6
  • Latest

ಅರಣ್ಯಾಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ವಕೀಲ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯಾಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ವಕೀಲ

ಅತಿಕ್ರಮಣದಾರರ ಪರ ವಾದ ಮಂಡಿಸಿದ ರವೀಂದ್ರ

AchyutKumar by AchyutKumar
in ರಾಜ್ಯ

ಸಿದ್ದಾಪುರ: ಕಾನೂನಿಗೆ ವ್ಯತಿರಿಕ್ತವಾಗಿ ಅರಣ್ಯವಾಸಿಗಳನ್ನು ಅತಿಕ್ರಮಣ ಅರಣ್ಯ ಭೂಮಿಯಿಂದ ಒಕ್ಕಲೆಬ್ಬಿಸುವ ತಯಾರಿ ನಡೆಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನ್ಯಾಯವಾದಿ ರವೀಂದ್ರ ನಾಯ್ಕ ಬುಧವಾರ ಕಾನೂನು ಪಾಠ ಮಾಡಿದರು.
ಸಿದ್ದಾಪುರದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನ್ಯಾಯಾಲಯದ ಪ್ರಾಧಿಕಾರದ ಮುಖ್ಯಸ್ಥ ಅಶೋಕ ಬಸರೂರು ಅವರ ಕಲಾಪಕ್ಕೆ ಅರಣ್ಯವಾಸಿಗಳ ಪರವಾಗಿ ಹಾಜರಾದ ಅವರು `ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರಣ್ಯವಾಸಿಯ ಅರ್ಜಿಗೆ ಸಂಬoಧಿಸಿ ಮಾನ್ಯತೆ ಮತ್ತು ಪರಿಶೀಲನಾ ಪ್ರಕ್ರಿಯೆಯು ಪೂರ್ಣ ಆಗುವವರೆಗೆ ಸಾಗುವಳಿ ಅರಣ್ಯ ಭೂಮಿಯಿಂದ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸತಕ್ಕದ್ದಲ್ಲ’ ಎಂಬ ಕಾನೂನು ಇರುವ ಬಗ್ಗೆ ಅಧಿಕಾರಿಗಳಿಗೆ ನೆನಪಿಸಿದರು. `ವಿಚಾರಣೆ ಪ್ರಾಧಿಕಾರದಿಂದ ಕರ್ನಾಟಕ ಅರಣ್ಯ ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳಿಗೆ ಬಂದಿರುವ ನೋಟೀಸ್‌ಗೆ ತಕರಾರು ಮತ್ತು ವಿಚಾರಣೆ ಸ್ಥಗಿತಕ್ಕೆ ಅರಣ್ಯವಾಸಿಗಳು ಕಾನೂನಾತ್ಮಕ ಅರ್ಜಿ ಸಲ್ಲಿಸಿದರು’ ಎಂಬ ವಿಷಯವನ್ನು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಸ್ತಾಪಿಸಿದರು.
`ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಭೂಮಿ ಹಕ್ಕಿಗೆ ಸಂಬoಧಿಸಿ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿ ಅರಣ್ಯವಾಸಿಗಳ ಅರ್ಜಿ ಪುನರ್‌ಪರಿಶೀಲನಾ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿಗೆ ಆತಂಕಪಡಿಸದoತೆ ಆದೇಶವಿದೆ. ಆದೇಶ ಉಲ್ಲಂಘನೆ ಮಾಡುತ್ತಿರುವುದು ಖಂಡನಾರ್ಹ’ ಎಂದರು.
ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ಗಿರೀಶ ನಾಯ್ಕ, ಕ್ಯಾದಗಿ, ಬಸವರಾಜ ಬೋಜಳ್ಳಿ ಅವರು ಉಪಸ್ಥಿತರಿದ್ದರು. ಅವರಣ್ಯವಾಸಿಗಳಾದ ಮಂಜು ಕನ್ನಾ ನಾಯ್ಕ, ರಾಮಚಂದ್ರ ನಾಯ್ಕ, ಕನ್ನಾ ಪುಟ್ಟ ನಾಯ್ಕ, ಕನ್ನಾ ಮಾರ್ಯ ನಾಯ್ಕ, ಬಿಲ್ಲುಮನೆ ಸಲ್ಲಿಸಿದರು. ಕಸಗೋಡ ಗಣೇಶ ಮೊಗೇರ ಕಪ್ಪಿನಗಡ್ಡಿ, ಬೊಮ್ಮ ಗೌಡ ಕಿತ್ತೊಳಿ, ನಂದನ ಭಟ್ಟ ದೊಡ್ಮನೆ ಮೊದಲಾದವರು ಅರ್ಜಿ ಸಲ್ಲಿಸಿದ್ದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಊರಿಗೆ ಬಂದ ಉರಗ ಸೆರೆ!

Next Post

ಅಶುಚಿತ್ವದ ವಿರುದ್ಧ ಸಿಡಿದೆದ್ದ ಸತೀಶ್ ಹೆಗಡೆ

Next Post

ಅಶುಚಿತ್ವದ ವಿರುದ್ಧ ಸಿಡಿದೆದ್ದ ಸತೀಶ್ ಹೆಗಡೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ