6
  • Latest

ಟ್ಯಾಂಕರ್ ಚಾಲಕನ ಉದ್ದಟತನ: ಎರಡು ವಾಹನಕ್ಕೆ ಹಾನಿ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟ್ಯಾಂಕರ್ ಚಾಲಕನ ಉದ್ದಟತನ: ಎರಡು ವಾಹನಕ್ಕೆ ಹಾನಿ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಬಾಳಗಿಮನೆ ಶಾಲೆಯ ಬಳಿ ಅಡ್ಡಾದಿಡ್ಡಿ ಟ್ಯಾಂಕರ್ ಓಡಿಸಿದ ಮಹಾಂತೇಶ ಗೌಂಡರ್ ಎಂಬಾತ ಕಾರು ಹಾಗೂ ಬೈಕಿಗೆ ತನ್ನ ವಾಹನ ಗುದ್ದಿ ಉದ್ದಟತನ ಮೆರೆದಿದ್ದಾನೆ.
ಬಾದಾಮಿಯ ಮಹಾಂತೇಶ ಗೌಂಡರ್ ಅಂಕೋಲಾ ಕಡೆಯಿಂದ ಟ್ಯಾಂಕರ್ ಓಡಿಸಿಕೊಂಡು ಬಂದಿದ್ದು, ಬಾಳಗಿಮನೆ ಶಾಲೆ ಬಳಿ ಮುಂದೆ ಹೋಗುತ್ತಿದ್ದ ವಾಹನವನ್ನು ಹಿಂದಿಕ್ಕಿದ್ದಾನೆ. ನಂತರ ತನ್ನ ಟ್ಯಾಂಕರ್ ವೇಗ ಕಡಿಮೆ ಮಾಡದೇ, ಎದುರಿನಿಂದ ಬರುತ್ತಿದ್ದ ಕುಮಟಾದ ಮಹೇಶ ಮಡಿವಾಳ ಅವರ ಕಾರಿಗೆ ಗುದ್ದಿದ್ದಾನೆ. ಇದಾದ ನಂತರ ಸಹ ಅದೇ ವೇಗದಲ್ಲಿ ಮುನ್ನುಗ್ಗಿ ಹುಬ್ಬಳ್ಳಿ ಕಡೆ ಮುಖ ಮಾಡಿ ನಿಂತಿದ್ದ ಬೈಕಿನ ಮೇಲೆ ಟ್ಯಾಂಕರ್ ಹತ್ತಿಸಿದ್ದಾನೆ. ಈ ವೇಳೆ ಯಾವುದೇ ಜೀವಾಪಾಯ ಆಗದಿದ್ದರೂ, ಅಪಘಾತಕ್ಕೆ ಒಳಗಾದ ಕಾರು ಹಾಗೂ ಬೈಕಿಗೆ ಹಾನಿಯಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಐಷಾರಾಮಿ ಬೈಕ್ ಉರುಳಿಸಿದ ಟಿವಿಎಸ್ ಸ್ಕೂಟರ್!

Next Post

ಮೀನು ಹಿಡಿಯಲು ಮಲ್ಪೆಯಿಂದ ಬಂದವರಿಗೆ ಮಂಡೆಬಿಸಿ

Next Post

ಮೀನು ಹಿಡಿಯಲು ಮಲ್ಪೆಯಿಂದ ಬಂದವರಿಗೆ ಮಂಡೆಬಿಸಿ

ಮೋದಿ ಮನಗೆದ್ದ ಮಹಿಳೆಗೆ ಬಿಜೆಪಿಗರಿಂದ ಗೌರವ

ಮಳೆ ಅವಾಂತರ: ಹಲವು ಕಡೆ ಗುಡ್ಡ ಕುಸಿತ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.