6
  • Latest

ಅವ್ಯವಸ್ಥೆಯ ಆಗರ: ಜನಸ್ಪಂದನಾ ಸಭೆ ರದ್ದು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅವ್ಯವಸ್ಥೆಯ ಆಗರ: ಜನಸ್ಪಂದನಾ ಸಭೆ ರದ್ದು

AchyutKumar by AchyutKumar
in ಸ್ಥಳೀಯ

ಕುಮಟಾ: ಅವ್ಯವಸ್ಥೆಯ ಆಗರವಾಗಿದ್ದ ಟೌನ್‌ಹಾಲ್’ನಲ್ಲಿ ಜುಲೈ 11ರಂದು ಆಯೋಜಿಸಿದ್ದ ಜನಸ್ಪಂದನಾ ಸಭೆ ರದ್ದಾಗಿದೆ.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಜು 11 ರಂದು ಕುಮಟಾ ತಾಲೂಕಿನ ಪುರಭವನದಲ್ಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆ ಆಯೋಜಿಸುವ ಆವರಣ ಸರಿಯಾಗಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಅಲ್ಲಿ ನಡೆಯಬೇಕಿದ್ದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಅನಿವಾರ್ಯ ಕಾರಣದಿಂದ ಮುಂದೂಡಿರುವ ಬಗ್ಗೆ ಜಿಲ್ಲಾಡಳಿತ ತಿಳಿಸಿದೆ. ಮುಂದಿನ ದಿನಾಂಕ ಹಾಗೂ ಸ್ಥಳದ ಬಗ್ಗೆ ಮಾಹಿತಿ ಬಂದಿಲ್ಲ.

ShareSendTweetShare
Previous Post

ಜನಸ್ಪಂದನಾ ಸಭೆ: ಸಮಸ್ಯೆ ಹೇಳಿಕೊಳ್ಳಲು ಆಗಮಿಸುವವರಿಗೆ ಸಮಸ್ಯೆ!

Next Post

ಅಂಗನವಾಡಿ ಮಕ್ಕಳ ಸ್ಥಿತಿ ಅಯೋಮಯ: ಅಧ್ಯಯನ ನಡೆಸಿದ ನ್ಯಾಯಾಧೀಶೆ

Next Post

ಅಂಗನವಾಡಿ ಮಕ್ಕಳ ಸ್ಥಿತಿ ಅಯೋಮಯ: ಅಧ್ಯಯನ ನಡೆಸಿದ ನ್ಯಾಯಾಧೀಶೆ

BSNL ನೆಟ್‌ವರ್ಕ ಇದೀಗ ವ್ಯಾಪ್ತಿ ಪ್ರದೇಶದ ಒಳಗೆ!

ಶಾಲಾ ಮಕ್ಕಳ ಬಿಸಿಯೂಟ ಸವಿದ ತಾಪಂ ಅಧಿಕಾರಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.