6
  • Latest

ಅಂಕೋಲಾ: ಅಧಿಕಾರಿಗಳ ಚಳಿ ಬಿಡಿಸಿದ ಶಾಸಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಕೋಲಾ: ಅಧಿಕಾರಿಗಳ ಚಳಿ ಬಿಡಿಸಿದ ಶಾಸಕ

AchyutKumar by AchyutKumar
in ಸ್ಥಳೀಯ

ಅಂಕೋಲಾ: ಧಾರಾಕಾರ ಮಳೆಗೆ ಬಡವರ ಮನೆಗಳಿಗೆ ಹಾನಿಯಾಗಿದ್ದು, ಹಾನಿಗೆ ಒಳಪಡಬಹುದಾದ ಪ್ರದೇಶಗಳ ಪಟ್ಟಿ ನೀಡುವಲ್ಲಿ ವಿಫಲವಾದ ಅಧಿಕಾರಿಗಳನ್ನು ಶಾಸಕ ಸತೀಶ್ ಸೈಲ್ ತರಾಟೆಗೆ ತೆಗೆದುಕೊಂಡರು.
ಹಾರವಾಡದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮೀನುಗಾರರ ಗುಡಿಸಲುಗಳಿಗೆ ಹಾನಿಯಾಗಿದೆ. ಇದನ್ನು ಪರಿಶೀಲಿಸಿದ ಸೈಲ್ `ಮೀನುಗಾರರ ಸಮಸ್ಯೆಗೆ ಅಧಿಕಾರಿಳು ಸ್ಪಂದಿಸಬೇಕು’ ಎಂದು ಸೂಚಿಸಿದರು. `ಪ್ರವಾಹದ ಸೂಚನೆ ಬಂದ ತಕ್ಷಣ ಅದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.
ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಅಥಿಕ್ ಹಾಗೂ ಸರ್ಕಾರದ ಕಾರ್ಯದರ್ಶಿ ಡಾ.ಎನ್ ಮಂಜುಳಾ ಅವರಿಗೆ ಫೋನ್ ಮಾಡಿ ಕಡಲು ಕೊರೆತ ಸಮಸ್ಯೆ ಬಗೆಹರಿಸುವಂತೆ ಹೇಳಿದರು.

ShareSendTweetShare
Previous Post

ಕಳ್ಳನ ಜೊತೆ ಕೈ ಜೋಡಿಸಿದ ಪುರಸಭೆ ಸದಸ್ಯ!

Next Post

ಟ್ಯಾಂಕರ್’ಗೆ ಗುದ್ದಿದ ಸ್ಕೂಟಿ: ನಿವೃತ್ತ ಶಿಕ್ಷಕ ಸಾವು

Next Post

ಟ್ಯಾಂಕರ್'ಗೆ ಗುದ್ದಿದ ಸ್ಕೂಟಿ: ನಿವೃತ್ತ ಶಿಕ್ಷಕ ಸಾವು

ಮಗನ ಸಾಲ ತೀರಿಸಿದ ಅಪ್ಪ: ಮನನೊಂದು ಮನೆ ಬಿಟ್ಟು ಹೋದ ಪುತ್ರ!

ಮಹಿಳೆಯ ಜೀವ ಉಳಿಸಲು ರಿಕ್ಷಾ ಚಾಲಕರ ಗುದ್ದಾಟ: ಕೊನೆಗೂ ಫಲ ನೀಡದ ಪ್ರಯತ್ನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.