6
  • Latest
ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಉದ್ಯಮಿ ಉಪೇಂದ್ರ ಪೈ ವಿರುದ್ಧ ಸಿಡಿದೆದ್ದ ನಗರಸಭೆ ಸದಸ್ಯರು

AchyutKumar by AchyutKumar
in ರಾಜಕೀಯ

ಶಿರಸಿ ನಗರಸಭೆ ಸದಸ್ಯರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ’ ಎಂದು ಉದ್ಯಮಿ ಉಪೇಂದ್ರ ಪೈ ಆರೋಪಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು `ಉಪೇಂದ್ರ ಪೈ ಅಕ್ರಮವಾಗಿ ನಿರ್ಮಿಸಿದ ಕಟ್ಟಡವನ್ನು ಮೊದಲು ಸರಿಪಡಿಸಬೇಕು’ ಎಂದು ಸೂಚಿಸಿದ್ದಾರೆ.
`ಶಿರಸಿ ನಗರಸಭೆಯ ಸದಸ್ಯರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾತ್ರಿ 7 ಗಂಟೆಯ ನಂತರ ನಗರಸಭೆಗೆ ಹೋಗಿ ಕೆಲಸ ಮಾಡುತ್ತಾರೆ. ನಮೂನೆ ನಂ 3 ಮಾಡಿಕೊಡಲು ಹಣ ಪಡೆಯುತ್ತಾರೆ’ ಎಂದು ಉಪೇಂದ್ರ ಪೈ ಆರೋಪಿಸಿದ್ದರು. ಅವರ ಹೇಳಿಕೆಯನ್ನು ನಗರಸಭೆ ಸದಸ್ಯರು ಅಲ್ಲಗೆಳೆದರು. ನಗರಸಭೆ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿ `ಯಾರೂ ಸಹ ವಯಕ್ತಿಕ ಕೆಲಸಗಳಿಗಾಗಿ ನಗರಸಭೆಗೆ ಬರುವುದಿಲ್ಲ. ನಮೂನೆ ನಂ 3 ವಿಷಯದಲ್ಲಿ ಯಾವ ಸದಸ್ಯರೂ ಮೂಗು ತೂರಿಸುವುದಿಲ್ಲ. ತುರ್ತು ಸನ್ನಿವೇಶದಲ್ಲಿ ವಾರ್ಡಿನ ಸಮಸ್ಯೆ ಬಗೆಹರಿಸಲು ರಾತ್ರಿಯೂ ಕೆಲಸ ಮಾಡಿದ ಹೆಮ್ಮೆ ನಮಗಿದೆ’ ಎಂದು ಸಮಜಾಯಿಶಿ ನೀಡಿದರು.
ಮಾಜಿ ಅಧ್ಯಕ್ಷ ಪ್ರದೀಪ ಶೆಟ್ಟಿ ಮಾತನಾಡಿ `ನಮೂನೆ 3ರ ವಿಷಯದಲ್ಲಿ ಅಕ್ರಮ ಹುಟ್ಟಿರುವುದೇ ಉಪೇಂದ್ರ ಪೈ ಅವರಂಥವರು ನಡೆಸುವ ರಿಯಲ್ ಎಸ್ಟೇಟ್ ವ್ಯವಹಾರಗಳಿಂದ. ಅವರು ಕಟ್ಟಿದ ಕಟ್ಟಡಕ್ಕೆ ಸರಿಯಾದ ಪರವಾನಿಗೆ ಇಲ್ಲದ ಬಗ್ಗೆ ನೋಟಿಸ್ ನೀಡಲಾಗಿದ್ದು, ಮೊದಲು ಅವರು ತಮ್ಮ ವ್ಯವಹಾರ ಸರಿಯಾಗಿಸಿಕೊಳ್ಳಬೇಕು’ ಎಂದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ್ ಮಾತನಾಡಿ `ಪೈ ಅವರು ಉಲ್ಲೇಖಿಸಿರುವ 15 ಸದಸ್ಯರು ಯಾರು ಎಂದು ಹೇಳಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ಅನಿವಾರ್ಯ’ ಎಂದು ಎಚ್ಚರಿಸಿದರು.

ShareSendTweetShare
Previous Post

ಹಳಿಯಾಳದ ಹಳ್ಳಿ ಹಳ್ಳಿಗಳಲ್ಲಿಯೂ ಅಕ್ರಮ ಸರಾಯಿ ಲಭ್ಯ!

Next Post

ಅಭಿವೃದ್ಧಿಗೆ ವೈಯಕ್ತಿಕ ಹಣ ಬಳಕೆಗೂ ಸಿದ್ಧ: ಸಚಿವ ಮಂಕಾಳು

Next Post

ಅಭಿವೃದ್ಧಿಗೆ ವೈಯಕ್ತಿಕ ಹಣ ಬಳಕೆಗೂ ಸಿದ್ಧ: ಸಚಿವ ಮಂಕಾಳು

ಮಹಿಳೆಯ ಮನೆಗೆ ಮದ್ಯ ಸೇವಿಸಿ ಬಂದ ಮ್ಯಾನೇಜರ್: ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

ಐಷಾರಾಮಿ ಬೈಕ್ ಉರುಳಿಸಿದ ಟಿವಿಎಸ್ ಸ್ಕೂಟರ್!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.