ಅತ್ಯಂತ ಕ್ರಿಯಾಶೀಲ ಐ ಎ ಎಸ್ ಅಧಿಕಾರಿ ಎಂ ರೋಷನ್ ಬೆಳಗಾವಿ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಹೆಸ್ಕಾಂ ಎಂ ಡಿ ಆಗಿದ್ದ ಎಂ ರೋಶನ್ ಈ ಹಿಂದೆ ಉತ್ತರ ಕನ್ನಡ ಜಿಲ್ಲಾ ಪಂಚಾಯತದ ಮುಖ್ಯಾಧಿಕಾರಿಯೂ ಆಗಿದ್ದರು. ಹೆಸ್ಕಾಂ ಎಂ ಡಿ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮಾನವೀಯ ನೆಲೆಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದರು. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರೊಂದಿಗೆ ಅವರು ಭಾವನಾತ್ಮಕ ಸಂಬಂಧವನ್ನು ಹೊಂದಿದ್ದಾರೆ.
Discussion about this post