6
  • Latest

ಶಾಲಾ ಮಕ್ಕಳ ಉಪಯೋಗಕ್ಕೆ ವನ್ಯಜೀವಿ ಆಂಬುಲೆನ್ಸ್!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಾಲಾ ಮಕ್ಕಳ ಉಪಯೋಗಕ್ಕೆ ವನ್ಯಜೀವಿ ಆಂಬುಲೆನ್ಸ್!

AchyutKumar by AchyutKumar
in ರಾಜ್ಯ

ದಾಂಡೇಲಿ ವನ್ಯಜೀವಿ ಕಚೇರಿಯಲ್ಲಿನ ತುರ್ತು ಸೇವೆಗೆ ಮೀಸಲಿದ್ದ ಆಂಬುಲೆನ್ಸ್’ನ್ನು ಅರಣ್ಯ ಸಿಬ್ಬಂದಿ ತಮ್ಮ ಮಕ್ಕಳನ್ನು ಶಾಲೆಗೆ ಕರೆದೊಯ್ಯಲು ಬಳಸುತ್ತಿದ್ದು, ಸಂಚಾರಿ ನಿಯಮ ಉಲ್ಲಂಗಿಸಿರುವ ಆರೋಪ ಕೇಳಿ ಬಂದಿದೆ. ಇನ್ನೂ ಈ ವಾಹನದ ಮೇಲೆ `ಕರ್ನಾಟಕ ಸರ್ಕಾರ’ ಎಂದು ಬರೆದು, ಶಾಲಾ ವಾಹನ ಎಂದೂ ಬರೆದಿರುವುದು ವಿಶೇಷವಾಗಿದೆ.
ಶಾಲಾ ಮಕ್ಕಳನ್ನು ಕರೆದೊಯ್ಯಲು ಹಳದಿ ಬಣ್ಣದ ನೋಂದಣಿ ಸಂಖ್ಯೆಯ ವಾಹನಗಳನ್ನು ಬಳಸಬೇಕು. ಆದರೆ, ಇಲ್ಲಿ ಬಿಳಿ ಬಣ್ಣದ ಅದರಲ್ಲಿಯೂ ಅರಣ್ಯ ಇಲಾಖೆಯ ವಾಹನ ಬಳಸಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. `ತುರ್ತು ಸನ್ನಿವೇಶದಲ್ಲಿ ಬಳಸಬೇಕಿದ್ದ ಆಂಬುಲೆನ್ಸ್’ನ್ನು ಈ ರೀತಿ ಬಳಸುವುದು ಸರಿಯಲ್ಲ. ಜೊತೆಗೆ ಆ ವಾಹನವನ್ನು ನೈಜ ಸೇವೆಯಿಂದ ದೂರ ಮಾಡಿರುವುದು ತಪ್ಪು’ ಎಂಬುದು ಹಲವರ ಅಭಿಪ್ರಾಯ. ಇನ್ನೂ ಸಾರಿಗೆ ಅಧಿಕಾರಿಗಳು ವೈಟ್ ಬೋರ್ಡ ವಾಹನದಲ್ಲಿ ಶಾಲಾ ಮಕ್ಕಳನ್ನು ಓಡಾಡಿಸಿದರೆ ದಂಡ ವಿಧಿಸುತ್ತಾರೆ. ಆದರೆ, ಅರಣ್ಯ ಇಲಾಖೆಯವರ ಈ ಕೆಲಸವನ್ನು ಅವರು ನೋಡಿಯೂ ಸುಮ್ಮನ್ನಿದ್ದಾರೆ ವೈಟ್ ಬೋರ್ಡ ನೊಂದಣಿಯ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಅನಾಹುತ ನಡೆದರೆ ಇದಕ್ಕೆ ಯಾರು ಹೊಣೆ?’ ಎಂದು ಅನೇಕರು ಪ್ರಶ್ನಿಸಿದ್ದಾರೆ. `ಆಂಬುಲೆನ್ಸ್ನ್ನು ಈ ರೀತಿ ಉಪಯೋಗಿಸುವುದರಿಂದ ಆಟೋ ಚಾಲಕರ ಉದ್ದಿಮೆಗೂ ತೊಂದರೆಯಾಗಿದೆ’ ಎಂದು ಆಟೋ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಾಬಾಸಾಬ ಜಮಾದಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಕಾಳಜಿ ಕೇಂದ್ರಕ್ಕೆ ಇಲ್ಲ ಕರೆಂಟ್: ಕ್ಯಾಂಡಲ್ ವ್ಯವಸ್ಥೆಗೆ ಕೆಂಡಾಮoಡಲ!

Next Post

ಎಂ ರೋಷನ್ ಇದೀಗ ಜಿಲ್ಲಾಧಿಕಾರಿ

Next Post

ಎಂ ರೋಷನ್ ಇದೀಗ ಜಿಲ್ಲಾಧಿಕಾರಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ