6
  • Latest

ಹೆದ್ದಾರಿ ಹೊಂಡಕ್ಕೆ ಹೊಣೆ ಯಾರು? ಗುಂಡಿಯ ಆಳ-ಅಗಲ ಅರಿಯುವವರಾರು?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಹೆದ್ದಾರಿ ಹೊಂಡಕ್ಕೆ ಹೊಣೆ ಯಾರು? ಗುಂಡಿಯ ಆಳ-ಅಗಲ ಅರಿಯುವವರಾರು?

AchyutKumar by AchyutKumar
in ದೇಶ - ವಿದೇಶ

ಜೋಯಿಡಾ: ಬೆಳಗಾವಿ-ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಿನೈಘಾಟದಿಂದ ಅನಮೋಡವರೆಗೆ ಸಂಪೂರ್ಣ ಹಾಳಾಗಿದೆ. ಇದರಿಂದ ವಾಹನಸವಾರರು ಹೈರಣಾಗಿದ್ದಾರೆ.
ರಾಮನಗರದಿಂದ ಅನಮೋಡವರೆಗೆ ರಸ್ತೆ ಕೆಲಸ ಪ್ರಾರಂಭಿಸಿ ಆರು ವರ್ಷ ಕಳೆದಿದೆ. ಆದರೂ ಕೆಲಸ ಮುಗಿದಿಲ್ಲ. ಗುತ್ತಿಗೆಪಡೆದ ಡಿ.ಪಿ.ಎಲ್ ಕಂಪನಿ ಅರೆಬರೆ ಕೆಲಸ ಮಾಡಿದ್ದು, ರಸ್ತೆಯ ಎಲ್ಲಾ ಕಡೆ ಹೊಂಡಗಳು ಕಾಣುತ್ತಿವೆ. ಇದರಿಂದ ಅಪಘಾತಗಳ ಪ್ರಮಾಣವೂ ಹೆಚ್ಚಾಗಿದೆ. ರಾತ್ರಿ ಅವಧಿಯಲ್ಲಿ ಸಂಚರಿಸುವವರಿಗೆ ರಸ್ತೆಯ ಹೊಂಡ ಗುರುತಿಸುವುದೇ ದೊಡ್ಡ ಕೆಲಸವಾಗಿದೆ.
ಮಳೆಗಾಲಲದಲ್ಲಿ ಹೊಂಡದ ಆಳ-ಅಗಲ ಅಳೆದು ವಾಹನ ಓಡಿಸುವುದು ಸವಾಲಾಗಿದೆ. ಪ್ರತಿ ವರ್ಷ ಹೆದ್ದಾರಿ ಪ್ರಾಧಿಕಾರ ಹೊಂಡ ಮುಚ್ಚುತ್ತದೆ. ಆದರೆ, ಮಳೆಗಾಲದಲ್ಲಿ ಮತ್ತೆ ಹೊಂಡ ಬೀಳುತ್ತದೆ. ಕಳಪೆ ಕಾಮಗಾರಿಯೇ ಇದಕ್ಕೆ ಕಾರಣ ಎಂಬುದು ಜನರ ದೂರು.

ADVERTISEMENT

ಶಾಲಾ ಮಕ್ಕಳಿಗೂ ಸಮಸ್ಯೆ:
ರಸ್ತೆ ಹಾಳಾದ ಕಾರಣ ಈ ಭಾಗದ ಶಾಲಾ ಮಕ್ಕಳಿಗೆ ಸರಿಯಾದ ಸಮಯಕ್ಕೆ ಬಸ್ಸುಗಳನ್ನು ಹಿಡಿಯಲು ಸಾಧ್ಯವಾಗುತ್ತಿಲ್ಲ. ಬಸ್ಸಿನಲ್ಲಿಯೂ ಸಾಮರ್ಥ್ಯಕ್ಕಿಂತ ಅಧಿಕ ಪ್ರಯಾಣಿಕರನ್ನು ತುಂಬುವುದರಿAದ ಬಸ್ಸು ಹೊಂಡಗಳನ್ನು ಹಾರಿದಾಗ ಮೂಳೆ ಮುರಿದ ಅನುಭವ ಆಗುವುದು ಸಾಮಾನ್ಯ.

ಜಲ್ಲಿಕಲ್ಲಾದರೂ ಹಾಕಿ:
`ಶಾಸಕ ಆರ್ ವಿ ದೇಶಪಾಂಡೆ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಇಲ್ಲಿನವರ ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು. ತುರ್ತಾಗಿ ಹೆದ್ದಾರಿ ಹೊಂಡಕ್ಕೆ ಜಲ್ಲಿ ಕಲ್ಲುಗಳನ್ನಾದರೂ ಹಾಕಿ ಅಪಘಾತದ ಪ್ರಮಾಣ ತಪ್ಪಿಸಬೇಕು’ ಎಂಬುದು ಜನರ ಮನವಿ.

Advertisement. Scroll to continue reading.

ಸುದ್ದಿ ಕೃಫೆ: ಸಂದೇಶ ದೇಸಾಯಿ, `ನುಡಿಜೇನು’

Advertisement. Scroll to continue reading.
Previous Post

ಕಾಗೇರಿಗೆ 64: ಸಂಸದರ ಒಳಿತಿಗೆ ವನವಾಸಿ ವಿದ್ಯಾರ್ಥಿಗಳ ಪ್ರಾರ್ಥನೆ

Next Post

ವಿಶ್ವದರ್ಶನ: ಮೊದಲ ಪರೀಕ್ಷೆಯಲ್ಲಿಯೇ ಯಶಸ್ಸು ಕಂಡ ಬಿಸಿಎ

Next Post

ವಿಶ್ವದರ್ಶನ: ಮೊದಲ ಪರೀಕ್ಷೆಯಲ್ಲಿಯೇ ಯಶಸ್ಸು ಕಂಡ ಬಿಸಿಎ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ