6
  • Latest

ಅವಾಂತರಗಳಿಗೆ ಅವೈಜ್ಞಾನಿಕ ಕೆಲಸವೇ ಕಾರಣ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅವಾಂತರಗಳಿಗೆ ಅವೈಜ್ಞಾನಿಕ ಕೆಲಸವೇ ಕಾರಣ!

AchyutKumar by AchyutKumar
in ರಾಜ್ಯ

ಅವೈಜ್ಞಾನಿಕ ಕಾಮಗಾರಿ, ಅಕ್ರಮ ಗಣಿಗಾರಿಕೆ, ಅಪಘಾತ, ದುಬಾರಿಯಾದ ಟೋಲ್ ಶುಲ್ಕ, ಗುಡ್ಡ ಕುಸಿತ, ಸರಿಯಾದ ಸೇವೆ ನೀಡದಿರುವಿಕೆ ಸೇರಿ ರಾಷ್ಟ್ರೀಯ ಹೆದ್ದಾರಿ – 66 ಅಗಲೀಕರಣ ಹೊಣೆ ಹೊತ್ತ ಐ ಆರ್ ಬಿ ಕಂಪನಿ ವಿರುದ್ಧ ನೂರಾರು ಆರೋಪಗಳಿವೆ. ಈ ಎಲ್ಲದರ ನಡುವೆ 10 ವರ್ಷ ಕಳೆದರೂ ಈ ಕಂಪನಿ ಚತುಷ್ಪದ ಹೆದ್ದಾರಿ ನಿರ್ಮಿಸುವಲ್ಲಿ ವಿಫಲವಾಗಿದೆ.
ಅವೈಜ್ಞಾನಿಕ ಕಾಮಗಾರಿಗೆ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ದಿನ ಒಂದೊoದು ಕಡೆ ಅಪಘಾತವಾಗುತ್ತಿದೆ. ಜಿಲ್ಲೆಯ ಭಟ್ಕಳದಿಂದ ಹಿಡಿದು ಕಾರವಾರದ ಮಾಜಾಳಿ ಗಡಿಯವರೆಗೆ ಸಾಗಿರುವ ಹೆದ್ದಾರಿ 66ರ ಅಗಲೀಕರಣ 2013ರಲ್ಲಿಯೇ ಪ್ರಾರಂಭವಾಗಿದ್ದರೂ ಇನ್ನೂ ಮುಗಿದಿಲ್ಲ.
ಎಲ್ಲೆಂದರಲ್ಲಿ ಡಿವೈಡರ್, ಸರಿಯಾದ ಕಾಮಗಾರಿ ಮುಗಿಸದೇ ಇರುವುದು, ಸರ್ವಿಸ್ ರಸ್ತೆಗಳನ್ನ ಸರಿಯಾಗಿ ಮಾಡದೇ ಇರುವುದು ಜನ ಸಾಮಾನ್ಯರಿಗೂ ಕಾಣುವ ಹಾಗಿದೆ. ಇದಲ್ಲದೇ ರಸ್ತೆಯಲ್ಲಿ ಹಲವೆಡೆ ನೀರು ಸಾಗಲು ಸರಿಯಾದ ಜಾಗವೇ ಇಲ್ಲ. ಇದರಿಂದ ಪ್ರತಿ ವರ್ಷದ ಮಳೆಗಾಲದಲ್ಲಿಯೂ ಕೃತಕ ನೆರೆ ಉಂಟಾಗುತ್ತಿದೆ. ಇಷ್ಟೆಲ್ಲ ಅವಾಂತರ ನಡೆಯುತ್ತಿದ್ದರೂ ಟೋಲ್ ಸಂಗ್ರಹ ಮಾತ್ರ ನಿಂತಿಲ್ಲ. ಜಿಲ್ಲೆಯ 2 ಕಡೆ ದುಬಾರಿ ಟೋಲ್ ಕೊಟ್ಟು ಜನ ಅಸ್ತವ್ಯಸ್ಥ ಹೆದ್ದಾರಿ ಪ್ರಯಾಣ ಮಾಡುತ್ತಿದ್ದಾರೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಸೆಲ್ಪಿ ಹುಚ್ಚಿಗೆ ಜೀವ ಬಿಡಬೇಡಿ!

Next Post

ಹೊಂಡಗಳಿ0ದ ಕೂಡಿದ ರಸ್ತೆ: ಶಾಲಾ ಮಕ್ಕಳಿಗೆ ತೊಂದರೆ

Next Post

ಹೊಂಡಗಳಿ0ದ ಕೂಡಿದ ರಸ್ತೆ: ಶಾಲಾ ಮಕ್ಕಳಿಗೆ ತೊಂದರೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ