6
  • Latest

ಸಚಿವರಗೂ ಕಾಡಿದ ಜಲಕಂಟಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಚಿವರಗೂ ಕಾಡಿದ ಜಲಕಂಟಕ!

AchyutKumar by AchyutKumar
in ಸ್ಥಳೀಯ

ಭಟ್ಕಳದ ರಂಗಿನ ಕಟ್ಟೆ ಹಾಗೂ ಸಂಶುದ್ದಿನ್ ವೃತ್ತದ ಬಳಿ ಹೆದ್ದಾರಿ ಮೇಲೆ ನೀರು ನಿಂತಿದ್ದು, ವಾಹನ ಸವಾರರು ಪರದಾಟ ನಡೆಸಿದರು. ರಸ್ತೆ ಯಾವುದು? ಹೊಂಡ ಯಾವುದು? ಎಂದು ಅರಿವಿಗೆ ಬಾರದೇ ಜನ ವಾಹನ ಸಂಚಾರ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಅವರ ಬೆಂಗಾವಲು ಕಾರು ಸಹ ನೀರಿನಲ್ಲಿ ಸಿಲುಕಿದ್ದು, ಅವು 4 ನಿಮಿಷದ ನಂತರ ಹರಸಾಹಸದಿಂದ ಮುಂದೆ ಚಲಿಸಿದವು.
ಕಳೆದ ಅನೇಕ ವರ್ಷಗಳಿಂದ ಇಲ್ಲಿ ಈ ಸಮಸ್ಯೆ ಇದೆ. ಪ್ರತಿ ಮಳೆಗಾಲದಲ್ಲಿಯೂ ಹೆದ್ದಾರಿ ಮೇಲೆ ನೀರು ತುಂಬುತ್ತದೆ. ಇದರಿಂದ ಬೇರೆ ಬೇರೆ ಭಾಗಗಳಿಂದ ಬರುವ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯರಂತೂ ಎಷ್ಟು ಬೇಡಿಕೆ ಇಟ್ಟರೂ ನೀರು ನುಗ್ಗುವ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. `ಈ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಯೇ ಬರಬೇಕೆ?’ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ShareSendTweetShare
Previous Post

ಎಲ್ಲೆಂದರಲ್ಲಿ ಮದ್ಯ ಸೇವಿಸುವುದು ಅಪರಾಧ: ಕುಡುಕನ ನಶೆ ಇಳಿಸಿದ ಪೊಲೀಸರು!

Next Post

ರಂಗಿನಕಟ್ಟೆಯಲ್ಲಿ ರಂಗೇರಿದ ನೀರು | ಹೆದ್ದಾರಿ ಪ್ರಯಾಣಿಕರ ಪರದಾಟ | ಸಚಿವರ ಕಾರಿಗೂ ಜಲ ಕಂಟಕ

Next Post

ರಂಗಿನಕಟ್ಟೆಯಲ್ಲಿ ರಂಗೇರಿದ ನೀರು | ಹೆದ್ದಾರಿ ಪ್ರಯಾಣಿಕರ ಪರದಾಟ | ಸಚಿವರ ಕಾರಿಗೂ ಜಲ ಕಂಟಕ

ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ: ತಪ್ಪಿಸಲು ಬಂದ ಪಾಲಕರಿಗೂ ಥಳಿತ

ಸುಳ್ಳು ಹೇಳಿ ಸಿಕ್ಕಿಬಿದ್ದ ಪುರಸಭೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.