6
  • Latest
ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

AchyutKumar by AchyutKumar
in ಸ್ಥಳೀಯ

ಹಳಿಯಾಳದ ಬಹುತೇಕ ಹಳ್ಳಿಗಳಲ್ಲಿ ಅಕ್ರಮ ಸರಾಯಿ ಮಾರಾಟ ನಡೆಯುತ್ತಿದ್ದು, ಇದನ್ನು ನಿಷೇಧಿಸಬೇಕು ಎಂದು ಅಲ್ಲಿನವರು ಆಗ್ರಹಿಸಿದ್ದಾರೆ.
`ಅದರಲ್ಲಿಯೂ ಮುಖ್ಯವಾಗಿ ಮಂಗಳವಾಡದ ಬೀದಿ ಬೀದಿಗಳಲ್ಲಿ ಸರಾಯಿ ಮಾರಾಟ ನಡೆಯುತ್ತಿದೆ. ಇದನ್ನು ತಡೆಯದಿದ್ದಲ್ಲಿ ಕೃಷಿ ಕೆಲಸ ತೊರೆದಾದರೂ ಹೋರಾಟ ನಡೆಸುತ್ತೇವೆ’ ಎಂದು ಊರಿನವರು ಎಚ್ಚರಿಸಿದ್ದಾರೆ.`ಗ್ರಾಮದಲ್ಲಿ ಆರಂಭಗೊoಡಿರುವ ಅಕ್ರಮ ಸಾರಾಯಿ ಮಾರಾಟದಿಂದ ಇಡೀ ಗ್ರಾಮದ ಶಾಂತಿ ನೆಮ್ಮದಿ ಕದಡಿದೆ. ಗ್ರಾಮದ ಯುವಕರು, ಪ್ರೌಢಶಾಲಾ ಮಕ್ಕಳು ಸಹ ದುಶ್ಚಟಕ್ಕೆ ಬಲಿಯಾಗಿದ್ದಾರೆ. ಇದರಿಂದ ಮನೆಯಲ್ಲಿ ಪಾಲಕರ ಕುಟುಂಬದ ಸ್ಥಿತಿ ಹಾಳಾಗಿದ್ದು, ಅಮಲಿನಲ್ಲಿರುವ ಮಕ್ಕಳು – ಯುವಕರು ಯಾರ ಮಾತನ್ನು ಕೇಳುತ್ತಿಲ್ಲ’ ಎಂಬುದು ಅಲ್ಲಿನವರ ನೋವು. ಮಂಗಳವಾಡ ಸೇರಿದಂತೆ ಗ್ರಾಮಾಂತರ ಭಾಗದಲ್ಲಿನ ಹೊಟೇಲು, ಗೂಡಂಗಡಿಗಳು, ಪಾನ್ ಬೀಡಾ ಅಂಗಡಿಗಳಲ್ಲಿ ನಡೆದಿರುವ ಅಕ್ರಮ ಸಾರಾಯಿ ಮಾರಾಟ ತಕ್ಷಣ ನಿಷೇಧಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಮಂಗಳವಾಡ ಗ್ರಾಮದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ತಾಲೂಕು ಆಡಳಿತ ಸೌಧಕ್ಕೆ ತೆರಳಿ ಈ ಕುರಿತು ಪ್ರತಿಭಟಿಸಿದರು. ನಂತರ ತಾಲೂಕಾಡಳಿತಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದರು.

ShareSendTweetShare
Previous Post

ಅಘನಾಶಿನಿ ಅಂಚಿನಲ್ಲಿ ಆತಂಕ.. ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ

Next Post

ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

Next Post
ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

ಅಭಿವೃದ್ಧಿಗೆ ವೈಯಕ್ತಿಕ ಹಣ ಬಳಕೆಗೂ ಸಿದ್ಧ: ಸಚಿವ ಮಂಕಾಳು

ಮಹಿಳೆಯ ಮನೆಗೆ ಮದ್ಯ ಸೇವಿಸಿ ಬಂದ ಮ್ಯಾನೇಜರ್: ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.