6
  • Latest

ನಾನೇನು ಮಾಡಿಲ್ಲ, ನಂದೇನು ತಪ್ಪಿಲ್ಲ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾನೇನು ಮಾಡಿಲ್ಲ, ನಂದೇನು ತಪ್ಪಿಲ್ಲ!

AchyutKumar by AchyutKumar
in ಸ್ಥಳೀಯ

ಸೊರಬ: `ಹಳ್ಳಿ ಹಳ್ಳಿಗೂ ವೇಗದ ಇಂಟರ್’ನೆಟ್ ಕೊಡಬೇಕು’ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದ್ದು, ಇದನ್ನು ಕೆಲವರು ದುರುಪಯೋಗಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ’ ಎಂದು ಸೊರಬದ ಕುಂಟಗಳಲೆ ನಾಗರಾಜ ಭಟ್ಟ ಹೇಳಿದ್ದಾರೆ.
`ಬಿ ಎಸ್ ಎನ್ ಎಲ್ ಕಚೇರಿಗೆ ಮೋಸ: ಪ್ರಶ್ನಿಸಿದವನಿಗೆ ಕಪಾಳ ಮೋಕ್ಷ’ ಎಂದು ಪ್ರಕಟವಾಗಿದ್ದ ವರದಿಗೆ ಸಂಬoಧಿಸಿ ಅವರು ಪ್ರತಿಕ್ರಿಯೆ ನೀಡಿದ್ದು, `FTTH ಮೂಲಕ ಇಂಟರ್‌ನೆಟ್ ಸೇವೆ ಪಡೆದವರು ಪ್ರತಿ ತಿಂಗಳು ಪಾವತಿಸುವ ಹಣದಲ್ಲಿ ಪ್ರಾಂಚೈಸಿಯವರಿಗೆ ಕಮೀಶನ್ ಸಿಗುತ್ತದೆ. ಇದನ್ನು ಹೊರತುಪಡಿಸಿ ಅವರು ಎಲ್ಲಿಯೂ ಗ್ರಾಹಕರಿಂದ ಹಣ ಪಡೆಯುವ ಹಾಗಿಲ್ಲ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ನಾನು ಬಿ ಎಸ್ ಎನ್ ಎಲ್’ನಿಂದ ದಾಖಲೆ ಪಡೆದಿದ್ದು, ಅನಧಿಕೃತ ಹಣ ವಸೂಲಿ ಮಾಡುತ್ತಿದ್ದ ಸುಹಾಸ್ ಹೆಗಡೆ ಎಂಬಾತರನ್ನು ಪ್ರಶ್ನಿಸಿದ್ದೆ. ನಾನು ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ಅನಗತ್ಯವಾಗಿ ನನ್ನ ವಿರುದ್ಧ ಸುಳ್ಳು ದೂರು ದಾಖಲಾಗಿದೆ. ತನಿಖೆಯಿಂದ ಎಲ್ಲಾ ಸತ್ಯ ಹೊರಬರಲಿದೆ’ ಎಂದವರು ಪ್ರತಿಕ್ರಿಯಿಸಿದ್ದಾರೆ.

ನಾಗರಾಜ ಭಟ್ಟ ಅವರು RTI ಅಡಿ ಪಡೆದ ಮಾಹಿತಿ

`ಇಂಟರ್ ನೆಟ್ ಸೇವೆ ಒದಗಿಸುವ ವಿಷಯವಾಗಿ ಅನಧಿಕೃತವಾಗಿ ಶುಲ್ಕ ವಸೂಲಿ ನಡೆಯುತ್ತಿರುವ ಬಗ್ಗೆ ಕೇಂದ್ರ ಸಚಿವಾಲಯ, ಪ್ರಧಾನಮಂತ್ರಿ ಕಚೇರಿಗೆ ದೂರು ಸಲ್ಲಿಸಲಾಗಿದೆ. ಸಾರ್ವಜನಿಕರು ಸೇವೆ ಪಡೆಯುವ ಮುನ್ನ ಅದಕ್ಕೆ ಸರ್ಕಾರ ನಿಗಧಿಪಡಿಸಿದ ಶುಲ್ಕದ ಬಗ್ಗೆ ಸರಿಯಾಗಿ ತಿಳಿದುಕೊಂಡಲ್ಲಿ ಮೋಸ ಹೋಗುವುದು ತಪ್ಪುತ್ತದೆ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ShareSendTweetShare
Previous Post

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

Next Post

ಪಿ ಎಚ್ ಡಿ ಓದುವವರಿಗೆ ಸರ್ಕಾರಿ ನೆರವು

Next Post

ಪಿ ಎಚ್ ಡಿ ಓದುವವರಿಗೆ ಸರ್ಕಾರಿ ನೆರವು

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಹೀಗೆ ಮಾಡಿ..

ಬಿಸಗೋಡು ಕಟ್ಟಡ ಉಳಿಸಿಕೊಳ್ಳಲು ಸ್ಥಳೀಯರ ಹೋರಾಟ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.