ಮೈಸೂರು: `ಗ್ಯಾರಂಟಿ ಯೋಜನೆ ಜನರಿಗೆ ಇಷ್ಟ ಆಗಿಲ್ಲ ಅದರಿಂದ ಪ್ರಯೋಜನವೂ ಇಲ್ಲ. ಹೀಗಾಗಿ ಯೋಜನೆಗಳನ್ನು ಸ್ಥಗಿತಗೊಳಿಸಿ’ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ಹೇಳಿದ್ದಾರೆ. ಎಂ ಲಕ್ಷö್ಮಣ ಈ ಕ್ಷೇತ್ರದ ಕಾಂಗ್ರೆಸ್ ನಾಯಕ ಅಭ್ಯರ್ಥಿಯೂ ಆಗಿದ್ದರು.
`ಗ್ಯಾರಂಟಿ ಇಷ್ಟವಿಲ್ಲವೆಂದು ಫಲಿತಾಂಶ ಮೂಲಕ ತೋರಿಸಿದ್ದಾರೆ. ಶೇ.೭೦ರಷ್ಟು ಮೇಲ್ವರ್ಗದವರು ಈ ಗ್ಯಾರಂಟಿ ಯೋಜನೆ ಫಲಾನುಭವಿಗಳು. ೨೫ ಸಾವಿರ ರೂ ಸಂಬಳ ಪಡೆಯುವ ವ್ಯಕ್ತಿಗೆ ಫ್ರೀ ಕರೆಂಟ್ ಕೊಟ್ರೆ ಹೇಗೆ?’ ಎಂದು ಅವರು ಪ್ರಶ್ನಿಸಿದ್ದಾರೆ.
Discussion about this post