6
  • Latest

ಬೆಂಗಳೂರು ಪೊಲೀಸರಿಂದ ಕಾರವಾರ ಬಿಜೆಪಿಗನ ಬಂಧನ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬೆಂಗಳೂರು ಪೊಲೀಸರಿಂದ ಕಾರವಾರ ಬಿಜೆಪಿಗನ ಬಂಧನ

ಪ್ರತಿಭಟನೆ ಮುಗಿದ ಮೇಲೆ ಬಿಡುಗಡೆ | ಕಾಂಗ್ರೆಸ್ ವಿರುದ್ಧ ಗಣಪತಿ ಉಳ್ವೇಕರ್ ಆಕ್ರೋಶ

AchyutKumar by AchyutKumar
July 3, 2024
in ರಾಜಕೀಯ
advt advt advt
ADVERTISEMENT

ಬೆಂಗಳೂರು: `ವಾಲ್ಮೀಕಿ ಹಗರಣವನ್ನು ಸಿಬಿಐ ತನಿಖೆಗೆ ನೀಡಬೇಕು. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು’ ಎಂದು ಬಿಜೆಪಿಗರು ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಈ ಹೋರಾಟ ನಡೆದಿದ್ದು, ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆ ವೇಳೆ ನಾಯಕರು ಮಾತನಾಡುತ್ತಿದ್ದ ವೇಳೆಯಲ್ಲಿಯೇ ಕೆಲವರನ್ನು ಪೊಲೀಸರು ಎಳೆದೊಯ್ದರು.

ಗಣಪತಿ ಉಳ್ವೇಕರ್

`ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದು, ಮುಖ್ಯಮಂತ್ರಿ ಸಹ ರಾಜೀನಾಮೆ ಕೊಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬಂಧನಕ್ಕೆ ಒಳಗಾದ ಎಲ್ಲಾ ನಾಯಕರನ್ನು ಪೊಲೀಸರು ನಂತರ ಬಿಡುಗಡೆ ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಕಾಡಿಗೆ ಹೋಗಿದ್ದ ಈತ ಬದುಕಿರುವುದೇ ಪವಾಡ!

Next Post

ಊರಿಗೆ ಬಂದ ಉರಗ ಸೆರೆ!

Next Post

ಊರಿಗೆ ಬಂದ ಉರಗ ಸೆರೆ!

ಅರಣ್ಯಾಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ವಕೀಲ

ಅಶುಚಿತ್ವದ ವಿರುದ್ಧ ಸಿಡಿದೆದ್ದ ಸತೀಶ್ ಹೆಗಡೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.