6
  • Latest

ಅಂಗನವಾಡಿ ಮಕ್ಕಳ ಸ್ಥಿತಿ ಅಯೋಮಯ: ಅಧ್ಯಯನ ನಡೆಸಿದ ನ್ಯಾಯಾಧೀಶೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಗನವಾಡಿ ಮಕ್ಕಳ ಸ್ಥಿತಿ ಅಯೋಮಯ: ಅಧ್ಯಯನ ನಡೆಸಿದ ನ್ಯಾಯಾಧೀಶೆ

ಆಡಳಿತ ಸುಧಾರಣೆಗಾಗಿ ಆಯೋಗಕ್ಕೆ ವರದಿ | ಮಕ್ಕಳ ಕಲ್ಯಾಣ ಸಮಿತಿಗೂ ಸೂಚನೆ | ಸರ್ಕಾರದ ಕಣ್ತೆರೆಸಲು ಕಾನೂನು ಪ್ರಾಧಿಕಾರದ ಪ್ರಯತ್ನ

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯಲ್ಲಿನ ಅಂಗನವಾಡಿಗಳ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿರುವ ಕಾರವಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ ಆ ಕುರಿತಾದ ವರದಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಲ್ಲಿಸುವ ಸಿದ್ಧತೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ 325 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿವೆ. ಈ ಅಂಗನವಾಡಿಗಳಲ್ಲಿ ಆಹಾರ ಧಾನ್ಯಗಳ ಶೇಖರಣೆಗೆ ಸೂಕ್ತ ವ್ಯವಸ್ಥೆ ಇಲ್ಲ. ಮಕ್ಕಳಿಗೆ ಶುದ್ದೀಕರಿಸಿದ ನೀರಿನ ಕೊರತೆ ಇದ್ದು, ಪಾತ್ರೆಯಲ್ಲಿ ಬಿಸಿ ಮಾಡಿದ ನೀರು ನೀಡುವುದು ಅನಿವಾರ್ಯವಾಗಿದೆ. ಶೌಚಾಲಯ ಮತ್ತು ಅಡುಗೆ ಕೋಣೆ ಒಂದೇ ಕಡೆ ಇರುವುದು, ಶುಚಿತ್ವ ಇಲ್ಲದೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಕಾರವಾರ ನಗರದಲ್ಲಿನ ಒಂದು ಅಂಗನವಾಡಿ ಚರಂಡಿಯ ಮೇಲ್ಬಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಎಲ್ಲಾ ನ್ಯೂನ್ಯತೆಗಳ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಿದ ನ್ಯಾಯಾಧೀಶರು ಈ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಯ ಗಮನ ಸೆಳೆದಿದ್ದಾರೆ.
`ಜಿಲ್ಲೆಯಲ್ಲಿ ಒಟ್ಟು 2782 ಅಂಗನವಾಡಿಗಳಿದ್ದು, ಅವುಗಳಲ್ಲಿ 2112 ಸ್ವಂತ ಕಟ್ಟಡದಲ್ಲಿ, 41 ಪಂಚಾಯತ್ ಕಟ್ಟಡಗಳಲ್ಲಿ, 114 ಸಮುದಾಯ ಕಟ್ಟಡಗಳಲ್ಲಿ, 6 ಯುವಕ ಮಂಡಳಿಗಳಲ್ಲಿ, 1 ಮಹಿಳಾ ಮಂಡಳದಲ್ಲಿ, 171 ಶಾಲೆಗಳಲ್ಲಿ, 325 ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಅವ್ಯವಸ್ಥೆಯ ಆಗರ: ಜನಸ್ಪಂದನಾ ಸಭೆ ರದ್ದು

Next Post

BSNL ನೆಟ್‌ವರ್ಕ ಇದೀಗ ವ್ಯಾಪ್ತಿ ಪ್ರದೇಶದ ಒಳಗೆ!

Next Post

BSNL ನೆಟ್‌ವರ್ಕ ಇದೀಗ ವ್ಯಾಪ್ತಿ ಪ್ರದೇಶದ ಒಳಗೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ