6
  • Latest

ಮಹಿಳಾ ಅಧಿಕಾರಿಗಳಿಗೆ ಜೀವಭಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಹಿಳಾ ಅಧಿಕಾರಿಗಳಿಗೆ ಜೀವಭಯ!

ಆರೋಗ್ಯ ಸೇವಕರಿಗೆ ನಡುಕ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಶಾರದಾಗಲ್ಲಿಯಲ್ಲಿ ವಾಸವಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಣುಕಾ ನಾರಾಯಣ ಗಡಕರ್ ಹಾಗೂ ಅಕ್ಬರ್‌ಗಲ್ಲಿ ನಿವಾಸಿಯಾಗಿರುವ ಆರೋಗ್ಯ ನಿರೀಕ್ಷಕಿ ಶ್ರದ್ಧಾ ಮಂಜುನಾಥ ಹೆಗಡೆ ಎಂಬಾತರಿಗೆ ಪ್ರಶಾಂತ ನಾರಾಯಣ ಪಾಟಣಕರ್ ಎಂಬಾತ ನಿಂದಿಸಿದ್ದು, ರೇಣುಕಾ ಅವರ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿದ್ದಾನೆ.
ಆರೋಪಿ ಪ್ರಶಾಂತ ಪಾಟಣಕರ್, ರೇಣುಕಾ ಅವರ ಪತಿಯ ತಮ್ಮ. ರೇಣುಕಾ ಅವರು ವಾಸವಾಗಿರುವ ಮನೆಯನ್ನು ತನಗೆ ಬಿಟ್ಟುಕೊಡಬೇಕು ಎಂಬ ವಿಷಯದಲ್ಲಿ ಹೊಡಪೆಟ್ಟು ನಡೆದಿದ್ದು, ಇದೀಗ ರಕ್ಷಣೆ ಕೋರಿ ರೇಣುಕಾ ಗಡರ್ ಪೊಲೀಸ್ ಮೊರೆ ಹೋಗಿದ್ದಾರೆ. ಜುಲೈ 5ರಂದು ಮಧ್ಯಾಹ್ನ 3.30ಕ್ಕೆ ಆರೋಗ್ಯ ನಿರೀಕ್ಷಕಿ ಶ್ರದ್ಧಾ  ಹೆಗಡೆ ಅವರು ತಮ್ಮ ಇಲಾಖೆಯ ಆರೋಗ್ಯ ಸುರಕ್ಷಾಧಿಕಾರಿ ರೇಣುಕಾ ನಾರಾಯಣ ಗಡಕರ್ ಅವರ ಮನೆಗೆ ಬಂದಿದ್ದರು. ಶ್ರದ್ಧಾ ಹೆಗಡೆ ಅವರು ಅಲ್ಲಿಗೆ ಬಂದಿರುವುದನ್ನು ವಿರೋಧಿಸಿದ ಪ್ರಶಾಂತ ಪಟಗಾರ್ `ಇಲ್ಲಿ ಏಕೆ ಬಂದಿರುವೆ?’ ಎಂದು ಪ್ರಶ್ನಿಸಿದ್ದು, ಆಗ ಶ್ರದ್ಧಾ ಅವರು `ಇಲಾಖೆ ಕುರಿತು ಮಾತನಾಡಲು ಬಂದಿದ್ದೇನೆ’ ಎಂದಿದ್ದಾರೆ.
ಇದರಿoದ ಸಿಟ್ಟಾದ ಆತ ಕೆಟ್ಟದಾಗಿ ಬೈದು ಮನೆ ಮುಂದೆ ಒಣಗಿಸಿದ ಬಟ್ಟೆಗಳನ್ನು ಎಳೆದು ಬಿಸಾಕಿದ್ದು, ರೇಣುಕಾ ಅವರ ಬುಜ ಹಿಡಿದು ದೂಡಿದಾನೆ. ಆಗ ರೇಣುಕಾ ಬೊಬ್ಬೆ ಹೊಡೆದಾಗ `ನಿನ್ನ ಹಾಗೂ ನಿನ್ನ ಗಂಡನನ್ನು ಜೀವಸಹಿತ ಉಳಿಸುವುದಿಲ್ಲ’ ಎಂದು ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಸಪ್ತಪದಿ ಸಡಗರಕ್ಕೆ ಸರ್ಕಾರವೇ ಸಾಕ್ಷಿ!

Next Post

ಮಕ್ಕಳ ಜೊತೆ ಮುಗ್ದತೆ ಮೆರೆದ ಸಾಂಸ್ಕೃತಿಕ ರಾಯಬಾರಿ

Next Post

ಮಕ್ಕಳ ಜೊತೆ ಮುಗ್ದತೆ ಮೆರೆದ ಸಾಂಸ್ಕೃತಿಕ ರಾಯಬಾರಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ