6
  • Latest

ಬಸ್ಸಿನಲ್ಲಿ ಭಟ್ಕಳಕ್ಕೆ ಬರುತ್ತಿದ್ದವನಿಗೆ ಬಾಸುಂಡೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಸ್ಸಿನಲ್ಲಿ ಭಟ್ಕಳಕ್ಕೆ ಬರುತ್ತಿದ್ದವನಿಗೆ ಬಾಸುಂಡೆ!

AchyutKumar by AchyutKumar
in ರಾಜ್ಯ

ಭಟ್ಕಳ: ಹೈದ್ರಾಬಾದಿನಿಂದ ಬಸ್ಸಿನಲ್ಲಿ ಭಟ್ಕಳಕ್ಕೆ ಬಂದ ಹನೀಫಾಬಾದ್‌ನ ಮುಜೀದ್ ಅಬ್ದುಲ್ ಹಮೀದ್ ಎಂಬಾತರಿಗೆ ಆರು ಜನ ಬಾಸುಂಡೆ ಬರುವ ರೀತಿ ಥಳಿಸಿದ್ದಾರೆ.
ಜುಲೈ 1ರಂದು ಈತ ಹೈದರಬಾದಿನಿಂದ ಭಟ್ಕಳಕ್ಕೆ ಹೊರಟಿದ್ದ. ಅನಾರೋಗ್ಯದ ಕಾರಣ ಚಾಲಕನ ಪಕ್ಕದ ಆಸನದಲ್ಲಿ ಕುಳಿತಿದ್ದ. ಇದಕ್ಕೆ ಚಾಲಕ ಹಾಗೂ ನಿರ್ವಾಹಕರು ವಿರೋಧ ವ್ಯಕ್ತಪಡಿಸಿ, ಆತನನ್ನು ಇಲ್ಲಿಯೇ ಇಳಿಸಿ ಮುಂದೆ ಹೋಗುವುದಾಗಿ ಎಚ್ಚರಿಸಿದ್ದರು. ಇದರಿಂದ ಬೇಸತ್ತ ಆತ ಗಂಗಾವತಿ ಬಳಿ ಇಳಿದು ಬೇರೆ ವಾಹನಕ್ಕಾಗಿ ನಿಂತಿದ್ದ. ಆ ವೇಳೆ ಅಲ್ಲಿಗೆ ಬಂದ ಆರು ಜನ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.
`ಹೆಣ್ಣು ಮಕ್ಕಳು ಇರುವ ಮನೆ ಬಳಿ ರಾತ್ರಿ ಅಡ್ಡಾಡುತ್ತಿದ್ದೀಯಾ?” ಎಂದು ಪ್ರಶ್ನಿಸಿ ಬೈದು ಕಾಲಿನಿಂದ ಒದ್ದಿದ್ದಾರೆ. ಕೈಯಿಂದ ಮೈಮೇಲೆ ಪೂರ್ತಿ ಹೊಡೆದಿದ್ದಾರೆ. ಒಬ್ಬ ತನ್ನ ಬೆಲ್ಟಿನಿಂದ ಆತನ ಕುತ್ತಿಗೆ ಅದುಮಿ ಹೆದರಿಸಿದ್ದು, ಮತ್ತೊಬ್ಬ ಸ್ಟೀಲ್ ರಾಡಿನಿಂದ ಥಳಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಆತನ ಸಂಬAಧಿಕರು ಹೈದರಾಬಾದಿಗೆ ತೆರಳುವ ಬಸ್ ತಡೆದು ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಪ್ರತಿಭಟನೆ ನಡೆಸಲು ಅವಕಾಶ ಕೊಡದ ಕಾರಣ ಪೊಲೀಸರ ವಿರುದ್ಧವೂ ಆಕ್ರೋಶ ಹೊರಹಾಕಿದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

`ಯಲ್ಲಾಪುರಕ್ಕೆ ಬೇಕು ಸುಸಜ್ಜಿತ ಮೀನು ಮಾರುಕಟ್ಟೆ’

Next Post

ಕಾಳಿಮನೆ ತಿರುವಿಗೆ ಜಲಕಂಟಕ

Next Post

ಕಾಳಿಮನೆ ತಿರುವಿಗೆ ಜಲಕಂಟಕ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ