6
  • Latest

ಅಂಗನವಾಡಿ ಮಕ್ಕಳ ಸ್ಥಿತಿ ಅಯೋಮಯ: ಅಧ್ಯಯನ ನಡೆಸಿದ ನ್ಯಾಯಾಧೀಶೆ

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಗನವಾಡಿ ಮಕ್ಕಳ ಸ್ಥಿತಿ ಅಯೋಮಯ: ಅಧ್ಯಯನ ನಡೆಸಿದ ನ್ಯಾಯಾಧೀಶೆ

ಆಡಳಿತ ಸುಧಾರಣೆಗಾಗಿ ಆಯೋಗಕ್ಕೆ ವರದಿ | ಮಕ್ಕಳ ಕಲ್ಯಾಣ ಸಮಿತಿಗೂ ಸೂಚನೆ | ಸರ್ಕಾರದ ಕಣ್ತೆರೆಸಲು ಕಾನೂನು ಪ್ರಾಧಿಕಾರದ ಪ್ರಯತ್ನ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿನ ಅಂಗನವಾಡಿಗಳ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿರುವ ಕಾರವಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ ಆ ಕುರಿತಾದ ವರದಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಲ್ಲಿಸುವ ಸಿದ್ಧತೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ 325 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿವೆ. ಈ ಅಂಗನವಾಡಿಗಳಲ್ಲಿ ಆಹಾರ ಧಾನ್ಯಗಳ ಶೇಖರಣೆಗೆ ಸೂಕ್ತ ವ್ಯವಸ್ಥೆ ಇಲ್ಲ. ಮಕ್ಕಳಿಗೆ ಶುದ್ದೀಕರಿಸಿದ ನೀರಿನ ಕೊರತೆ ಇದ್ದು, ಪಾತ್ರೆಯಲ್ಲಿ ಬಿಸಿ ಮಾಡಿದ ನೀರು ನೀಡುವುದು ಅನಿವಾರ್ಯವಾಗಿದೆ. ಶೌಚಾಲಯ ಮತ್ತು ಅಡುಗೆ ಕೋಣೆ ಒಂದೇ ಕಡೆ ಇರುವುದು, ಶುಚಿತ್ವ ಇಲ್ಲದೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಕಾರವಾರ ನಗರದಲ್ಲಿನ ಒಂದು ಅಂಗನವಾಡಿ ಚರಂಡಿಯ ಮೇಲ್ಬಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಎಲ್ಲಾ ನ್ಯೂನ್ಯತೆಗಳ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಿದ ನ್ಯಾಯಾಧೀಶರು ಈ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಯ ಗಮನ ಸೆಳೆದಿದ್ದಾರೆ.
`ಜಿಲ್ಲೆಯಲ್ಲಿ ಒಟ್ಟು 2782 ಅಂಗನವಾಡಿಗಳಿದ್ದು, ಅವುಗಳಲ್ಲಿ 2112 ಸ್ವಂತ ಕಟ್ಟಡದಲ್ಲಿ, 41 ಪಂಚಾಯತ್ ಕಟ್ಟಡಗಳಲ್ಲಿ, 114 ಸಮುದಾಯ ಕಟ್ಟಡಗಳಲ್ಲಿ, 6 ಯುವಕ ಮಂಡಳಿಗಳಲ್ಲಿ, 1 ಮಹಿಳಾ ಮಂಡಳದಲ್ಲಿ, 171 ಶಾಲೆಗಳಲ್ಲಿ, 325 ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಅವ್ಯವಸ್ಥೆಯ ಆಗರ: ಜನಸ್ಪಂದನಾ ಸಭೆ ರದ್ದು

Next Post

BSNL ನೆಟ್‌ವರ್ಕ ಇದೀಗ ವ್ಯಾಪ್ತಿ ಪ್ರದೇಶದ ಒಳಗೆ!

Next Post

BSNL ನೆಟ್‌ವರ್ಕ ಇದೀಗ ವ್ಯಾಪ್ತಿ ಪ್ರದೇಶದ ಒಳಗೆ!

ಶಾಲಾ ಮಕ್ಕಳ ಬಿಸಿಯೂಟ ಸವಿದ ತಾಪಂ ಅಧಿಕಾರಿ

ರಿಕ್ಷಾಗೆ ಗುದ್ದಿದ ಬೈಕ್: ದಂಪತಿಗೆ ಗಾಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.