6
  • Latest

ವರ್ಗಾವಣೆಯ ಪರ್ವಕಾಲ: ಬಿಜೆಪಿಗೆ ಅಸ್ತ್ರ – ಕಾಂಗ್ರೆಸ್‌ಗೆ ಮುಜುಗರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವರ್ಗಾವಣೆಯ ಪರ್ವಕಾಲ: ಬಿಜೆಪಿಗೆ ಅಸ್ತ್ರ – ಕಾಂಗ್ರೆಸ್‌ಗೆ ಮುಜುಗರ!

AchyutKumar by AchyutKumar
in ರಾಜ್ಯ

ಉತ್ತರ ಕನ್ನಡ ಸೇರಿ ರಾಜ್ಯದ ಹಲವು ಕಡೆ ಉನ್ನತ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಅವಧಿ ಪೂರ್ಣಗೊಳ್ಳುವ ಮುನ್ನ ಅಧಿಕಾರಿಗಳ ವರ್ಗಾವಣೆ ನಡೆದಿರುವುದರಿಂದ ಕಡತಗಳಲ್ಲಿ ಪೂರ್ಣ ಪ್ರಮಾಣದಲ್ಲಿ ದಾಖಲಾಗದ ಅನೇಕ ಸಮಸ್ಯೆಗಳು ಹಾಗೇ ಉಳಿದಿವೆ. ಪ್ರಸ್ತುತ ಆಗಮಿಸಿದ ಹೊಸ ಅಧಿಕಾರಿಗಳಿಗೆ ಸಮಸ್ಯೆ ಎದುರಿಸುತ್ತಿದ್ದವರು ಇದೀಗ ಮತ್ತೊಮ್ಮೆ ಎಲ್ಲವನ್ನು ವಿವರಿಸಿ, ಮನವರಿಕೆ ಮಾಡಬೇಕಾದ ಅನಿವಾರ್ಯತೆ ಸೃಷ್ಠಿಯಾಗಿದೆ.
ಕಾರವಾರದಲ್ಲಿ ಕ್ರೀಡಾ ಚಟುವಟಿಕೆಯ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಟ್ಟಿ ಅವರಿಗೆ ಕಾರವಾರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಹನೇಹಳ್ಳಿ ಮನವಿ ಮಾಡಿದ್ದರು. ಅವರು ಕೆಲಸ ಮಾಡಿಕೊಡುವ ಹೊತ್ತಿಗೆ ವರ್ಗಾವಣೆ ಆದರು. ಅದಾದ ನಂತರ ಬಂದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಬಳಿ ಮತ್ತೆ ಎಲ್ಲಾ ವಿಚಾರಗಳ ಬಗ್ಗೆ ಮನವರಿಕೆ ಮಾಡಲಾಗಿದ್ದು, ಅವರು ಸಹ ಪೂರಕವಾಗಿ ಸ್ಪಂದಿಸಿದ್ದರು. ಆದರೆ, ಆ ಕೆಲಸ ಮಾಡಿಕೊಡುವ ಹೊತ್ತಿನಲ್ಲಿ ಗಂಗೂಬಾಯಿ ಮಾನೇಕರ್ ಸಹ ವರ್ಗವಾದರು. ಇದೀಗ ದಿಲೀಪ್ ಅವರು ಮತ್ತೆ ತಮ್ಮ ಅರ್ಜಿ ಹಿಡಿದು ಅಲೆದಾಡಬೇಕಿದೆ.
ಜಿಲ್ಲಾಧಿಕಾರಿ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರ್ಗಾವಣೆ ಸಹ ನಡೆದಿದೆ. ಪೊಲೀಸರಿಗೆ ಸಂಬoಧಿಸಿ ನಿರ್ಮಿಸಲಾದ ಮನೆಗಳ ಹಂಚಿಕೆ ಕೆಲಸ ಒಂದುವರೆ ವರ್ಷದಿಂದ ಬಾಕಿಯಿದೆ. ಅದನ್ನು ಅರ್ಹರಿಗೆ ವಿತರಿಸುವ ಮುನ್ನ ವರಿಷ್ಠಾಧಿಕಾರಿ ವರ್ಗವಾಗಿದ್ದು, ಸಮಸ್ಯೆ ಹಾಗೇ ಉಳಿದಿದೆ.
ಒಂದೇ ವಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ವರ್ಗಾವಣೆ ನಡೆದಿದ್ದು, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅಧಿಕಾರವಹಿಸಿಕೊಂಡು ಒಂದು ವರ್ಷ ಸಹ ಕಳೆದಿರಲಿಲ್ಲ. ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ವಿಷ್ಣುವರ್ಧನ್ ಸಹ ಅವಧಿಗೂ ಮುನ್ನ ವರ್ಗವಾಗಿದ್ದಾರೆ. ಈ ವೇಳೆ ಕೆಲ ಜಿಲ್ಲಾ ಮಟ್ಟದ ಅಧಿಕಾರಿಗಳ ವರ್ಗಾವಣೆ ಸಹ ನಡೆದಿದೆ. ಇನ್ನೂ ಅಧಿಕಾರಿಗಳ ವರ್ಗಾವಣೆ ವಿಚಾರ ಸದ್ಯ ಆಡಳಿತ ಪಕ್ಷ ಕಾಂಗ್ರೆಸ್‌ಗೆ ಮುಜುಗರದ ವಿಷಯವೂ ಹೌದು. `ವರ್ಗಾವಣೆ ದಂದೆ’ ಸಹಿಸುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಸಲ ಹೇಳಿದ್ದು, ಈ ವಿಚಾರ ಬಿಜೆಪಿಯ ಹೋರಾಟಕ್ಕೆ ಅಸ್ತ್ರವಾಗಿದೆ.

ShareSendTweetShare
Previous Post

ಹೊಂಡಗಳಿ0ದ ಕೂಡಿದ ರಸ್ತೆ: ಶಾಲಾ ಮಕ್ಕಳಿಗೆ ತೊಂದರೆ

Next Post

ಐ ಆರ್ ಬಿ ಅವಾಂತರ: ದೇವರ ಗುಡಿಗೂ ಕಂಟಕ!

Next Post

ಐ ಆರ್ ಬಿ ಅವಾಂತರ: ದೇವರ ಗುಡಿಗೂ ಕಂಟಕ!

ರಸ್ತೆಗಾಗಿ ಹೋರಾಟ: ಕೊಂಕಣಿ ಸಾಹಿತಿಗೆ ಚಪ್ಪಲಿ ತೋರಿಸಿದ ಅತಿಕ್ರಮಣದಾರ

ಅಪಾಯದ ಮಟ್ಟ ಮೀರಿ ಹರಿದ ಕಾಳಿ: ಅಣೆಕಟ್ಟಿನಿಂದ ನೀರು ಬಿಡುಗಡೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.