6
  • Latest

ಶೃದ್ಧೆಯಿಂದ ನಡೆದ ಶರಸೇತು ತಾಳಮದ್ದಲೆ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶೃದ್ಧೆಯಿಂದ ನಡೆದ ಶರಸೇತು ತಾಳಮದ್ದಲೆ

AchyutKumar by AchyutKumar
in ಸ್ಥಳೀಯ

ಶಿರಸಿ: ಯಕ್ಷಗಾನ ಕಲಾವಿದರಾಗಿದ್ದ ಕಂಚಿಕೈಯ ಕೃಷ್ಣ ಗೋವಿಂದ ಹೆಗಡೆ ಗದ್ದೆಮನೆ ಅವರ ನಿಧನವಾಗಿರುವುದಕ್ಕೆ ಸಂತಾಪ ಸೂಚಿಸಿ, ಶ್ರದ್ಧಾಂಜಲಿ ಸಭೆ ಮತ್ತು ಯಕ್ಷಗಾನ ತಾಳಮದ್ದಳೆ’ ನಡೆಯಿತು.
ಶರಸೇತು ಬಂಧನ ಆಖ್ಯಾನದ ತಾಳಮದ್ದಳೆ ಪ್ರಸಂಗದ ಹಿಮ್ಮೇಳದಲ್ಲಿ ಎಂ.ಪಿ ಹೆಗಡೆ ಉಲ್ಲಾಳಗದೆ ಭಾಗವತವಾಗಿ ಮತ್ತು ಗಜಾನನ ಹೆಗಡೆ ಕಂಚಿಕೈ ಭಾಗವಹಿಸಿದ್ದರು. ಅರ್ಥದಾರಿಗಳಾಗಿ ಆರ್.ಟಿ ಭಟ್ಟ ಕಬ್ಗಾಲ, ನಾಗಪತಿ ಹೆಗಡೆ ಕಂಚಿಕೈ ಮತ್ತು ನಾರಾಯಣ ಹೆಗಡೆ ಕಡಕಾರ ಪಾಲ್ಗೊಂಡರು. ಕಲಾವಿದರಾಗಿದ್ದ ಕೃಷ್ಣ ಹೆಗಡೆ ಕುರಿತು ಆರ್.ಟಿ ಭಟ್ಟ ಮತ್ತು ಕೃಷ್ಣಮೂರ್ತಿ ಹೆಗಡೆ, ಉಮಾಪತಿ ಭಟ್ಟ ಗುಬ್ಬಗೋಡು, ಪ್ರಭಾಕರ ಹೆಗಡೆ, ನಾಗರಾಜ ಹೆಗಡೆ ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದರು.
ಯಕ್ಷಗಾನ ಮಂಡಳಿಯ ಅಧ್ಯಕ್ಷ ಸತೀಶ ಹೆಗಡೆ ಸ್ವಾಗತಿಸಿದರು. ಪ್ರಿಯಾಂಕಾ ಹೆಗಡೆ ನಿರ್ವಹಿಸಿದರು.

ShareSendTweetShare
Previous Post

ಹಿತ್ತಲಿನಲ್ಲಿ ಗಾಂಜಾ ಬೆಳೆದ ರೈತ

Next Post

ಬಾಲಕನಿಗೆ ಗುದ್ದಿದ ಬೈಕ್ ಸವಾರ

Next Post

ಬಾಲಕನಿಗೆ ಗುದ್ದಿದ ಬೈಕ್ ಸವಾರ

ಬಸ್ಸಿಗೆ ದುಡ್ಡುಕೊಟ್ಟು ಕಾರಿನಲ್ಲಿ ಹೋದ ಪ್ರಯಾಣಿಕ

ಮುಂಡಿಗೇಜಡ್ಡಿಯ ಪ್ರಜ್ಞಾ ಇದೀಗ ಡಾ ಪ್ರಜ್ಞಾ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.