6
  • Latest

ಜನಸ್ಪಂದನಾ ಸಭೆ: ಸಮಸ್ಯೆ ಹೇಳಿಕೊಳ್ಳಲು ಆಗಮಿಸುವವರಿಗೆ ಸಮಸ್ಯೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನಸ್ಪಂದನಾ ಸಭೆ: ಸಮಸ್ಯೆ ಹೇಳಿಕೊಳ್ಳಲು ಆಗಮಿಸುವವರಿಗೆ ಸಮಸ್ಯೆ!

ಹೊರಗಡೆ ಅಲಂಕಾರ - ಒಳಗಡೆ ಅಶುಚಿತ್ವ

AchyutKumar by AchyutKumar
in ಸ್ಥಳೀಯ

ಕುಮಟಾ:: ಜುಲೈ 11 ಕುಮಟಾದ ಟೌನ್‌ಹಾಲಿನಲ್ಲಿ `ಜನಸ್ಪಂದನಾ ಸಭೆ’ ನಡೆಸಲು ಉದ್ದೇಶಿಸಲಾಗಿದೆ. ಆದರೆ, ಇಲ್ಲಿ ಫ್ಯಾನ್ ತಿರುಗಲ್ಲ. ಶೌಚಾಲಯ ಸರಿಯಿಲ್ಲ. ಮೈಕ್ ಹಾಕಿದರೂ ಕೊನೆಯವರೆಗೆ ಧ್ವನಿ ಕೇಳಲ್ಲ. ಈ ಹಿಂದೆ ನಡೆದ ಅನೇಕ ಸಭೆಗಳಲ್ಲಿ ಹೀಗೆ ಆದರೂ, ಅಧಿಕಾರಿಗಳು ಮಾತ್ರ ಉತ್ತಮ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಕಡೆ ಸಭೆ ಆಯೋಜಿಸುತ್ತಿಲ್ಲ ಎಂಬ ದೂರು ಕೇಳಿಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಅವರ ಬಳಿ ಸಮಸ್ಯೆ ಹೇಳಿಕೊಳ್ಳಲು ಆಗಮಿಸುವವರಿಗೆ ಸಮಸ್ಯೆ ಆಗುವ ಸಾಧ್ಯತೆ ಜಾಸ್ತಿಯಿದೆ. ಕೆಲ ದಿನಗಳ ಹಿಂದೆ ಕುಮಟಾ ಶಾಸಕ ದಿನಕರ ಶೆಟ್ಟಿ ನೇತೃತ್ವದಲ್ಲಿ ತಾಲೂಕಾ ಮಟ್ಟದ ಜನಸ್ಪಂದನ ಸಭೆ ಇಲ್ಲಿ ನಡೆದಿತ್ತು. ಆಗ ಅನೇಕರು ಅವ್ಯವಸ್ಥೆಯ ಬಗ್ಗೆ ದೂರಿದ್ದರು. ಆದರೂ, ಇಲ್ಲಿಯೇ ಸಭೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಸರ್ಕಾರಿ ಅಧೀನದಲ್ಲಿರುವ ಕಟ್ಟಡ ಇದಾಗಿದ್ದು, ಎಲ್ಲವೂ ಸರಿಯಾಗಿದ್ದರೆ ಯಾರೂ ತಕರಾರು ಮಾಡುತ್ತಿರಲಿಲ್ಲ. ಆದರೆ, ಸಭೆ ನಡೆಯುವ ಸ್ಥಳವನ್ನು ಸ್ವಚ್ಛವಾಗಿರಿಸಿಕೊಳ್ಳಲು ಸಹ ಆಸಕ್ತಿ ತೋರಿದವರಿಲ್ಲ. ಆಗಮಿಸುವ ಜನಪ್ರತಿನಿಧಿಗಳು ಕಟ್ಟಡದ ಸುತ್ತ ಒಮ್ಮೆ ಸುತ್ತಿದರೆ ಅಲ್ಲಿನ ಅಶುಚಿತ್ವ ಅರಿವಿಗೆ ಬರುತ್ತದೆ ಎಂಬುದು ಸ್ಥಳೀಯರ ಮಾತು.

ShareSendTweetShare
Previous Post

ಕಾಗೇರಿ ಜನ್ಮದಿನ: ವಜ್ರಳ್ಳಿಯಲ್ಲಿ ವಿಶೇಷ ಪೂಜೆ

Next Post

ಅವ್ಯವಸ್ಥೆಯ ಆಗರ: ಜನಸ್ಪಂದನಾ ಸಭೆ ರದ್ದು

Next Post

ಅವ್ಯವಸ್ಥೆಯ ಆಗರ: ಜನಸ್ಪಂದನಾ ಸಭೆ ರದ್ದು

ಅಂಗನವಾಡಿ ಮಕ್ಕಳ ಸ್ಥಿತಿ ಅಯೋಮಯ: ಅಧ್ಯಯನ ನಡೆಸಿದ ನ್ಯಾಯಾಧೀಶೆ

BSNL ನೆಟ್‌ವರ್ಕ ಇದೀಗ ವ್ಯಾಪ್ತಿ ಪ್ರದೇಶದ ಒಳಗೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.