6
  • Latest

ಮರಳಿ ಮನೆ ಸೇರಿದ ಸಂತ್ರಸ್ತರಿಗೆ ಹಲವು ಸವಾಲು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರಳಿ ಮನೆ ಸೇರಿದ ಸಂತ್ರಸ್ತರಿಗೆ ಹಲವು ಸವಾಲು

AchyutKumar by AchyutKumar
in ಸ್ಥಳೀಯ

ಕುಮಟಾ ತಾಲೂಕಿನ ಕೋನಳ್ಳಿ ಕಾಳಜಿ ಕೇಂದ್ರವನ್ನು ಮುಚ್ಚಲಾಗಿದ್ದು, ಇಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತರು ಇದೀಗ ಮನೆಗೆ ಮರಳಿದ್ದಾರೆ. ಮನೆ ಮುಂದೆ ನಡೆದ ನೆರೆ ಪ್ರವಾಹದ ಹಾನಿ ನೋಡಿ ಕಣ್ಣೀರಾಗಿದ್ದಾರೆ.
ಏಕಾಏಕಿ ಸುರಿದ ಮಳೆಯಿಂದಾಗಿ ಕೋನಳ್ಳಿ ಹಾಗೂ ಸುತ್ತಲಿನ ಪ್ರದೇಶ ಜಲಾವೃತವಾಗಿತ್ತು. ಹೀಗಾಗಿ ಕೋನಳ್ಳಿ ಶಾಲೆ ಬಳಿ ಕಾಳಜಿ ಕೇಂದ್ರ ತೆರೆದಿದ್ದು, 60ಕ್ಕೂ ಅಧಿಕ ಜನ ಅಲ್ಲಿ ಆಶ್ರಯ ಪಡೆದಿದ್ದರು. ಇದೀಗ ಮಳೆ ಪ್ರಮಾಣ ಕಡಿಮೆ ಆಗಿದ್ದರಿಂದ ಜನ ಮರಳಿದ್ದು, ಕಾಳಜಿ ಕೇಂದ್ರ ಖಾಲಿ ಆಗಿರುವುದರಿಂದ ಅದನ್ನು ಮುಚ್ಚಲಾಗಿದೆ. ಏಕಾಏಕಿ ನೀರು ನುಗ್ಗಿದ್ದರಿಂದ ಕೆಲವರ ಮನೆಯೊಳಗಿನ ಸಾಮಗ್ರಿಗಳು ಹಾಳಾಗಿದೆ. ಇನ್ನೂ ಕೆಲವು ಅಸ್ತವ್ಯಸ್ಥಗೊಂಡಿದೆ. ಮನೆಯನ್ನು ಬಳಗಿ ಸಾಮಗ್ರಿಗಳನ್ನು ಎತ್ತಿಡುವ ಕಾರ್ಯದಲ್ಲಿ ಸಂತ್ರಸ್ತರಿದ್ದಾರೆ.

ShareSendTweetShare
Previous Post

ಲೋಕೋಪಯೋಗಿಯ ಲೋಕೋದ್ದಾರ ಕೆಲಸ ಕಳಪೆ

Next Post

ಆಡಳಿತ ನಿರ್ಲಕ್ಷ್ಯಕ್ಕೆ ಸೊರಗಿದ ಐತಿಹಾಸಿಕ ಕೋಟೆ

Next Post
ಆಡಳಿತ ನಿರ್ಲಕ್ಷ್ಯಕ್ಕೆ  ಸೊರಗಿದ ಐತಿಹಾಸಿಕ ಕೋಟೆ

ಆಡಳಿತ ನಿರ್ಲಕ್ಷ್ಯಕ್ಕೆ ಸೊರಗಿದ ಐತಿಹಾಸಿಕ ಕೋಟೆ

ಕಾಳಜಿ ಕೇಂದ್ರದವರ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕಾಳಜಿ

ಕಾಳಜಿ ಕೇಂದ್ರದವರ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕಾಳಜಿ

ವಿಜ್ಞಾನ ಕೇಂದ್ರದಲ್ಲಿ ಉದ್ಯೋಗ ಅವಕಾಶ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.