6
  • Latest

ಫೇಸ್ಬುಕ್ ನಂಬಿದವನ ಪಾಸ್‌ಬುಕ್ ಖಾಲಿ: ಪ್ರೊಫೆಸರ್ ಖಾತೆಗೆ 8 ಲಕ್ಷ ರೂ ಕನ್ನ!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಫೇಸ್ಬುಕ್ ನಂಬಿದವನ ಪಾಸ್‌ಬುಕ್ ಖಾಲಿ: ಪ್ರೊಫೆಸರ್ ಖಾತೆಗೆ 8 ಲಕ್ಷ ರೂ ಕನ್ನ!

ಪಾಠ ಮಾಡುವುದು ಬಿಟ್ಟು ಪಡ್ಡೆ ಹಿಂದೆ ಹೋದವನಿಗೆ ಮೋಸ

AchyutKumar by AchyutKumar
in ರಾಜ್ಯ
advt advt advt
ADVERTISEMENT
Advertisement. Scroll to continue reading.

ವೃತ್ತಿಯಲ್ಲಿ ಪ್ರೋಫೆಸರ್ ಆಗಿರುವ ಮಹಮದ್ (40) ಎಂಬಾತರು ಅತ್ಯಧಿಕ ಹಣಗಳಿಸುವ ಆಸೆಗೆ ಬಿದ್ದು ತಮ್ಮ ದುಡಿಮೆಯ ಹಣವನ್ನು ಕಳೆದುಕೊಂಡಿದ್ದಾರೆ!
ಜೊಯಿಡಾ ಗೌಳಿವಾಡದ ಸಹಾಯಕ ಪ್ರಾಧ್ಯಾಪಕರಾಗಿರುವ ಮಹಮದ್ ಮೂಲತಃ ಮೈಸೂರಿನವರು. ಜುಲೈ 2ರಂದು ಫೇಸ್ಬುಕ್ ಜಾಹೀರಾತು ನಂಬಿದ ಅವರು ವಾಟ್ಸಪ್ ಮೂಲಕ ಇಬ್ಬರನ್ನು ಪರಿಚಯಿಸಿಕೊಂಡಿದ್ದು, ಅವರ ಮೂಲಕ ಆಫ್ ಬಳಸಿ ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿದ್ದರು. ಆನ್‌ಲೈನ್ ಮೂಲಕ ಪರಿಚಯ ಆದವರು ಶೇರು ಮಾರುಕಟ್ಟೆ ಬಗ್ಗೆ ಅವರಿಗೆ ನಿರಂತರ ಮಾಹಿತಿ ನೀಡುತ್ತಿದ್ದು, ಅವರು ಹೇಳಿದ ಕಡೆ ಇವರು ಹೂಡಿಕೆ ಮಾಡುತ್ತಿದ್ದರು. ಮೊದಲ ಎರಡು ದಿನ ಹೂಡಿದ ಹಣಕ್ಕೆ ಶೇ 6ರಷ್ಟು ಲಾಭ ಪಡೆದಿದ್ದರು. ಇದೇ ರೀತಿ ಮುಂದುವರೆಯುವ ಉದ್ದೇಶದಿಂದ ಇನ್ನಷ್ಟು ಹಣ ಹೂಡಿಕೆ ಮಾಡಿದಾಗಲೂ ಅತ್ಯಧಿಕ ಲಾಭ ದೊರೆಯಿತು.
ಇದಾದ ನಂತರ ವಂಚಕರು ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಲಾಭ ಸಿಗುತ್ತದೆ ಎಂದು ನಂಬಿಸಿ, ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವಂತೆ ತಿಳಿಸಿದ್ದರು. ಇದನ್ನು ನಂಬಿದ ಮಹಮದ್ ಹಂತ ಹಂತವಾಗಿ 89 ಲಕ್ಷ ರೂ ಮೊತ್ತವನ್ನು ಅವರ ಖಾತೆಗೆ ವರ್ಗಾಯಿಸಿ, ಮೋಸ ಹೋಗಿದ್ದಾರೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಗಿಡ ಕಡಿಯಲು ಹೋದವ ಬೇರಿಗೆ ಸಿಲುಕಿ ಸಾವು!

Next Post

ಶಿಕ್ಷಕನಿಗೆ ಒಲಿದ ಲಯನ್ಸ್ ಹುದ್ದೆ

Next Post

ಶಿಕ್ಷಕನಿಗೆ ಒಲಿದ ಲಯನ್ಸ್ ಹುದ್ದೆ

ಕುಮಟಾ-ಹೊನ್ನಾವರ: ನಾಳೆಯೂ ಶಾಲೆಗೆ ರಜೆ!

`ಸಮಾಜದ ಮೌಲ್ಯ ಹೆಚ್ಚಿಸುವಲ್ಲಿ ತಾಳಮದ್ದಲೆ ಪಾತ್ರ ದೊಡ್ಡದು'

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.