6
  • Latest

ಮಳೆ ಅವಾಂತರ: ಪ್ರವಾಸಿ ತಾಣಗಳ ಪ್ರವೇಶ ನಿಷೇಧ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಳೆ ಅವಾಂತರ: ಪ್ರವಾಸಿ ತಾಣಗಳ ಪ್ರವೇಶ ನಿಷೇಧ

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜಲಪಾತಗಳು ಮೈ ತುಂಬಿ ಹರಿಯುತ್ತಿದೆ. ಆದರೆ, ಬಹುತೇಕ ಕಡೆ ಜಲಪಾತಗಳ ಪ್ರವೇಶಕ್ಕೆ ತಡೆ ಒಡ್ಡಲಾಗಿದೆ.
ಜಲಪಾತದ ಬುಡದಲ್ಲಿ ಹಾಗೂ ರಸ್ತೆಗಳಲ್ಲಿ ಗುಡ್ಡ ಕುಸಿತದ ಲಕ್ಷಣಗಳಿರುವುದರಿಂದ ಈ ಮುನ್ನಚ್ಚರಿಕೆ ಕೈಗೊಳ್ಳಲಾಗಿದೆ. ಕಳೆದ ಕೆಲ ವರ್ಷಗಳ ವಿದ್ಯಮಾನಗಳನ್ನು ಗಮನಿಸಿದರೆ, ಪ್ರವಾಸಿಗರ ಹುಚ್ಚಾಟದಿಂದ ಮಳೆಗಾಲದಲ್ಲಿ ಅನೇಕ ಅವಾಂತರಗಳು ನಡೆದಿದ್ದವು. ಈ ಹಿನ್ನಲೆ ಪ್ರವಾಸಿಗರ ಮೇಲೆ ನಿಗಾ ಇಡುವುದು ಕಷ್ಟ ಎಂದು ಅರಿತು ಅರಣ್ಯ ಇಲಾಖೆ ತನ್ನ ವ್ಯಾಪ್ತಿಯಲ್ಲಿ ಬರುವ ಪ್ರವಾಸಿತಾಣಗಳ ಪ್ರವೇಶ ನಿರಾಕರಿಸಿದೆ.
ಪ್ರಸ್ತುತ ಪ್ರಸಿದ್ಧ ಸಾತೊಡ್ಡಿ ಜಲಪಾತ, ಶಿರಲೆ ಜಲಪಾತ, ಕುಳಿ ಮಾಗೋಡು ಜಲಪಾತಕ್ಕೆ ತೆರಳಲು ಅವಕಾಶವಿಲ್ಲ. ಜೊತೆಗೆ ಫಣಸಗುಳಿ ಸೇತುವೆ ಮೇಲೆ ಅಪಾಯಕಾರಿ ರೀತಿಯಲ್ಲಿ ನೀರಿನ ಹರಿವು ಇದ್ದಿದ್ದರಿಂದ ಇಲ್ಲಿ ಸಹ `ಪ್ರವೇಶವಿಲ್ಲ’ ಎಂಬ ನಾಮಫಲಕ ಅಳವಡಿಸಲಾಗಿದೆ. ಇನ್ನೂ, ಜಲಪಾತಗಳ ಸಮೀಪ ಮನೆಗಳನ್ನು ಹೊಂದಿರುವ ಸ್ಥಳೀಯರ ಓಡಾಟಕ್ಕೆ ಯಾವುದೇ ಸಮಸ್ಯೆ ಇಲ್ಲ.

ShareSendTweetShare
Previous Post

ನಿಮ್ಮಲ್ಲಿ ಹಾಳಾದ ಮೊಬೈಲ್ ಇದೆಯಾ? ಹಾಗಾದರೆ ಇಲ್ಲಿ ಪೋನ್ ಮಾಡಿ!

Next Post

ವಿಜ್ಞಾನ ಶಿಕ್ಷಕನಿಗೆ ಪರಿಸರ ಪ್ರಶಸ್ತಿ

Next Post

ವಿಜ್ಞಾನ ಶಿಕ್ಷಕನಿಗೆ ಪರಿಸರ ಪ್ರಶಸ್ತಿ

ಯಕ್ಷಗಾನ ಪುಸ್ತಕ ಪ್ರಶಸ್ತಿಗೆ ಹೀಗೆ ಮಾಡಿ

ಸೇನಾ ನೇಮಕಾತಿ: ತರಬೇತಿ ನೀಡುವವರಿಗಾಗಿ ಹುಡುಕಾಟ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.