6
  • Latest
ಸಮಸ್ಯೆಗೆ ಸ್ಪಂದಿಸಿದ ಸಂಸದ

ಸಮಸ್ಯೆಗೆ ಸ್ಪಂದಿಸಿದ ಸಂಸದ

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಮಸ್ಯೆಗೆ ಸ್ಪಂದಿಸಿದ ಸಂಸದ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಶಿರಸಿ: ಯಲ್ಲಾಪುರ ತಾಲೂಕಿನ ವಿವಿಧ ಭಾಗದ ಜನ ಶನಿವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿದ್ದು, ತಮ್ಮ ಸಮಸ್ಯೆ ಹೇಳಿಕೊಂಡರು.
ಅದರಲ್ಲಿಯೂ ಮುಖ್ಯವಾಗಿ ಬಿಸಗೋಡಿನ ಕಟ್ಟಡ ತೆರವು ವಿಚಾರವಾಗಿ ಆ ಭಾಗದವರು ಸಂಸದರಿಗೆ ತಿಳಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಅಗತ್ಯ ಎಂದು ಮನವಿ ಮಾಡಿದರು. ಇದಕ್ಕೆ ಇದಕ್ಕೆ ಸಂಸದರು ಪೂರಕವಗಿ ಸ್ಪಂದಿಸಿದ ಬಗ್ಗೆ ಆರ್ ಜಿ ಭಟ್ಟ ಬಿಸಗೋಡು ಸಂತಸ ವ್ಯಕ್ತಪಡಿಸಿದರು. ಬಿ ಎಸ್ ಎನ್ ಎಲ್ ಸಂಸ್ಥೆಯ ಸೇವೆಗಳಲ್ಲಿನ ಲೋಪಗಳ ಕುರಿತು ಕಳೆಚೆಯ ಉಮೇಶ ಭಾಗ್ವತ್ ದೂರಿದರು. ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಅವರ ಜೊತೆ ಈ ನಿಯೋಗ ಸಂಸದರ ಕಚೇರಿಗೆ ತೆರಳಿತ್ತು. ನಿಯೋಗದಲ್ಲಿ ಪ್ರಮುಖರಾದ ಗಣಪತಿ ಬೋಳಗುಡ್ಡೆ, ಗಣಪತಿ ಮಾನಿಗದ್ದೆ, ದತ್ತಾತ್ರೆಯ ಬೋಳುಗುಡ್ಡೆ ಇತರರು ಇದ್ದರು.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಕಿರವತ್ತಿ: ‘ನೊಂದವರಿಗೆ ಪೊಲೀಸ್‌ ನೆರವು’

Next Post

ಭ್ರಷ್ಟರ ವಿರುದ್ಧ ಭಯ ಬೇಡ.. ಇಲ್ಲಿ ದೂರು ಕೊಡಿ..

Next Post

ಭ್ರಷ್ಟರ ವಿರುದ್ಧ ಭಯ ಬೇಡ.. ಇಲ್ಲಿ ದೂರು ಕೊಡಿ..

ಅಘನಾಶಿನಿ ಅಂಚಿನಲ್ಲಿ ಆತಂಕ.. ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ

ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.