6
  • Latest

ಕಿರವತ್ತಿ: ‘ನೊಂದವರಿಗೆ ಪೊಲೀಸ್‌ ನೆರವು’

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿರವತ್ತಿ: ‘ನೊಂದವರಿಗೆ ಪೊಲೀಸ್‌ ನೆರವು’

AchyutKumar by AchyutKumar
in ಸ್ಥಳೀಯ
ಎಲ್ಲವೂ ಅಂದುಕೊಂಡಂತೆ ನಡೆದರೆ, ಯಲ್ಲಾಪುರದ ಕಿರವತ್ತಿಯಲ್ಲಿ ಪೊಲೀಸ್ ಸಹಾಯವಾಣಿ ಕೇಂದ್ರ ವರ್ಷದ ಒಳಗೆ ಶುರುವಾಗಲಿದೆ.
ಕಿರವತ್ತಿ ಹಾಗೂ ಸುತ್ತಲಿನ ಪ್ರದೇಶದ ಜನ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಪೊಲೀಸ್ ನೆರವು ಪಡೆಯಲು ದೂರದ ಯಲ್ಲಾಪುರ ಪಟ್ಟಣಕ್ಕೆ ಬರಬೇಕಿತ್ತು. ಅದರಲ್ಲಿಯೂ ಮುಖ್ಯವಾಗಿ ಆರ್ಥಿಕವಾಗಿ ಹಿಂದುಳಿದ ಸಮುದಾಯದವರಿಗೆ ಪೊಲೀಸ್ ಠಾಣೆ ತಿರುಗಾಟ ದುಬಾರಿಯಾಗಿತ್ತು. ಈ ಬಗ್ಗೆ ಚಿಂತಿಸಿದ ಯಲ್ಲಾಪುರ ಸಿಪಿಐ ರಮೇಶ ಹನಾಪುರ್ ‘ಕಿರವತ್ತಿಯಲ್ಲಿ ಪೊಲೀಸ್ ನೆರವು ಕೇಂದ್ರ’ ಸ್ಥಾಪನೆಗಾಗಿ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಕಿರವತ್ತಿಯಲ್ಲಿ ಆರೋಗ್ಯ ಇಲಾಖೆಯವರು ಬಳಸಿಕೊಳ್ಳುತ್ತಿದ್ದ ಪುರಾತನ ಕಟ್ಟಡವೊಂದಿದ್ದು, ಅದು ಪೊಲೀಸ್ ಇಲಾಖೆಗೆ ಸೇರಿದೆ. 20 ಗುಂಟೆ ಜಾಗ ಸಹ ಪೊಲೀಸ್ ಇಲಾಖೆಯ ಬಳಿಯಿದೆ. ಆ ಕಟ್ಟಡ ನವೀಕರಣಗೊಳಿಸಿ, ಅಲ್ಲಿ ‘ಪೊಲೀಸ್ ನೆರವು ಕೇಂದ್ರ’ ಸ್ಥಾಪಿಸುವ ಯೋಜನೆ ಅಧಿಕಾರಿಗಳ‌ ಮುಂದಿದೆ.
ಈ ನೆರವು ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿ ವಿಶ್ರಾಂತಿ ಗೃಹ ಸಹ ಇರಲಿದೆ. ನಾಲ್ಕು ಸಿಬ್ಬಂದಿ ಸದಾ ಇಲ್ಲಿದ್ದು ಜನರ ಸಮಸ್ಯೆ ಆಲಿಸಲಿದ್ದಾರೆ. ಇದರಿಂದ ತುರ್ತು ಸನ್ನಿವೇಶದಲ್ಲಿ ಪೊಲೀಸರು ಯಲ್ಲಾಪುರದಿಂದ ಕಿರವತ್ತಿ ಕಡೆ ಓಡುವುದು ತಪ್ಪುತ್ತದೆ.
ಪೊಲೀಸ್ ಠಾಣೆಯಲ್ಲಿನ ಸಿಬ್ಬಂದಿ ವರ್ತನೆ ಬಗ್ಗೆ ನೆರವು ಪಡೆದವರು ಆನ್ಲೈನ್ ಮೂಲಕ ಮೇಲಧಿಕಾರಿಗಳೊಂದಿಗೆ ಅಭಿಪ್ರಾಯ ಹಂಚಿಕೊಳ್ಳುವ ವ್ಯವಸ್ಥೆಯೂ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಜಾರಿಯಲಿದ್ದು, ಒಟ್ಟಿನಲ್ಲಿ ಇಲ್ಲಿನ ಪೊಲೀಸರು ಇನ್ನಷ್ಟು ‘ಜನಸ್ನೇಹಿ’ ಆಗುತ್ತಿದ್ದಾರೆ.
ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಬಳ್ಳಿ ನೆಟ್ಟು ಬರ ಓಡಿಸಿದ ಯುವಕ

Next Post

ಸಮಸ್ಯೆಗೆ ಸ್ಪಂದಿಸಿದ ಸಂಸದ

Next Post
ಸಮಸ್ಯೆಗೆ ಸ್ಪಂದಿಸಿದ ಸಂಸದ

ಸಮಸ್ಯೆಗೆ ಸ್ಪಂದಿಸಿದ ಸಂಸದ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ