ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ನದಿಗಳು ಭರ್ತಿಯಾಗಿದ್ದು, ಜಲಾಶಯಗಳ ನೀರಿನ ಮಟ್ಟ ಸಹ ಏರಿಕೆಯಾಗಿದೆ. ಜಲಾಶಯಗಳ ಗರಿಷ್ಟ ನೀರಿನ ಮಟ್ಟ ಎಷ್ಟು ಹಾಗೂ ಜಲಾಶಯಗಳಲ್ಲಿ ಸದ್ಯ ಎಷ್ಟು ಪ್ರಮಾಣದಲ್ಲಿ ನೀರಿದೆ? ಎಂಬ ಮಾಹಿತಿ ಇಲ್ಲಿದೆ..
ಶ್ರೀ ನ್ಯೂಸ್ ವೆಬ್ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.
Discussion about this post