6
  • Latest

ಸಪ್ತಪದಿ ಸಡಗರಕ್ಕೆ ಸರ್ಕಾರವೇ ಸಾಕ್ಷಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಪ್ತಪದಿ ಸಡಗರಕ್ಕೆ ಸರ್ಕಾರವೇ ಸಾಕ್ಷಿ!

AchyutKumar by AchyutKumar
July 6, 2024
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಅಧಿಕಾರಿಗಳಿಗೆ ಇದೀಗ ಹೊಸದೊಂದು ಕೆಲಸ ಸಿಕ್ಕಿದೆ. ಅದುವೇ ಗಂಡು – ಹೆಣ್ಣಿನ ಜಾತಕ ನೋಡಿಸಿ ಮದುವೆ ಮಾಡಿಸುವುದು!
ಉತ್ತರ ಕನ್ನಡ ಜಿಲ್ಲಾ ಆಡಳಿತ ಮದುವೆ ಆಗದೇ ಮಾನಸಿಕ ಸಮಸ್ಯೆ ಅನುಭವಿಸುತ್ತಿರುವವರಿಗೆ ಮದುವೆ ಮಾಡಿಸುವುದಾಗಿ ಘೋಷಿಸಿದೆ. ಇದಕ್ಕಾಗಿ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟಿನಲ್ಲಿ `ಜೀವನ ಸಂಗಮ’ ಎಂಬ ವಿಭಾಗ ತೆರೆದಿದ್ದು, ಅಲ್ಲಿ ಆಸಕ್ತರ ನೋಂದಣಿಗೆ ಅವಕಾಶ ಮಾಡಿಕೊಟ್ಟಿದೆ. ಅನಾಥ ಆಶ್ರಮದಲ್ಲಿರುವ ಹೆಣ್ಣು ಮಕ್ಕಳ ಬಾಳಿಕೆ ಬೆಳಕಾಗುವ ಉದ್ದೇಶದೊಂದಿಗೆ ಈ ಚಟುವಟಿಕೆ ಶುರು ಮಾಡಿದ್ದು, ಎರಡು ದಿನದಲ್ಲಿ ಮೂರು ಅರ್ಜಿಗಳು ಸ್ವೀಕಾರವಾಗಿದೆ.
ಮುಖ್ಯವಾಗಿ ಮದುವೆ ಆಗದ ರೈತರನ್ನು ಗುರಿಯಾಗಿರಿಸಿಕೊಂಡು ಈ ವೇದಿಕೆ ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ವಿಕಲಚೇತನರು, ವಿಧವೆಯರು ಸೇರಿ ಬಾಳ ಸಂಗಾತಿಯ ಅಗತ್ಯವಿರುವವರಿಗೆ ಇದೊಂದು ವೇದಿಕೆಯಾಗಲಿದೆ. ಇಲ್ಲಿ ಅರ್ಜಿ ಸಲ್ಲಿಸುವವರ ವಿವರ ಅಧಿಕಾರಿಗಳನ್ನು ಬಿಟ್ಟು ಬೇರೆಯವರಿಗೆ ಗೊತ್ತಾಗುವುದಿಲ್ಲ. ಜೊತೆಗೆ ಇದಕ್ಕೆ ಯಾವುದೇ ಶುಲ್ಕ ಸಹ ಇಲ್ಲ.
ಅರ್ಜಿ ಸಲ್ಲಿಸಿದ ನಂತರ ಸಂಬoಧಿಸಿದ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಪರಿಶೀಲಿಸುತ್ತಾರೆ. ಅರ್ಜಿದಾರರ ಹಿನ್ನಲೆ ಗಮನಿಸಿ, ಅವರಿಗೆ ಸಂಗಾತಿ ಆಗುವವರಿದ್ದರೆ ಅವರೊಡನೆ ಮಾತನಾಡಿಸುತ್ತಾರೆ. ಎಲ್ಲವೂ ಅಂದುಕೊoಡoತೆ ನಡೆದರೆ ಜಿಲ್ಲಾಡಳಿತದ ಪ್ರಯತ್ನದಿಂದ ಅವರಿಬ್ಬರು ಸತಿ-ಪತಿಗಳಾಗುತ್ತಾರೆ. 10ಕ್ಕಿಂತ ಅಧಿಕ ಜೋಡಿಗಳು ಒಮ್ಮೆಗೆ ದೊರೆತರೆ ಸಾಮೂಹಿಕ ವಿವಾಹವನ್ನು ಮಾಡುವ ಸಿದ್ಧತೆಯಲ್ಲಿ ಜಿಲ್ಲಾಡಳಿತವಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ಅವಕಾಶ..

Next Post

ಮಹಿಳಾ ಅಧಿಕಾರಿಗಳಿಗೆ ಜೀವಭಯ!

Next Post

ಮಹಿಳಾ ಅಧಿಕಾರಿಗಳಿಗೆ ಜೀವಭಯ!

ಮಕ್ಕಳ ಜೊತೆ ಮುಗ್ದತೆ ಮೆರೆದ ಸಾಂಸ್ಕೃತಿಕ ರಾಯಬಾರಿ

ಮೊದಲ ಕಡತಕ್ಕೆ ಸಹಿ ಮಾಡಿದ ನೂತನ ಜಿಲ್ಲಾಧಿಕಾರಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.