6
  • Latest
`ಜಾಲತಾಣ ತಾಣಗಳ ಮೇಲೆ ಪೊಲೀಸ್ ಕಣ್ಗಾವಲು’

`ಜಾಲತಾಣ ತಾಣಗಳ ಮೇಲೆ ಪೊಲೀಸ್ ಕಣ್ಗಾವಲು’

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಜಾಲತಾಣ ತಾಣಗಳ ಮೇಲೆ ಪೊಲೀಸ್ ಕಣ್ಗಾವಲು’

ಜಿಲ್ಲಾ ಪೊಲೀಸ್'ಗೆ ಹೊಸ ಸಾರಥಿ

AchyutKumar by AchyutKumar
in ಸ್ಥಳೀಯ
`ಜಾಲತಾಣ ತಾಣಗಳ ಮೇಲೆ ಪೊಲೀಸ್ ಕಣ್ಗಾವಲು’

`ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುಳ್ಳು ಸುದ್ದಿ ಹರಡುತ್ತಿದ್ದು, ಅಂಥವರ ಮೇಲೆ ಪೊಲೀಸ್ ಇಲಾಖೆ ನಿಗಾ ಇಡಲಿದೆ’ ಎಂದು ನೂತನ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹೇಳಿದ್ದಾರೆ.
ಕಾರವಾರದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು `ಉತ್ತರ ಕನ್ನಡ ಜಿಲ್ಲೆ ನನಗೆ ಹೊಸದಲ್ಲ. ಈ ಹಿಂದೆ ಭಟ್ಕಳದಲ್ಲಿ ಕೆಲಸ ನಿರ್ವಹಿಸಿದ್ದ ನನಗೆ ಜಿಲ್ಲೆಯ ಸಂಪೂರ್ಣ ಚಿತ್ರಣ ಗೊತ್ತಿದೆ’ ಎಂದು ಹೇಳಿದರು. `ಗುಪ್ತಚರ ಇಲಾಖೆಯಲ್ಲಿದ್ದ ನನಗೆ ಜಿಲ್ಲೆಯ ಎಲ್ಲಾ ಹೋಬಳಿಯ ಬಗ್ಗೆಯೂ ಮಾಹಿತಿಯಿದೆ. ಇಲ್ಲಿನ ಅಕ್ರಮ ಚಟುವಟಿಕೆ ನಿಗ್ರಹ ಮೊದಲ ಕೆಲಸ’ ಎಂದರು. `ಗಡಿಭಾಗದಲ್ಲಿ ಕೆಲಸ ಮಾಡುವುದು ಸಾಹಸದ ಕೆಲಸ. ಆದರೂ, ಎಲ್ಲಡೆ ಸಿಸಿ ಟಿವಿ ಅಳವಡಿಸಿ ಅಪರಾಧ ಪ್ರಕರಣ ಕಡಿಮೆ ಮಾಡುವುದು ನನ್ನ ಗುರಿ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಹದ್ದಿನ ಕಣ್ಣು ಇಡಲಾಗಿದ್ದು, ಸುಳ್ಳು ಸುದ್ದಿ ಹರಡಬಾರದು’ ಎಂದವರು ಮನವಿ ಮಾಡಿದರು.

ADVERTISEMENT

 

Advertisement. Scroll to continue reading.
Advertisement. Scroll to continue reading.
Previous Post

230ಕ್ಕೂ ಅಧಿಕ ಮಂದಿ ಅತಂತ್ರ: ಸಂತ್ರಸ್ತರಿಗೆ ಕಾಳಜಿ ಕೇಂದ್ರವೇ ಆಸರೆ

Next Post

ಅಧ್ಯಕ್ಷನ ಮೇಲೆ ಅಪರಿಚಿತರಿಂದ ಹಲ್ಲೆ

Next Post

ಅಧ್ಯಕ್ಷನ ಮೇಲೆ ಅಪರಿಚಿತರಿಂದ ಹಲ್ಲೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ