6
  • Latest

ನೆರೆ ಪ್ರವಾಹ: ಸಂತ್ರಸ್ತರ ಪರ ಶಾಸಕ – ಸಂಸದರ ಕಾಳಜಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೆರೆ ಪ್ರವಾಹ: ಸಂತ್ರಸ್ತರ ಪರ ಶಾಸಕ – ಸಂಸದರ ಕಾಳಜಿ

AchyutKumar by AchyutKumar
July 8, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಕರಾವಳಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕುಮಟಾದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಇಲ್ಲಿನ ಅನೇಕ ಮನೆಗಳ ಒಳಗೆ ನೀರು ನುಗ್ಗಿದ್ದು, ರಸ್ತೆ ಅಂಚಿನಲ್ಲಿ ಮೊಣಕಾಲಿನವರೆಗೆ ನೀರು ಹರಿಯುತ್ತಿದೆ. ದೀವಗಿ ಮಳಕೋಣ ಭಾಗದಲ್ಲಿ ರಸ್ತೆ ಕುಸಿದಿದೆ. ಊರಕೇರಿ, ಕೆಳಗಿನಕೇರಿ, ಹರಿಜನಕೇರಿ, ಕೋನಳ್ಳಿ, ಊರಕೇರಿ, ಹೆಬಳೆಹಿತ್ಲ, ದಾದುಮನೆ ಕೇರಿ ಹಲವು ಭಾಗಗಳಲ್ಲಿ ನೀರು ನುಗ್ಗಿದೆ. ದೀವಗಿ ಭಾಗದಲ್ಲಿ ಅಘನಾಶಿನಿ ನದಿಯ ದಡದಲ್ಲಿರುವ ಅನೇಕ ಮನೆಗಳು ಜಲಾವೃತಗೊಂಡಿದೆ.
ಜಲಾವೃತಗೊoಡ ಪ್ರದೇಶಗಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಸೋಮವಾರ ಭೇಟಿ ನೀಡಿದರು. ಶಾಸಕ ದಿನಕರ ಶೆಟ್ಟಿ ಅವರ ಜೊತೆಯಿದ್ದು, ಸಮಸ್ಯೆ ಆಲಿಸಿದರು. ಇಲ್ಲಿನ ಗುಂದ, ಶಶಿಹಿತ್ತಲು ಭಾಗದ ಜನ ತಮ್ಮ ಅಹವಾಲುಗಳನ್ನು ಹೇಳಿಕೊಂಡರು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರ ರಕ್ಷಣೆ: 313 ಜನರಿಗೆ ನೆರವಾದ ಕಾಳಜಿ ಕೇಂದ್ರ

Next Post

ಗಿಡ ಕಡಿಯಲು ಹೋದವ ಬೇರಿಗೆ ಸಿಲುಕಿ ಸಾವು!

Next Post
ಗಿಡ ಕಡಿಯಲು ಹೋದವ ಬೇರಿಗೆ ಸಿಲುಕಿ ಸಾವು!

ಗಿಡ ಕಡಿಯಲು ಹೋದವ ಬೇರಿಗೆ ಸಿಲುಕಿ ಸಾವು!

ಫೇಸ್ಬುಕ್ ನಂಬಿದವನ ಪಾಸ್‌ಬುಕ್ ಖಾಲಿ: ಪ್ರೊಫೆಸರ್ ಖಾತೆಗೆ 8 ಲಕ್ಷ ರೂ ಕನ್ನ!

ಶಿಕ್ಷಕನಿಗೆ ಒಲಿದ ಲಯನ್ಸ್ ಹುದ್ದೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.