6
  • Latest
ನೆರೆ ಪ್ರದೇಶದಲ್ಲಿ ಶಾಸಕ ಸೈಲ್ ಸಂಚಾರ

ನೆರೆ ಪ್ರದೇಶದಲ್ಲಿ ಶಾಸಕ ಸೈಲ್ ಸಂಚಾರ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೆರೆ ಪ್ರದೇಶದಲ್ಲಿ ಶಾಸಕ ಸೈಲ್ ಸಂಚಾರ

AchyutKumar by AchyutKumar
in ಸ್ಥಳೀಯ
ನೆರೆ ಪ್ರದೇಶದಲ್ಲಿ ಶಾಸಕ ಸೈಲ್ ಸಂಚಾರ

ಕಾರವಾರ: ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ ಸೈಲ್ ಅವರು ಸೋಮವಾರ ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಭಾಗದ ಕಡಲ ಕೊರೆತ ಸ್ಥಳ ಪರಿಶೀಲಿಸಿ, `ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ದೇವಭಾಗದಿಂದ ಮಾಜಾಳಿ ವರೆಗೆ ಅಂದಾಜು 8ರಿಂದ 15 ಕೋಟಿ ವೆಚ್ವದಲ್ಲಿ ರಸ್ತೆ ನಿರ್ಮಾಣವಾಗಿದ್ದು, ತಡೆಗೊಡೆ ಕಾಮಗಾರಿ ಮಾಡದ ಕಾರಣ ಸಮುದ್ರದ ನೀರು ರಸ್ತೆ ದಾಟಿ ಮನೆಗಳಿಗೆ ನೀರು ನುಗ್ಗುತ್ತಿದೆ. ಈ ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಬಿಡುಗಡೆಯಾದ 10 ಕೋಟಿ ರೂಗಳನ್ನು 2022ನೇ ಸಾಲಿನಲ್ಲಿ ಸರ್ಕಾರ ಹಿಂದೆ ಪಡೆದಿದ್ದು, ಬಂದರು ಇಲಾಖೆಯಿಂದ ವರದಿ ಪಡೆದುಕೊಂಡು 10 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದರು. ಮಾಜಾಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಂದರು ಕಾಮಗಾರಿಯನ್ನು ಮೀನುಗಾರರಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಬೇಕು ಸ್ಥಳೀಯ ಮೀನುಗಾರರ ದೋಣಿ ನಿಲ್ಲಿಸಲು ಸೂಕ್ತ ರ್ಯಾಪ್ ವ್ಯವಸ್ಥೆ ಮಾಡುವಂತೆ ಹಾಗೂ ಪ್ರವಾಸೋದ್ಯಮ ಉದ್ದೇಶದಿಂದ ಗೋವಾ ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊAಡಿರುವ ತಿಳ್ಮಾತಿ ಕಡಲ ತೀರವನ್ನು ಅಭಿವೃದ್ಧಿ ಪಡಿಸಲು ಈ ಹಿಂದೆ ನಬಾರ್ಡ್’ನಲ್ಲಿ ಓಂ ಆಕಾರದಲ್ಲಿ ನೀಲನಕ್ಷೆ ಸಿದ್ದಪಡಿಸಿ ಅನುಮೋದನೆ ಪಡೆದಿದ್ದರೂ, ಕಾಮಗಾರಿ ಆರಂಭವಾಗದೇ ಹಾಗೇ ಉಳಿದುಕೊಂಡಿದ್ದು, ಈಗ ಪುನಃ ತಿಳ್ಮಾತಿ ಸಂಪರ್ಕಿಸಲು ತೂಗು ಸೇತುವೆ ಸೇರಿದಂತೆ ಈ ಹಿಂದೆ ರೂಪಿಸಿರುವ ನೀಲನಕ್ಷೆಯಂತೆ ಕಾಮಗಾರಿ ಕೈಗೊಳ್ಳಲು ಬಂದರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
`ಕೇರವಡಿಯ ಸೇತುವೆ ಹಾಗೂ ಗೋಕರ್ಣ ಮತ್ತು ಅಂಕೋಲಾ ಸಂಪರ್ಕಿಸುವ ಗಂಗವಾಳಿ ನದಿಗೆ ಅಡ್ಡಲಾಗಿ ಮಂಜುಗುಣಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಲಾಗುವುದು’ ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ ನಿಶ್ಚಲ್ ನರೋನಾ, ಕೆಪಿಸಿಎಲ್ ಅಧಿಕಾರಿಗಳು, ಕದ್ರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಹನುಮವ್ವ ಮತ್ತಿತರರು ಇದ್ದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಅಳವೆ ಪ್ರದೇಶದಲ್ಲಿ ದೊರೆತ ಯುವತಿಯ ಶವ

Next Post

ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರ ರಕ್ಷಣೆ: 313 ಜನರಿಗೆ ನೆರವಾದ ಕಾಳಜಿ ಕೇಂದ್ರ

Next Post

ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರ ರಕ್ಷಣೆ: 313 ಜನರಿಗೆ ನೆರವಾದ ಕಾಳಜಿ ಕೇಂದ್ರ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ