6
  • Latest

ವ್ಯಾಪಕ ಮಳೆ: 255 ಜನರ ಸ್ಥಳಾಂತರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವ್ಯಾಪಕ ಮಳೆ: 255 ಜನರ ಸ್ಥಳಾಂತರ

AchyutKumar by AchyutKumar
July 5, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದ ಕಾರಣ ಶುಕ್ರವಾರ 255 ಜನ ಅತಂತ್ರರಾಗಿದ್ದು, ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರಿನಿoದ ಆಗಮಿಸಿರುವ ವಿಪತ್ತು ನಿರ್ವಹಣೆಯ 2 ತಂಡಗಳು ಮಂಕಿಯ ಪ್ರಾಕೃತಿಕ ವಿಕೋಪ ಕೇಂದ್ರದಲ್ಲಿ ತಂಗಿದ್ದು, ತುರ್ತು ಕಾರ್ಯಚರಣೆಗೆ ಅವರು ತಯಾರಾಗಿದ್ದಾರೆ. ಈವರೆಗೆ ಹೊನ್ನಾವರದಲ್ಲಿ 6 ಹಾಗೂ ಕುಮಟಾದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಶುಕ್ರವಾರ, ಕಾಳಿ ನದಿ ವ್ಯಾಪ್ತಿಯ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮಳೆ ಅಧಿಕವಾಗಿದ್ದು, ಗರಿಷ್ಠ ನೀರಿನ ಮಟ್ಟ 30 ಮೀ ತಲುಪಿದೆ. ಹೀಗಾಗಿ ನೀರನ್ನು ಹೊರಬಿಡಲಾಗಿದೆ. ನಿನ್ನೆಯಿಂದ ಈವರೆಗೆ 1 ಮನೆ ಕುಸಿದಿದ್ದು, 3 ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದ ತೊಂದರೆಗೆ ಒಳಗಾದವರು ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ ಮೋ 9483511015 ಕರೆ/ವಾಟ್ಸಪ್ ಮಾಡಬಹುದಾಗಿದೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಬರಪೂರ ಮಳೆ: ಭರ್ತಿಯಾದ ಕದ್ರಾ ಅಣೆಕಟ್ಟು

Next Post

ಅಂಕೋಲಾ ಶಾಲೆಗಳಿಗೂ ರಜೆ ವಿಸ್ತರಣೆ

Next Post

ಅಂಕೋಲಾ ಶಾಲೆಗಳಿಗೂ ರಜೆ ವಿಸ್ತರಣೆ

ಪ್ರವಾಹದ ಜೊತೆ ಡೆಂಗ್ಯು ಭೀತಿ: ಭಯ ಬೇಡ, ಎಚ್ಚರವಿರಲಿ..

ಮೋಡ ಮತ್ತು ಮಂಜಿನ ಜೊತೆ ಬೋರ್ಗರೆಯುತ್ತಿರುವ ಸಾತೊಡ್ಡಿ ನೀರಹನಿಯ ರುದ್ರ ರಮಣೀಯ ದೃಶ್ಯ

ಮೋಡ ಮತ್ತು ಮಂಜಿನ ಜೊತೆ ಬೋರ್ಗರೆಯುತ್ತಿರುವ ಸಾತೊಡ್ಡಿ ನೀರಹನಿಯ ರುದ್ರ ರಮಣೀಯ ದೃಶ್ಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.