6
  • Latest

ಅವಾಂತರಗಳಿಗೆ ಅವೈಜ್ಞಾನಿಕ ಕೆಲಸವೇ ಕಾರಣ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅವಾಂತರಗಳಿಗೆ ಅವೈಜ್ಞಾನಿಕ ಕೆಲಸವೇ ಕಾರಣ!

AchyutKumar by AchyutKumar
in ರಾಜ್ಯ
advt advt advt
ADVERTISEMENT
Advertisement. Scroll to continue reading.

ಅವೈಜ್ಞಾನಿಕ ಕಾಮಗಾರಿ, ಅಕ್ರಮ ಗಣಿಗಾರಿಕೆ, ಅಪಘಾತ, ದುಬಾರಿಯಾದ ಟೋಲ್ ಶುಲ್ಕ, ಗುಡ್ಡ ಕುಸಿತ, ಸರಿಯಾದ ಸೇವೆ ನೀಡದಿರುವಿಕೆ ಸೇರಿ ರಾಷ್ಟ್ರೀಯ ಹೆದ್ದಾರಿ – 66 ಅಗಲೀಕರಣ ಹೊಣೆ ಹೊತ್ತ ಐ ಆರ್ ಬಿ ಕಂಪನಿ ವಿರುದ್ಧ ನೂರಾರು ಆರೋಪಗಳಿವೆ. ಈ ಎಲ್ಲದರ ನಡುವೆ 10 ವರ್ಷ ಕಳೆದರೂ ಈ ಕಂಪನಿ ಚತುಷ್ಪದ ಹೆದ್ದಾರಿ ನಿರ್ಮಿಸುವಲ್ಲಿ ವಿಫಲವಾಗಿದೆ.
ಅವೈಜ್ಞಾನಿಕ ಕಾಮಗಾರಿಗೆ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ದಿನ ಒಂದೊoದು ಕಡೆ ಅಪಘಾತವಾಗುತ್ತಿದೆ. ಜಿಲ್ಲೆಯ ಭಟ್ಕಳದಿಂದ ಹಿಡಿದು ಕಾರವಾರದ ಮಾಜಾಳಿ ಗಡಿಯವರೆಗೆ ಸಾಗಿರುವ ಹೆದ್ದಾರಿ 66ರ ಅಗಲೀಕರಣ 2013ರಲ್ಲಿಯೇ ಪ್ರಾರಂಭವಾಗಿದ್ದರೂ ಇನ್ನೂ ಮುಗಿದಿಲ್ಲ.
ಎಲ್ಲೆಂದರಲ್ಲಿ ಡಿವೈಡರ್, ಸರಿಯಾದ ಕಾಮಗಾರಿ ಮುಗಿಸದೇ ಇರುವುದು, ಸರ್ವಿಸ್ ರಸ್ತೆಗಳನ್ನ ಸರಿಯಾಗಿ ಮಾಡದೇ ಇರುವುದು ಜನ ಸಾಮಾನ್ಯರಿಗೂ ಕಾಣುವ ಹಾಗಿದೆ. ಇದಲ್ಲದೇ ರಸ್ತೆಯಲ್ಲಿ ಹಲವೆಡೆ ನೀರು ಸಾಗಲು ಸರಿಯಾದ ಜಾಗವೇ ಇಲ್ಲ. ಇದರಿಂದ ಪ್ರತಿ ವರ್ಷದ ಮಳೆಗಾಲದಲ್ಲಿಯೂ ಕೃತಕ ನೆರೆ ಉಂಟಾಗುತ್ತಿದೆ. ಇಷ್ಟೆಲ್ಲ ಅವಾಂತರ ನಡೆಯುತ್ತಿದ್ದರೂ ಟೋಲ್ ಸಂಗ್ರಹ ಮಾತ್ರ ನಿಂತಿಲ್ಲ. ಜಿಲ್ಲೆಯ 2 ಕಡೆ ದುಬಾರಿ ಟೋಲ್ ಕೊಟ್ಟು ಜನ ಅಸ್ತವ್ಯಸ್ಥ ಹೆದ್ದಾರಿ ಪ್ರಯಾಣ ಮಾಡುತ್ತಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಸೆಲ್ಪಿ ಹುಚ್ಚಿಗೆ ಜೀವ ಬಿಡಬೇಡಿ!

Next Post

ಹೊಂಡಗಳಿ0ದ ಕೂಡಿದ ರಸ್ತೆ: ಶಾಲಾ ಮಕ್ಕಳಿಗೆ ತೊಂದರೆ

Next Post

ಹೊಂಡಗಳಿ0ದ ಕೂಡಿದ ರಸ್ತೆ: ಶಾಲಾ ಮಕ್ಕಳಿಗೆ ತೊಂದರೆ

ವರ್ಗಾವಣೆಯ ಪರ್ವಕಾಲ: ಬಿಜೆಪಿಗೆ ಅಸ್ತ್ರ - ಕಾಂಗ್ರೆಸ್‌ಗೆ ಮುಜುಗರ!

ಐ ಆರ್ ಬಿ ಅವಾಂತರ: ದೇವರ ಗುಡಿಗೂ ಕಂಟಕ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.