6
  • Latest

ಕಡಲತಡಿಯ ಗುಡಿಸಲು ತೆಗೆಯುವ ಪ್ರಯತ್ನ: ಮೀನುಗಾರರ ಬದುಕಿನಲ್ಲಿ ಆತಂಕ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಡಲತಡಿಯ ಗುಡಿಸಲು ತೆಗೆಯುವ ಪ್ರಯತ್ನ: ಮೀನುಗಾರರ ಬದುಕಿನಲ್ಲಿ ಆತಂಕ

AchyutKumar by AchyutKumar
in ಸ್ಥಳೀಯ

ಕಾರವಾರ ಕಡಲತಡಿಯ ಮೀನುಗಾರರ ಬದುಕು ಇನ್ನಷ್ಟು ಅತಂತ್ರವಾಗಿದೆ. ಅಲ್ಲಿ ಗುಡಿಸಲು ಕಟ್ಟಿಕೊಂಡು ವಾಸವಿರುವವರನ್ನು ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ನಡೆಸಿರುವುದು ಅವರ ಆತಂಕಕ್ಕೆ ಕಾರಣವಾಗಿದೆ.
ಗುಡಿಸಲು ತೆರವಿಗಾಗಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಖಾಸಗಿ ಮಾಲಿಕತ್ವದಲ್ಲಿರುವ `ಅಜ್ವಿ ಓಶಿಯನ್ ಹೊಟೇಲ್ ಹಾಗೂ ಜಿಲ್ಲಾಡಳಿತದ ತಾಬಾದಲ್ಲಿರುವ `ರಾಕ್ ಗಾರ್ಡನ್’ ತೆರವುಗೊಳಿಸುವ ಬದಲು ಬಡ ಮೀನುಗಾರರ ಹೊಟ್ಟೆ ಮೇಲೆ ಹೊಡೆಯುತ್ತಿರುವುದಕ್ಕೆ ಜನ ಕಿಡಿಕಾರಿದ್ದಾರೆ. `ಮೀನುಗಾರರು ಅಲ್ಲಿ ವಾಸಿಸುತ್ತಿಲ್ಲ. ಇಲ್ಲಿ ದೋಣಿ ಹಾಗೂ ಬಲೆಗಳನ್ನು ಮಾತ್ರ ಇಡುತ್ತಿದ್ದು, ಅದನ್ನು ತೆರವು ಮಾಡುವುದು ಸರಿಯಲ್ಲ’ ಎಂದು ಮೀನುಗಾರರು ಅಳಲು ತೋಡಿಕೊಂಡಿದ್ದಾರೆ.
ಜಿಲ್ಲಾ ಸಹಕಾರಿ ಮೀನು ಮಾರಾಟಗಾರ ಪೆಡರೇಶನ್‌ನ ಅಧ್ಯಕ್ಷ ರಾಜು ತಾಂಡೇಲ ಈ ಬಗ್ಗೆ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ನಿಶ್ಚನ ನರೋನಾ `ಅಧಿಕಾರಿಗಳ ಕಣ್ತಪ್ಪಿನಿಂದ ಇಲ್ಲಿನ ಮೀನುಗಾರರಿಗೆ ನೋಟಿಸ್ ನೀಡಲಾಗಿದೆ. 2016 ರಲ್ಲಿ ಚಾಪಲ್ ನೌಕೆ ಬಳಿ ಇದ್ದ ಗುಡಿಸಲಗಳಿಗೆ ನೋಟೀಸ್ ನೀಡಲು ತಿಳಿಸಲಾಗಿದ್ದು, ಇದೀಗ ಅಲ್ಲಿ ಯಾವ ಗುಡಿಸಲು ಇಲ್ಲ. ಆದರೆ, ನಿಯಮದಂತೆ ಅಧಿಕಾರಿಗಳು ನೋಟಿಸ್ ನೀಡಲು ಬಂದಾಗ ಇಲ್ಲಿ ಗುಡಿಸಲು ಕಂಡು ನೋಟಿಸ್ ಅಂಟಿಸಿದ್ದಾರೆ’ ಎಂದು ಸಮಾಧಾನ ಮಾಡಿದ್ದಾರೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಹೊಸಕಾಳಿಯ ರೈತ ನಿಗೂಢ ನಾಪತ್ತೆ

Next Post

ಈಗಲೇ ಈ ಕೆಲಸ ಮಾಡಿ, ಹಣ ಉಳಿಸಿ!

Next Post

ಈಗಲೇ ಈ ಕೆಲಸ ಮಾಡಿ, ಹಣ ಉಳಿಸಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ