6
  • Latest

ಅಂಗವಿಕಲನ ಅಂತರಾಳ ಅರಿತ ಶಾಸಕ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, July 26, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಅಂಗವಿಕಲನ ಅಂತರಾಳ ಅರಿತ ಶಾಸಕ

AchyutKumar by AchyutKumar
in ರಾಜಕೀಯ

ಶಿರಸಿ: ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ `ಜನಸ್ಪಂದನಾ ಸಭೆ’ಯಲ್ಲಿ ಅಂಗವಿಕಲರೊಬ್ಬರು ಸಮಸ್ಯೆ ಹೇಳಿಕೊಳ್ಳಲು ವೇದಿಕೆ ಹತ್ತಿರ ಬರುತ್ತಿರುವುದನ್ನು ಗಮನಿಸಿದ ಶಾಸಕ ಭೀಮಣ್ಣ ನಾಯ್ಕ ಅವರ ಬಳಿಯೇ ತೆರಳಿ ಅಹವಾಲು ಸ್ವೀಕರಿಸಿದರು. ಅಂಗವಿಕಲನ ಸಮಸ್ಯೆಗೆ ಶಾಸಕರ ಅನುದಾನದ ಅಡಿ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
`ಸಮಾಜದಲ್ಲಿರುವ ಜನರಿಗೆ ಯಾವುದೇ ವಿಷಯದಲ್ಲಿಯೂ ತೊಂದರೆ ಆಗಬಾರದು. ತೊಂದರೆ ಕೊಡುವವರು ಪ್ರಭಾವಿಯಾಗಿದ್ದರೂ ಅವರ ಮೇಲೆ ಕ್ರಮ ಜರುಗಿಸಬೇಕು’ ಎಂದು ಭೀಮಣ್ಣ ನಾಯ್ಕ ಈ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. `ಜನರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಕಾಳಜಿ ಇರಬೇಕು. ನಗರದ ಎಲ್ಲಡೆ ಸಿಸಿ ಕ್ಯಾಮರಾ ಅಳವಡಿಸಬೇಕು. ಎಲ್ಲಾ ಅಧಿಕಾರಿಗಳು ನ್ಯಾಯದ ಪರವಾಗಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ShareSendTweetShare
Previous Post

ನೇಣಿಗೆ ಶರಣಾದ ನಿವೃತ್ತ ನೌಕರ

Next Post

ಪ ಪಂ ನೌಕರರ ಮೇಲೆ ಸಾರ್ವಜನಿಕರ ದೂರು

Next Post

ಪ ಪಂ ನೌಕರರ ಮೇಲೆ ಸಾರ್ವಜನಿಕರ ದೂರು

ಕಾಡಿಗೆ ಹೋಗಿದ್ದ ಈತ ಬದುಕಿರುವುದೇ ಪವಾಡ!

ಬೆಂಗಳೂರು ಪೊಲೀಸರಿಂದ ಕಾರವಾರ ಬಿಜೆಪಿಗನ ಬಂಧನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.