6
  • Latest

ಮಳೆ ಅಪಾಯ: ಮುನ್ನಚ್ಚರಿಕೆಗೆ ಆಗಮಿಸಿದ ರಕ್ಷಣಾ ತಂಡ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಳೆ ಅಪಾಯ: ಮುನ್ನಚ್ಚರಿಕೆಗೆ ಆಗಮಿಸಿದ ರಕ್ಷಣಾ ತಂಡ

AchyutKumar by AchyutKumar
July 4, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಮುoದಿನ ನಾಲ್ಕು ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ವಿಪತ್ತು ನಿರ್ವಹಣಾ ತಂಡದ 50ಕ್ಕೂ ಅಧಿಕ ಸದಸ್ಯರು ಜನರ ಜೀವ ರಕ್ಷಣೆಗೆ ಬರುತ್ತಿದ್ದಾರೆ. ಬೆಂಗಳೂರಿನಿoದ ಜಿಲ್ಲೆಗೆ 2 ವಿಪತ್ತು ನಿರ್ವಹಣಾ ತಂಡ ಈಗಾಗಲೇ ಹೊರಟಿದ್ದು, ಶುಕ್ರವಾರ ಬೆಳಗ್ಗೆ ಅವರು ಕಾರವಾರ, ಕುಮಟಾ ಹಾಗೂ ಅಂಕೋಲಾ ಭಾಗದಲ್ಲಿ ಅವರು ರಕ್ಷಣಾ ಚಟುವಟಿಕೆ ನಡೆಸಲಿದ್ದಾರೆ.
ತುರ್ತು ಸನ್ನಿವೇಶಗಳನ್ನು ಎದುರಿಸುವುದಕ್ಕಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಎನ್ ಡಿ ಆರ್ ಎಫ್ ತಂಡ ಕಳುಹಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಹೀಗಾಗಿ ಕಾರ್ಯಾಚರಣೆಗೆ ಅಗತ್ಯವಿರುವ ರಕ್ಷಣಾ ಸಾಧನಗಳೊಂದಿಗೆ ತಂಡದ ಸದಸ್ಯರು ಬರುತ್ತಿದ್ದಾರೆ. ಅಘನಾಶಿನಿ ಮತ್ತು ಶರಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಭಾಗದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಜಿಲ್ಲಾಡಳಿತ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದು, ಈ ಪ್ರದೇಶಗಳ ಮೇಲೆ ನಿರಂತರ ನಿಗಾವಹಿಸುತ್ತಿದೆ. ಕಾಳಿ ನದಿಯಲ್ಲಿನ ಅಪ್ಪರ್ ಕಾನೇರಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಆ ಭಾಗದವರಿಗೂ ಜಿಲ್ಲಾಡಳಿತ ಸೂಚನೆ ನೀಡಿದೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಜಾಲತಾಣದಲ್ಲಿ ಫೋಟೋ ಬಿಡ್ತಿರಾ? ಹಾಗಾದರೆ ಹುಷಾರು!

Next Post

230ಕ್ಕೂ ಅಧಿಕ ಮಂದಿ ಅತಂತ್ರ: ಸಂತ್ರಸ್ತರಿಗೆ ಕಾಳಜಿ ಕೇಂದ್ರವೇ ಆಸರೆ

Next Post

230ಕ್ಕೂ ಅಧಿಕ ಮಂದಿ ಅತಂತ್ರ: ಸಂತ್ರಸ್ತರಿಗೆ ಕಾಳಜಿ ಕೇಂದ್ರವೇ ಆಸರೆ

`ಜಾಲತಾಣ ತಾಣಗಳ ಮೇಲೆ ಪೊಲೀಸ್ ಕಣ್ಗಾವಲು’

`ಜಾಲತಾಣ ತಾಣಗಳ ಮೇಲೆ ಪೊಲೀಸ್ ಕಣ್ಗಾವಲು'

ಅಧ್ಯಕ್ಷನ ಮೇಲೆ ಅಪರಿಚಿತರಿಂದ ಹಲ್ಲೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.