6
  • Latest

ಮುಂಗಾರು ಮಳೆಯೇ.. ಏನು ನಿನ್ನ ಹನಿಗಳ ಲೀಲೆ…

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಂಗಾರು ಮಳೆಯೇ.. ಏನು ನಿನ್ನ ಹನಿಗಳ ಲೀಲೆ…

AchyutKumar by AchyutKumar
in ಸ್ಥಳೀಯ

ಕರಾವಳಿಯಲ್ಲಿ ಮುಂಗಾರು ಮಳೆ ಜೋರಾಗಿದೆ. ಹೊನ್ನಾವರ – ಕುಮಟಾ ಭಾಗದ ಹಲವು ಭಾಗಗಳು ಜಲಾವೃತಗೊಂಡಿದ್ದು, ಜನರಿಗೆ ಕಾಳಜಿ ಕೇಂದ್ರ ಅನಿವಾರ್ಯವಾಗಿದೆ.
ಆರು ದಿನದಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಹಳ್ಳಗಳು ತುಂಬಿ ಹರಿಯುತ್ತಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗುತ್ತಿದ್ದು, ನದಿ ತೀರದ ತೋಟಗಳು ಜವಳಿಗೆ ನಲುಗಿದೆ. ಐಆರ್‌ಬಿ ಕಂಪನಿಯ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತ ಸಾಮಾನ್ಯವಾಗಿದೆ. ಇದರ ಜೊತೆ ಹೆದ್ದಾರಿಯುದ್ದಕ್ಕೂ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ. ವಿದ್ಯುತ್ ತಂತಿಗಳ ಮರ ಬೀಳುವುದು, ವಿದ್ಯುತ್ ಕಡಿತ ಸಾಮಾನ್ಯವಾಗಿದೆ.
ಹೊನ್ನಾವರದ ಗುಂಡಬಾಳ, ಭಾಸ್ಕೇರಿ, ಬಡಗಣೆ ಹೊಳೆಯ ನದಿ ತೀರ ಪ್ರದೇಶದ ಹಲವು ಮನೆಗಳು ಜಲಾವೃತಗೊಂಡಿದ್ದು, ಅನೇಕರು ಸಂಬAಧಿಕರ ಮನೆಗೆ ಹೋಗಿದ್ದಾರೆ. ಇನ್ನೂ ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಗುಂಡಿಬೈಲ್, ಹರಡಸೆ, ಹಾಡಗೇರಿ, ಹಡಿನಬಾಳ, ಮುಟ್ಟಾ, ಕಡಗೇರಿ, ಖರ್ವಾ ಭಾಸ್ಕೇರಿ, ಗಜನಿಕೇರಿ ಊರಿನ ಸುತ್ತಲು ನೀರು ನಿಂತಿದ್ದು, ಪ್ರವೇಶ ಅಸಾಧ್ಯ ಎಂಬAತಾಗಿದೆ. ಅಡಿಕೆ ಮರದ ಬುಡದಲ್ಲಿ ನೀರು ನಿಂತಿದ್ದರಿAದ ಕೊಳೆರೋಗ ಕಾಡುತ್ತಿದೆ.

ShareSendTweetShare
Previous Post

ಜುಲೈ 10: ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

Next Post

ಕಾಗೇರಿಗೆ 64: ಸಂಸದರ ಒಳಿತಿಗೆ ವನವಾಸಿ ವಿದ್ಯಾರ್ಥಿಗಳ ಪ್ರಾರ್ಥನೆ

Next Post

ಕಾಗೇರಿಗೆ 64: ಸಂಸದರ ಒಳಿತಿಗೆ ವನವಾಸಿ ವಿದ್ಯಾರ್ಥಿಗಳ ಪ್ರಾರ್ಥನೆ

ಹೆದ್ದಾರಿ ಹೊಂಡಕ್ಕೆ ಹೊಣೆ ಯಾರು? ಗುಂಡಿಯ ಆಳ-ಅಗಲ ಅರಿಯುವವರಾರು?

ವಿಶ್ವದರ್ಶನ: ಮೊದಲ ಪರೀಕ್ಷೆಯಲ್ಲಿಯೇ ಯಶಸ್ಸು ಕಂಡ ಬಿಸಿಎ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.