6
  • Latest

4 ಸಾವಿರ ಲಂಚ ಪಡೆದವರಿಗೆ ಒಂದುವರೆ ವರ್ಷ ಜೈಲು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

4 ಸಾವಿರ ಲಂಚ ಪಡೆದವರಿಗೆ ಒಂದುವರೆ ವರ್ಷ ಜೈಲು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದ ಯಲ್ಲಾಪುರ ಪಟ್ಟಣ ಪಂಚಾಯತ ತೆರಿಗೆ ವಸೂಲಿ ಸಹಾಯಕ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಎಂಬಾತರಿಗೆ ಒಂದುವರೆ ವರ್ಷ ಜೈಲು ಶಿಕ್ಷೆ ಜೊತೆ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಈತನಿಗೆ ಲಂಚ ಸ್ವೀಕರಿಸಲು ತಿಳಿಸಿದ ಪ್ರಕಾಶ ಕೃಷ್ಣ ನಾಯ್ಕ ಎಂಬಾತನಿಗೂ ಇದೇ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಉದ್ಯಮನಗರದ ಮಂಜುನಾಥ ಹೆಗಡೆ ಎಂಬಾತರು ಮನೆಗೆ ಹೊಸದಾಗಿ ವಿದ್ಯುತ್ ಪಡೆಯಲು ಹೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಹೆಸ್ಕಾಂ’ನವರು ಮನೆಯ ದಾಖಲೆ ಒದಗಿಸುವಂತೆ ಸೂಚಿಸಿದ್ದರು. ಅದರ ಪ್ರಕಾರ ಪಟ್ಟಣ ಪಂಚಾಯತಗೆ ತೆರಳಿದ ಮಂಜುನಾಥ ಹೆಗಡೆ ಅಲ್ಲಿ ಪ್ರಕಾಶ ಕೃಷ್ಣ ನಾಯ್ಕ ಎಂಬಾತರನ್ನು ಭೇಟಿ ಮಾಡಿ, ಮನೆಯ ಉತಾರ್ ನೀಡುವಂತೆ ಮನವಿ ಮಾಡಿದ್ದರು. ಇದಕ್ಕೆ ಪ್ರಕಾಶ ನಾಯ್ಕ ಮೇಲಧಿಕಾರಿಗಳ ಹೆಸರಿನಲ್ಲಿ 6 ಸಾವಿರ ರೂ ಲಂಚ ಬೇಡಿದ್ದು, 4 ಸಾವಿರ ರೂಪಾಯಿಯನ್ನು ಪ್ರತಾಪನಿಗೆ ನೀಡುವಂತೆ ಸೂಚಿಸಿದ್ದರು. ಅದರ ಪ್ರಕಾರ 4 ಸಾವಿರ ರೂ ಹಣ ಪಡೆಯುವ ವೇಳೆ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಲೋಕಾಯುಕ್ತ ದಾಳಿಗೆ ಒಳಗಾಗಿ ಇದೀಗ ಆರು ತಿಂಗಳ ಜೈಲು ಹಾಗೂ 2 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. ಮೇಲಧಿಕಾರಿಗಳ ಹೆಸರಿನಲ್ಲಿ ಲಂಚ ಬೇಡಿದ ಪ್ರಕಾಶ ನಾಯ್ಕ’ಗೂ ನ್ಯಾಯಾಲಯ ಜೈಲು ಹಾಗೂ ದಂಡ ವಿಧಿಸಿದೆ. ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಡಿ.ಎಸ್.ವಿಜಯ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಜುಲೈ 10: ಕಾರವಾರ – ಕುಮಟಾದಲ್ಲಿ ಕರೆಂಟ್ ಇರಲ್ಲ

Next Post

ಉತ್ತರ ಕನ್ನಡದ ಅಭಿವೃದ್ಧಿ ನನ್ನ ಹೊಣೆ: ಸಂಸದ ಕಾಗೇರಿ

Next Post

ಉತ್ತರ ಕನ್ನಡದ ಅಭಿವೃದ್ಧಿ ನನ್ನ ಹೊಣೆ: ಸಂಸದ ಕಾಗೇರಿ

ಆಂಬುಲೆನ್ಸ್ ಓಡಿಸಿದ ಮಾಜಿ ಲಾರಿ ಚಾಲಕ!

ಖಾಸಗಿ ರೆಸಾರ್ಟಿನಲ್ಲಿ ಸರ್ಕಾರಿ ದಿನಾಚರಣೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.