ಅರ್ಜಿ ಜೊತೆ ಫೋಟೋ-ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ ಜರಾಕ್ಸ್ ಇರಿಸುವುದನ್ನು ಮರೆಯಬೇಡಿ. ಇನ್ನಷ್ಟು ಮಾಹಿತಿ ಬೇಕಿದ್ದಲ್ಲಿ 9449860007 ಅಥವಾ 9538281989ಗೆ ಫೋನ್ ಮಾಡಿ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಗ್ರಾಮೀಣ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು ಕೊಡಿ!

Next Post

ಜನಸ್ಪಂದನಾ ಸಭೆಯಲ್ಲಿ ದೂರುಗಳ ಸುರಿಮಳೆ

Next Post

ಜನಸ್ಪಂದನಾ ಸಭೆಯಲ್ಲಿ ದೂರುಗಳ ಸುರಿಮಳೆ

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

ನಾನೇನು ಮಾಡಿಲ್ಲ, ನಂದೇನು ತಪ್ಪಿಲ್ಲ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.