6
  • Latest

ಕಡಲತಡಿಯ ಗುಡಿಸಲು ತೆಗೆಯುವ ಪ್ರಯತ್ನ: ಮೀನುಗಾರರ ಬದುಕಿನಲ್ಲಿ ಆತಂಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಡಲತಡಿಯ ಗುಡಿಸಲು ತೆಗೆಯುವ ಪ್ರಯತ್ನ: ಮೀನುಗಾರರ ಬದುಕಿನಲ್ಲಿ ಆತಂಕ

AchyutKumar by AchyutKumar
in ಸ್ಥಳೀಯ

ಕಾರವಾರ ಕಡಲತಡಿಯ ಮೀನುಗಾರರ ಬದುಕು ಇನ್ನಷ್ಟು ಅತಂತ್ರವಾಗಿದೆ. ಅಲ್ಲಿ ಗುಡಿಸಲು ಕಟ್ಟಿಕೊಂಡು ವಾಸವಿರುವವರನ್ನು ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ನಡೆಸಿರುವುದು ಅವರ ಆತಂಕಕ್ಕೆ ಕಾರಣವಾಗಿದೆ.
ಗುಡಿಸಲು ತೆರವಿಗಾಗಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಖಾಸಗಿ ಮಾಲಿಕತ್ವದಲ್ಲಿರುವ `ಅಜ್ವಿ ಓಶಿಯನ್ ಹೊಟೇಲ್ ಹಾಗೂ ಜಿಲ್ಲಾಡಳಿತದ ತಾಬಾದಲ್ಲಿರುವ `ರಾಕ್ ಗಾರ್ಡನ್’ ತೆರವುಗೊಳಿಸುವ ಬದಲು ಬಡ ಮೀನುಗಾರರ ಹೊಟ್ಟೆ ಮೇಲೆ ಹೊಡೆಯುತ್ತಿರುವುದಕ್ಕೆ ಜನ ಕಿಡಿಕಾರಿದ್ದಾರೆ. `ಮೀನುಗಾರರು ಅಲ್ಲಿ ವಾಸಿಸುತ್ತಿಲ್ಲ. ಇಲ್ಲಿ ದೋಣಿ ಹಾಗೂ ಬಲೆಗಳನ್ನು ಮಾತ್ರ ಇಡುತ್ತಿದ್ದು, ಅದನ್ನು ತೆರವು ಮಾಡುವುದು ಸರಿಯಲ್ಲ’ ಎಂದು ಮೀನುಗಾರರು ಅಳಲು ತೋಡಿಕೊಂಡಿದ್ದಾರೆ.
ಜಿಲ್ಲಾ ಸಹಕಾರಿ ಮೀನು ಮಾರಾಟಗಾರ ಪೆಡರೇಶನ್‌ನ ಅಧ್ಯಕ್ಷ ರಾಜು ತಾಂಡೇಲ ಈ ಬಗ್ಗೆ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ನಿಶ್ಚನ ನರೋನಾ `ಅಧಿಕಾರಿಗಳ ಕಣ್ತಪ್ಪಿನಿಂದ ಇಲ್ಲಿನ ಮೀನುಗಾರರಿಗೆ ನೋಟಿಸ್ ನೀಡಲಾಗಿದೆ. 2016 ರಲ್ಲಿ ಚಾಪಲ್ ನೌಕೆ ಬಳಿ ಇದ್ದ ಗುಡಿಸಲಗಳಿಗೆ ನೋಟೀಸ್ ನೀಡಲು ತಿಳಿಸಲಾಗಿದ್ದು, ಇದೀಗ ಅಲ್ಲಿ ಯಾವ ಗುಡಿಸಲು ಇಲ್ಲ. ಆದರೆ, ನಿಯಮದಂತೆ ಅಧಿಕಾರಿಗಳು ನೋಟಿಸ್ ನೀಡಲು ಬಂದಾಗ ಇಲ್ಲಿ ಗುಡಿಸಲು ಕಂಡು ನೋಟಿಸ್ ಅಂಟಿಸಿದ್ದಾರೆ’ ಎಂದು ಸಮಾಧಾನ ಮಾಡಿದ್ದಾರೆ.

ShareSendTweetShare
Previous Post

ಹೊಸಕಾಳಿಯ ರೈತ ನಿಗೂಢ ನಾಪತ್ತೆ

Next Post

ಈಗಲೇ ಈ ಕೆಲಸ ಮಾಡಿ, ಹಣ ಉಳಿಸಿ!

Next Post

ಈಗಲೇ ಈ ಕೆಲಸ ಮಾಡಿ, ಹಣ ಉಳಿಸಿ!

ಜನ ಸೇವೆ ಮಾಡಿ ಹಣಗಳಿಸಿ!

ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ಅವಕಾಶ..

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.