6
  • Latest
ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

AchyutKumar by AchyutKumar
in ಸ್ಥಳೀಯ
ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

ಹಳಿಯಾಳದ ಬಹುತೇಕ ಹಳ್ಳಿಗಳಲ್ಲಿ ಅಕ್ರಮ ಸರಾಯಿ ಮಾರಾಟ ನಡೆಯುತ್ತಿದ್ದು, ಇದನ್ನು ನಿಷೇಧಿಸಬೇಕು ಎಂದು ಅಲ್ಲಿನವರು ಆಗ್ರಹಿಸಿದ್ದಾರೆ.
`ಅದರಲ್ಲಿಯೂ ಮುಖ್ಯವಾಗಿ ಮಂಗಳವಾಡದ ಬೀದಿ ಬೀದಿಗಳಲ್ಲಿ ಸರಾಯಿ ಮಾರಾಟ ನಡೆಯುತ್ತಿದೆ. ಇದನ್ನು ತಡೆಯದಿದ್ದಲ್ಲಿ ಕೃಷಿ ಕೆಲಸ ತೊರೆದಾದರೂ ಹೋರಾಟ ನಡೆಸುತ್ತೇವೆ’ ಎಂದು ಊರಿನವರು ಎಚ್ಚರಿಸಿದ್ದಾರೆ.`ಗ್ರಾಮದಲ್ಲಿ ಆರಂಭಗೊoಡಿರುವ ಅಕ್ರಮ ಸಾರಾಯಿ ಮಾರಾಟದಿಂದ ಇಡೀ ಗ್ರಾಮದ ಶಾಂತಿ ನೆಮ್ಮದಿ ಕದಡಿದೆ. ಗ್ರಾಮದ ಯುವಕರು, ಪ್ರೌಢಶಾಲಾ ಮಕ್ಕಳು ಸಹ ದುಶ್ಚಟಕ್ಕೆ ಬಲಿಯಾಗಿದ್ದಾರೆ. ಇದರಿಂದ ಮನೆಯಲ್ಲಿ ಪಾಲಕರ ಕುಟುಂಬದ ಸ್ಥಿತಿ ಹಾಳಾಗಿದ್ದು, ಅಮಲಿನಲ್ಲಿರುವ ಮಕ್ಕಳು – ಯುವಕರು ಯಾರ ಮಾತನ್ನು ಕೇಳುತ್ತಿಲ್ಲ’ ಎಂಬುದು ಅಲ್ಲಿನವರ ನೋವು. ಮಂಗಳವಾಡ ಸೇರಿದಂತೆ ಗ್ರಾಮಾಂತರ ಭಾಗದಲ್ಲಿನ ಹೊಟೇಲು, ಗೂಡಂಗಡಿಗಳು, ಪಾನ್ ಬೀಡಾ ಅಂಗಡಿಗಳಲ್ಲಿ ನಡೆದಿರುವ ಅಕ್ರಮ ಸಾರಾಯಿ ಮಾರಾಟ ತಕ್ಷಣ ನಿಷೇಧಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಮಂಗಳವಾಡ ಗ್ರಾಮದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ತಾಲೂಕು ಆಡಳಿತ ಸೌಧಕ್ಕೆ ತೆರಳಿ ಈ ಕುರಿತು ಪ್ರತಿಭಟಿಸಿದರು. ನಂತರ ತಾಲೂಕಾಡಳಿತಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಅಘನಾಶಿನಿ ಅಂಚಿನಲ್ಲಿ ಆತಂಕ.. ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ

Next Post

ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

Next Post
ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ