6
  • Latest

ಅಂಗನವಾಡಿ ಸಹಾಯಕರಿಗೆ ಅನ್ಯಾಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಂಗನವಾಡಿ ಸಹಾಯಕರಿಗೆ ಅನ್ಯಾಯ!

ಮೊಬೈಲ್'ಗೆ ಸಿಮ್ ಇಲ್ಲ | ಲಡ್ಡು ವಿತರಣೆ ಪುಸ್ತಕದಲ್ಲಿ ಮಾತ್ರ | ಸಾದಿಲ್ವಾರು ವೆಚ್ಚಕ್ಕೂ ಪರದಾಟ

AchyutKumar by AchyutKumar
July 4, 2024
in ರಾಜ್ಯ
advt advt advt
ADVERTISEMENT
Advertisement. Scroll to continue reading.

ಹಲವಾರು ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಸಹಾಯಕಿಯರನ್ನು ಪದೋನ್ನತಿಗೊಳಿಸದೇ ಬೇರೆ ಕಡೆ ವರ್ಗ ಮಾಡಲಾಗುತ್ತಿದ್ದು, ಇದರಿಂದ ಅವರಿಗೆ ಅನ್ಯಾವಾಗಿದೆ.
ಮುಂಡಗೋಡಿನ ಮೇಲಿನಕೇರಿ ಅಂಗನವಾಡಿ ಕೇಂದ್ರದಲ್ಲಿ ಮಂಗಲಾ ಯೋಗೇಶ್ವರ ಭಂಡಾರಿ ಅವರು ಕಳೆದ 15 ವರ್ಷಗಳಿಂದ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಅವರನ್ನು ಕಾರ್ಯಕರ್ತೆಯಾಗಿ ಪದೋನ್ನತಿಗೊಳಿಸದೇ ವರ್ಗಾವಣೆ ಮಾಡಿದ್ದಾರೆ. ಚೌಡಳ್ಳಿಯ ಮೂರನೇ ಅಂಗನವಾಡಿ ಕಾರ್ಯಕರ್ತೆ ನೀಲವ್ವ ಲಕ್ಷö್ಮಣ ವಾಲ್ಮೀಕಿ ಅವರನ್ನು ಕೂಡ ಪದೋನ್ನತಿ ಮಾಡದೇ ವರ್ಗಾವಣೆ ಮಾಡಿದ್ದಾರೆ. ಕಾರವಾರ ಕರ್ಕರ ಅಂಗನವಾಡಿ ಕೇಂದ್ರದ ಸಹಾಯಕಿಯನ್ನು ಕಮಿಟಿಯಲ್ಲಿ ಚರ್ಚೆ ಮಾಡದೇ ವಜಾ ಮಾಡಲಾಗಿದೆ. ಹೊನ್ನಾವರದ ತುಳಸಿ ನಗರದಲ್ಲಿ ಅಂಗನವಾಡಿ ಸಹಾಯಕಿ ಇದ್ದರೂ ಮತ್ತೊಂದು ಸಹಾಯಕಯನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.
`ಅಂಗನವಾಡಿಗೆ ವಿತರಿಸುವ ಗೋಧಿ ರವೆಯು ಹೊಟ್ಟಿನ ರೀತಿಯಲ್ಲಿದ್ದು, ರಸೀದಿ ಪುಸ್ತಕದಲ್ಲಿ ಮಾತ್ರ ಮಕ್ಕಳಿಗೆ ಲಾಡು ನೀಡಿದ ದಾಖಲೆಗಳಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸಾದಿಲ್ವಾರು ಖರ್ಚು ಕೂಡ ನೀಡುತ್ತಿಲ್ಲ. ಸರಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ ಮೊಬೈಲ್’ಗೆ ಸಿಮ್ ಸಹ ಇಲ್ಲ’ ಎಂದು ಮುಂಡಗೋಡಿನ ಬಸವರಾಜ ಸಂಗಮೇಶ್ವರ ಹಾಗೂ ಹೊನ್ನಾವರದ ಅನಿತಾ ಶೇಟ್ ಈ ಬಗ್ಗೆ ಮೇಲಧಿಕಾರಿಗಳಿಗೆ ದೂರಿದ್ದಾರೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಸೇನಾ ನೇಮಕಾತಿ: ತರಬೇತಿ ನೀಡುವವರಿಗಾಗಿ ಹುಡುಕಾಟ

Next Post

ಈ ಸರ್ಕಾರಿ ಶಾಲೆಗೆ ಶಿಕ್ಷಕರೇ ಇಲ್ಲ!

Next Post

ಈ ಸರ್ಕಾರಿ ಶಾಲೆಗೆ ಶಿಕ್ಷಕರೇ ಇಲ್ಲ!

ಮೌನ ಗೃಂಥಾಲಯದಲ್ಲಿ ಸಾಹಿತ್ಯದ ಪಿಸುಮಾತು..

ದೇವರ ದರ್ಶನಕ್ಕೆ ಹೋದವನಿಗೆ ದೊಣ್ಣೆಯಿಂದ ಹಲ್ಲೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.